ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಅನರ್ಹ ಶಾಸಕರ ಕುರಿತು ತೀರ್ಪು ಎದುರಿಸು ಸಿದ್ಧ: ಅಶ್ವತ್ಥ ನಾರಾಯಣ

|
Google Oneindia Kannada News

ಬೆಂಗಳೂರು, ನವೆಂಬರ್ 12: ಅನರ್ಹ ಶಾಸಕರ ಕುರಿತು ಹೇಗೆಯೇ ತೀರ್ಪು ಬಂದರೂ ಎದುರಿಸಲು ಸಿದ್ಧರಿದ್ದೇವೆ ಎಂದು ಉಪ ಮುಖ್ಯಮಂತ್ರಿ ಡಾ. ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ನ್ಯಾಯಾಧೀಶರು ಹೇಗೆ ತೀರ್ಪು ನೀಡುತ್ತಾರೆ ಎಂದು ಹೇಳಲು ಸಾಧ್ಯವಿಲ್ಲ. ಯಾವ ನಿರ್ಣಯ ಬರುತ್ತದೆ ಎಂಬುದನ್ನು ನೋಡೋಣ. ನಾವು ಎಲ್ಲವನ್ನೂ ಎದುರಿಸಲು ಮಾನಸಿಕವಾಗಿ ಸಿದ್ಧರಾಗಿದ್ದೇವೆ ಎಂದರು.

ಆತಂಕದಲ್ಲಿಯೇ ದೆಹಲಿ ವಿಮಾನ ಹತ್ತಿದ ಅನರ್ಹ ಶಾಸಕರುಆತಂಕದಲ್ಲಿಯೇ ದೆಹಲಿ ವಿಮಾನ ಹತ್ತಿದ ಅನರ್ಹ ಶಾಸಕರು

ನಮ್ಮ ಜೊತೆಯಲ್ಲಾದರೂ ಬರಬಹುದು, ನಮ್ಮ ಎದುರಾಗಿ ಆದರೂ ಬರಬಹುದು ಎದುರಿಸಲು ನಾವು ಸಿದ್ಧರಾಗಿದ್ದೇವೆ. ನಾವು ತೀರ್ಪಿಗಾಗಿ ಕಾಯುತ್ತಿದ್ದೇವೆ. ತೀರ್ಪು ಬಂದ ಬಳಿಕ ಸರ್ಕಾರ ಮತ್ತು ಪಕ್ಷದಲ್ಲಿ ನಿಲುವು ಸ್ಪಷ್ಟವಾಗಿರುತ್ತದೆ.

Ready To Face Verdict On Disqualified MLAs

ನಿಲುವಿನಲ್ಲಿ ಯಾವುದೇ ಗೊಂದಲವಿಲ್ಲ. ಇದರ ಬಗ್ಗೆ ಸಾಕಷ್ಟು ಮಾರ್ಗಗಳಲ್ಲಿ ಯೋಚನೆ ಮಾಡಲಾಗಿದೆ. ತೀರ್ಪು ಬಂದ ತಕ್ಷಣವೇ ಪಕ್ಷದ ನಿಲುವನ್ನು ತಿಳಿಸಲಾಗಿದೆ.

English summary
We are ready to face any verdict on Disqualified MLAs DCM Ashwath Narayan Said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X