ಬೆಂಗಳೂರಿಗೂ ಕಾಲಿಟ್ಟಿತೆ ರಕ್ತ ಚಂದನ ಕಳ್ಳ ಸಾಗಣೆ?
ಬೆಂಗಳೂರು, ಮೇ. 7 : ಬೆಂಗಳೂರು ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು ಅಪರೂಪದ ರಕ್ತ ಚಂದನ ಅಕ್ರಮ ಸಂಗ್ರಹದಲ್ಲಿ ತೊಡಗಿದ್ದವರನ್ನು ಬಂಧಿಸಿ 30 ಲಕ್ಷ ಮೌಲ್ಯದ ಒಂದು ಟನ್ ರಕ್ತ ಚಂದನ ವಶಪಡಿಸಿಕೊಂಡಿದ್ದಾರೆ.
ಆರೋಪಿ ಬ್ಯಾಟರಾಯನಪುರದ ವರುಣ್ಕುಮಾರ್ (32) ಎಂಬಾತನನ್ನು ಬಂಧಿಸಿ ತಲೆ ಮರೆಸಿಕೊಂಡಿರುವ ರಮೇಶ್ ಎಂಬುವನಿಗೆ ಬಲೆ ಬೀಸಿದ್ದಾರೆ. ಬ್ಯಾಟರಾಯನಪುರ ಗೋದಾಮಿನಲ್ಲಿ ರಕ್ತ ಚಂದನದ ತುಂಡುಗಳನ್ನು ಸಂಗ್ರಹ ಮಾಡಿದ್ದರು. ಕಳೆದ ವರ್ಷ ಸಹ ಇಂಥದ್ದೇ ಪ್ರಕರಣ ನಡೆದಿದ್ದು ಕರ್ನಾಟಕದಿಂದ ತಮಿಳುನಾಡಿಗೆ ರಕ್ತ ಚಂದನದ ತುಂಡುಗಳು ರವಾನೆಯಾಗುತ್ತಿರುವ ಬಗ್ಗೆ ಪೊಲೀಸರಿಗೆ ಖಚಿತ ಮಾಹಿತಿಯಿತ್ತು.[ಆಂಧ್ರ -ತಮಿಳುನಾಡು ಸಂಬಂಧಕ್ಕೆ ಬೆಂಕಿ ಹಚ್ಚಿದ ರಕ್ತ ಚಂದನ]

ಖದೀಮರ ಡಬಲ್ ಬಿಸಿನಸ್
ಅಲ್ಪ ಪ್ರಮಾಣದ ತುಪ್ಪಕ್ಕೆ ಕಳಪೆ ಗುಣಮಟ್ಟದ ಡಾಲ್ಡಾ ಬೆರೆಸಿ ಜನರಿಗೆ ಶುದ್ಧ ತುಪ್ಪ ಎಂದು ತಿನ್ನಿಸಿದ್ದರು. ಅಂಜಲಿ ತುಪ್ಪ, ಕೃಷ್ಣ ತುಪ್ಪ ಎಂಬ ಹೆಸರಿನ ಲೇಬಲ್ ಅಂಟಿಸಿ ಜನರ ಆರೋಗ್ಯ ಏರುಪೇರಾಗಲು ಕಾರಣವಾಗಿದ್ದರು. ಬಂಧಿತರಿಂದ ಒಂದು ಲಕ್ಷ ರೂ. ಮೌಲ್ಯದ ಕಲಬೆರಿಕೆ ತುಪ್ಪವನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತರ ವಿರುದ್ಧ ಅರಣ್ಯ ಹಕ್ಕು ಕಾಯ್ದೆ ಮತ್ತು ಆಹಾರ ನಿಯಂತ್ರಣ ಕಾಯ್ದೆ ಅನ್ವಯ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.[ರಕ್ತ ಚಂದನ ಮಾಫಿಯ ಜೊತೆ ನಟಿ ನಂಟು, ನಾಪತ್ತೆ!]
ಇದೇ ರಕ್ತ ಚಂದನ ಕಳ್ಳ ಸಾಗಣೆ ಆಂಧ್ರದಲ್ಲಿ 20 ಚೋರರ ಏನ್ ಕೌಂಟರ್ ಗೆ ಕಾರಣವಾಗಿತ್ತು. ಅಲ್ಲದೇ ಇದೇ ಪ್ರಕರಣ ಆಂಧ್ರ ಮತ್ತು ತಮಿಳುನಾಡು ಸಂಬಂಧದ ಮೇಲೆ ಬರೆ ಎಳೆದಿತ್ತು.
-
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
Gold: ದುಬೈಯಿಂದ ಭಾರತಕ್ಕೆ ಚಿನ್ನದ ಪೂರೈಕೆ ಪುನರಾರಂಭ; ಗ್ರಾಹಕರ ನಿರ್ಧಾರದಿಂದ ಬೆದರಿದ ವ್ಯಾಪಾರಿಗಳು -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
ವೈಭವ್ ಸೂರ್ಯವಂಶಿ ಅದೃಷ್ಟದ ಮೇಲೆ ಸವಾರಿ ಮಾಡುತ್ತಿದ್ದಾರೆ: ಕೊಡಗಿನ ರಾಬಿನ್ ಉತ್ತಪ್ಪ ಎಚ್ಚರಿಕೆಯ ಸಲಹೆ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ












Click it and Unblock the Notifications