ಕೇಂದ್ರ ಬಜೆಟ್ ನ್ನು ಬಣ್ಣಿಸಿದ ಜ್ಯುವೆಲರಿ ಅಸೊಷಿಯೇಷನ್
ಬೆಂಗಳೂರು, ಫೆಬ್ರವರಿ 1 : ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ಚಿನ್ನದ ಮೇಲಿನ ಅಮದು ಸುಂಕ ಕಡಿಮೆ ಮಾಡುವ ಮೂಲಕ ಕೇಂದ್ರ ಸರ್ಕಾರ ಜ್ಯುವೆಲರಿ ವ್ಯಾಪಾರಿಗಳಿಗೆ ಬಂಬರ್ ಸುಗ್ಗಿ ನೀಡಿದೆ. ಇದರಿಂದ ಪ್ರತಿ ಗ್ರಾಂ ಚಿನ್ನದ ಮೇಲೆ ನೂರು ರೂಪಾಯಿ ಇಳಿಕೆಯಾಗಲಿದ್ದು, ಚಿನ್ನ ಪ್ರಿಯರೂ ಸಂತಸಗೊಂಡಿದ್ದಾರೆ.
ಚಿನ್ನದ ಮೇಲಿನ ಅಮದು ಸುಂಕ ಕಡಿಮೆ ಮಾಡಿರುವ ಬಗ್ಗೆ ಕರ್ನಾಟಕ ಜ್ಯುವೆಲರಿ ಅಸೋಷಿಯೇಷನ್ ಅಧ್ಯಕ್ಷ ಎಸ್. ಶರವಣ ಪ್ರತಿಕ್ರಿಯೆ ನೀಡಿದ್ದಾರೆ. ಚಿನ್ನದ ಮೇಲಿನ ಅಮದು ಸುಂಕ ಮೊದಲು 12. 5 ರಷ್ಟು ಇತ್ತು. ಇದು ಚಿನ್ನದ ಉದ್ಯಮಕ್ಕೆ ನೀಡಿತ್ತು. ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ಅಮದು ಸುಂಕವನ್ನು 7.5 ಕ್ಕೆ ಇಳಿಸಿದ್ದಾರೆ. ಬದಲಿಗೆ ಕೃಷಿ ಸೆಸ್ ಶೇ. 3 ರಷ್ಟು ನೀಡಿದ್ದಾರೆ. ಇದು ಜ್ಯುವೆಲರಿ ಉದ್ಯಮಕ್ಕೆ ದೊಡ್ಡ ಕೊಡುಗೆ ನೀಡಿದಂತಾಗಿದೆ ಎಂದು ಅವರು ಸಂತಸ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸರ್ಕಾರದ ಈ ನಿರ್ಣಯ ಐತಿಹಾಸಿಕ ಬಜೆಟ್. ಎಲ್ಲರಿಗೂ ಖುಷಿ ನೀಡಿದೆ ಎಂದು ಅವರು ತಿಳಿಸಿದ್ದಾರೆ.

Budget 2021 Live Updates : ರಕ್ಷಣಾ ಕ್ಷೇತ್ರಕ್ಕೆ ಶೇಕಡಾ 20ರಷ್ಟು ಅನುದಾನ ಹೆಚ್ಚಳ
ಚಿನ್ನದ ಅಮದು ಸುಂಕ ಕಡಿಮೆ ಮಾಡಿರುವುದರಿಂದ ಚಿನ್ನದ ಪ್ರಿಯರಿಗೆ ಲಾಭವಾಗಲಿದೆ. ಪ್ರತಿ ಗ್ರಾಂ ಚಿನ್ನದ ಮೇಲಿನ ದರ ನೂರು ರೂಪಾಯಿ ಕಡಿಮೆಯಾಗಲಿದೆ. ಜ್ಯುವೆಲರಿ ಮಾಲೀಕರಿಗೂ ಅನುಕೂಲವಾಗಲಿದೆ. ಇನ್ನು ಚಿನ್ನದ ಉದ್ಯಮಕ್ಕೆ ಕೃಷಿ ಸೆಸ್ ಪರಿಚಯಿಸಿದ್ದಾರೆ. ದೇಶದ ಅನ್ನದಾತ ಕಷ್ಟದಲ್ಲಿದ್ದಾನೆ. ಯಾವ ಹೆಸರಿನಲ್ಲಿ ತೆರಿಗೆ ವಸೂಲಿ ಮಾಡಲಾಗುತ್ತಿದೆಯೋ ಅದನ್ನು ಅದೇ ಉದ್ದೇಶಕ್ಕೆ ಬಳಸಬೇಕು ಎಂಬುದು ನನ್ನ ಮನವಿ. ಕೇಂದ್ರ ಸರ್ಕಾರ ಕೃಷಿ ಸೆಸ್ ನ್ನು ಅನ್ನದಾತರಿಗೆ ಬಳಸಬೇಕು ಎಂದು ಶರವಣ ತಿಳಿಸಿದ್ದಾರೆ.
Recommended Video
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Rate March 23: ಚಿನ್ನ - ಬೆಳ್ಳಿ ದರ ಭಾರೀ ಕುಸಿತ: ಒಂದೇ ದಿನದಲ್ಲಿ ಶೇ. 4% ಇಳಿಕೆ, ಬಂಗಾರ ಪ್ರಿಯರಿಗೆ ಸಿಹಿ ಸುದ್ದಿ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ












Click it and Unblock the Notifications