ಬೆಂಗಳೂರಿನ 12 ಮೇಲ್ಸೇತುವೆಗಳಿಗೆ ಕಾಯಕಲ್ಪ: ಎಲ್ಲೆಲ್ಲಿ?
ಬೆಂಗಳೂರು, ಡಿಸೆಂಬರ್ 18: ಸಿರ್ಸಿ ಸರ್ಕಲ್ ಮೇಲ್ಸೇತುವೆಯ ಇನ್ನೊಂದು ಬದಿಯ ಕಾಮಗಾರಿ ಈಗಾಗಲೇ ಆರಂಭವಾಗಿದ್ದು, ಟೆಕ್ಕಿಟಾರ್ ಶೀಟ್ ಬಳಸಿ ಡಾಂಬರೀಕರಣ ಮಾಡಲಾಗುತ್ತದೆ.
ನಗರದ ಐಟಿಸಿ , ಆನಂದ್ರಾವ್ ವೃತ್ತ, ಡೈರಿ ಸರ್ಕಲ್ ಮೇಲ್ಸೇತುವೆ ಸೇರಿದಂತೆ ಒಟ್ಟು 12 ಮೇಲ್ಸೇತುವೆಗಳನ್ನು ಸಿರ್ಸಿ ಫ್ಲೈಓವರ್ ಮಾದರಿಯಲ್ಲಿ ಟೆಕ್ಕಿಟಾರ್ ಶೀಟ್ ಬಳಸಿ ಡಾಂಬರೀಕರಣಕ್ಕೆ ಬಿಬಿಎಂಪಿ ಯೋಜನೆ ಸಿದ್ಧಪಡಿಸಿದೆ.
ಮೇಲ್ಸೇತುವೆಗಳ ನಿರ್ವಹಣೆ ಇಲ್ಲದೆ ಸಾಕಷ್ಟು ದೋಷಗಳು ಉಂಟಾಗಿದೆ ಎಂದು ತಜ್ಞರು ತಿಳಿಸಿರುವುದರಿಂದ ನಗರದಲ್ಲಿ ಎಲ್ಲಾ ಮೇಲ್ಸೇತುವೆಗಳ ನಿರ್ವಹಣೆ ಮತ್ತು ದುರಸ್ತಿ ಕಾರ್ಯಕ್ಕೆ ಬಿಬಿಎಂಪಿ ಮುಂದಾಗಿದೆ.

ಈಗಾಗಲೇ ಅದಕ್ಕೆ ತೇಪೆ ಹಾಕುವ ಕೆಲಸವನ್ನು ಬಿಬಿಎಂಪಿ ಅಲ್ಲಲ್ಲಿ ಮಾಡಿದೆ. ಇದೀಗ ಎಲ್ಲಾ ಮೇಲ್ಸೇತುವೆಗಳನ್ನು ಒಂದೇ ಬಾರಿ ಮರು ಡಾಂಬರೀಕರಣಕ್ಕೆ ಕ್ರಮ ಕೈಗೊಂಡಿದೆ.
ಯಾವ್ಯಾವ ಮೇಲ್ಸೇತುವೆ ಕಾಯಕಲ್ಪ:
-ಐಟಿಸಿ ಮೇಲ್ಸೇತುವೆ
-ಬೆಳ್ಳಂದೂರು ಮೇಲ್ಸೇತುವೆ
-ಆರ್ಎಂಪಿ ಮೇಲ್ಸೇತುವೆ
-ಡೈರಿ ಸರ್ಕಲ್ ಮೇಲ್ಸೇತುವೆ
-ಲಿಂಗರಾಜಪುರ ಮೇಲ್ಸೇತುವೆ
-ನಾಗನಪಾಳ್ಯ ಮತ್ತು ರಾಮಸ್ವಾಮಿ ಪಾಳ್ಯ ಮೇಲ್ಸೇತುವೆ
-ರಿಚ್ಮಂಡ್ ಸರ್ಕಲ್ ಮೇಲ್ಸೇತುವೆ
-ನಾಯಂಡಹಳ್ಳಿ ಮೇಲ್ಸೇತುವೆ
-ಸಿಲ್ಕ್ ಬೋರ್ಡ್ ಮೇಲ್ಸೇತುವೆ
-ಯಶವಂತಪುರ ಹಾಗೂ ಮತ್ತಿಕೆರೆ ಮೇಲ್ಸೇತುವೆ
-ಎಚ್ಎಸ್ಆರ್ ಲೇಔಟ್ ಮೇಲ್ಸೇತುವೆ
-ಆನಂದ್ರಾವ್ ಸರ್ಕಲ್ ಮೇಲ್ಸೇತುವೆ
-
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ












Click it and Unblock the Notifications