ಬೆಂಗಳೂರಿನ 12 ಮೇಲ್ಸೇತುವೆಗಳಿಗೆ ಕಾಯಕಲ್ಪ: ಎಲ್ಲೆಲ್ಲಿ?
ಬೆಂಗಳೂರು, ಡಿಸೆಂಬರ್ 18: ಸಿರ್ಸಿ ಸರ್ಕಲ್ ಮೇಲ್ಸೇತುವೆಯ ಇನ್ನೊಂದು ಬದಿಯ ಕಾಮಗಾರಿ ಈಗಾಗಲೇ ಆರಂಭವಾಗಿದ್ದು, ಟೆಕ್ಕಿಟಾರ್ ಶೀಟ್ ಬಳಸಿ ಡಾಂಬರೀಕರಣ ಮಾಡಲಾಗುತ್ತದೆ.
ನಗರದ ಐಟಿಸಿ , ಆನಂದ್ರಾವ್ ವೃತ್ತ, ಡೈರಿ ಸರ್ಕಲ್ ಮೇಲ್ಸೇತುವೆ ಸೇರಿದಂತೆ ಒಟ್ಟು 12 ಮೇಲ್ಸೇತುವೆಗಳನ್ನು ಸಿರ್ಸಿ ಫ್ಲೈಓವರ್ ಮಾದರಿಯಲ್ಲಿ ಟೆಕ್ಕಿಟಾರ್ ಶೀಟ್ ಬಳಸಿ ಡಾಂಬರೀಕರಣಕ್ಕೆ ಬಿಬಿಎಂಪಿ ಯೋಜನೆ ಸಿದ್ಧಪಡಿಸಿದೆ.
ಮೇಲ್ಸೇತುವೆಗಳ ನಿರ್ವಹಣೆ ಇಲ್ಲದೆ ಸಾಕಷ್ಟು ದೋಷಗಳು ಉಂಟಾಗಿದೆ ಎಂದು ತಜ್ಞರು ತಿಳಿಸಿರುವುದರಿಂದ ನಗರದಲ್ಲಿ ಎಲ್ಲಾ ಮೇಲ್ಸೇತುವೆಗಳ ನಿರ್ವಹಣೆ ಮತ್ತು ದುರಸ್ತಿ ಕಾರ್ಯಕ್ಕೆ ಬಿಬಿಎಂಪಿ ಮುಂದಾಗಿದೆ.

ಈಗಾಗಲೇ ಅದಕ್ಕೆ ತೇಪೆ ಹಾಕುವ ಕೆಲಸವನ್ನು ಬಿಬಿಎಂಪಿ ಅಲ್ಲಲ್ಲಿ ಮಾಡಿದೆ. ಇದೀಗ ಎಲ್ಲಾ ಮೇಲ್ಸೇತುವೆಗಳನ್ನು ಒಂದೇ ಬಾರಿ ಮರು ಡಾಂಬರೀಕರಣಕ್ಕೆ ಕ್ರಮ ಕೈಗೊಂಡಿದೆ.
ಯಾವ್ಯಾವ ಮೇಲ್ಸೇತುವೆ ಕಾಯಕಲ್ಪ:
-ಐಟಿಸಿ ಮೇಲ್ಸೇತುವೆ
-ಬೆಳ್ಳಂದೂರು ಮೇಲ್ಸೇತುವೆ
-ಆರ್ಎಂಪಿ ಮೇಲ್ಸೇತುವೆ
-ಡೈರಿ ಸರ್ಕಲ್ ಮೇಲ್ಸೇತುವೆ
-ಲಿಂಗರಾಜಪುರ ಮೇಲ್ಸೇತುವೆ
-ನಾಗನಪಾಳ್ಯ ಮತ್ತು ರಾಮಸ್ವಾಮಿ ಪಾಳ್ಯ ಮೇಲ್ಸೇತುವೆ
-ರಿಚ್ಮಂಡ್ ಸರ್ಕಲ್ ಮೇಲ್ಸೇತುವೆ
-ನಾಯಂಡಹಳ್ಳಿ ಮೇಲ್ಸೇತುವೆ
-ಸಿಲ್ಕ್ ಬೋರ್ಡ್ ಮೇಲ್ಸೇತುವೆ
-ಯಶವಂತಪುರ ಹಾಗೂ ಮತ್ತಿಕೆರೆ ಮೇಲ್ಸೇತುವೆ
-ಎಚ್ಎಸ್ಆರ್ ಲೇಔಟ್ ಮೇಲ್ಸೇತುವೆ
-ಆನಂದ್ರಾವ್ ಸರ್ಕಲ್ ಮೇಲ್ಸೇತುವೆ
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು












Click it and Unblock the Notifications