ನಾಳೆಯಿಂದ ಲಾಲ್ಬಾಗ್ನಲ್ಲಿ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನ
ಬೆಂಗಳೂರು, ಜನವರಿ 17: ಲಾಲ್ಬಾಗ್ನಲ್ಲಿ ಶುಕ್ರವಾರ ಜನವರಿ 18ರಿಂದ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನ ಆರಂಭವಾಗಲಿದೆ. ಮಹಾತ್ಮಗಾಂಧಿಯವರ 150 ನೇ ಜನ್ಮದಿನಾಚರಣೆ ಅಂಗವಾಗಿ ಈ ಬಾರಿ ಫಲಪುಷ್ಪ ಪ್ರದರ್ಶನವನ್ನು ಗಾಂಧೀಜಿಯವರಿಗೆ ಅರ್ಪಿಸಲಾಗಿದೆ.
ಸಬರಮತಿ ಆಶ್ರಮ, ರಾಜ್ಘಾಟ್ ಸೇರಿದಂತೆ ಅನೇಕ ಆಕರ್ಷಣೆಗಳು ಇರಲಿವೆ. ಗಾಜಿನ ಮನೆ ಪ್ರವೇಶಿಸುತ್ತಿದ್ದಂತೆ ಅನೇಕ ವರ್ಣದ ಪುಷ್ಪ ಜೋಡಣೆಯ ನಡುವೆ ಧ್ಯಾನಸ್ಥ ಗಾಂಧಿ ಎಲ್ಲರನ್ನು ಸ್ವಾಗತಿಲಿದೆ. ಗಾಜಿನ ಮನೆಯ ಮಧ್ಯಭಾಗದಲ್ಲಿ ಪ್ರದರ್ಶನದ ಪ್ರಮುಖ ಆಕರ್ಷಣೆಯಾಗಿ ಪುಷ್ಪಗಳಿಂದ ಸಬರಮತಿ ಆಶ್ರಮ ಇರಲಿದೆ.
1.2 ಲಕ್ಷದಂತೆ 2 ಬಾರಿಗೆ 2.4 ಲಕ್ಷ ಕೆಂಪು ಗುಲಾಬಿ, ಒಂದು ಬಾರಿಗೆ 1.6 ಲಕ್ಷ ಬಿಳಿ ಸೇವಂತಿಗೆ ಹೂವುಗಳಂತೆ ಎರಡು ಬಾರಿಗೆ 3.2 ಲಕ್ಷ ಶ್ವೇತ ವರ್ಷದ ಸೇವಂತಿಗೆ ಹೂವುಗಳು ಹಾಗೂ ಒಂದು ಬಾರಿಗೆ 40 ಸಾವಿರದಂತೆ 2 ಬಾರಿಗೆ 80 ಸಾವಿರ ಕಿತ್ತಳೆ ಬಣ್ಣದ ಗುಲಾಬಿ ಹೂವುಗಳನ್ನು ಬಳಸಳಾಗುವುದು. ಒಟ್ಟು 6.4 ಲಕ್ಷ ಹೂವುಗಳಿಂದ ಸಬರಮತಿ ಆಶ್ರಮ ರೂಪುಗೊಳ್ಳುತ್ತಿದೆ.

ಸಬರಮತಿ ಆಶ್ರಮದ ಪುಷ್ಪ ಮಾದರಿಯ ಎಡಬದಿಗೆ ಹುಬ್ಬಳ್ಳಿಯ ಶಿವಲಿಂಗಪ್ಪ ಬಡಿಗೇರ್ ಅವರು ಸಿರಿಧಾನ್ಯಗಳಲ್ಲಿ ಮೊಮ್ಮಗ ಕನು ಗಾಂಧಿ ಕೂಲು ಹಿಡಿದು ಗಾಂಧಿಯವರನ್ನು ಕರೆದೊಯ್ಯುವ ಸಿರಿಧಾನ್ಯ ಪ್ರತಿಮೆಯನ್ನು ಗಾಜಿನ ಮನೆಯ ಆವರಣದಲ್ಲಿ ಇರಿಸಲಾಗುತ್ತಿದೆ.
-
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು












Click it and Unblock the Notifications