ಬೆಳ್ಳಂದೂರು: ಒಣ ತ್ಯಾಜ್ಯ ಕೇಂದ್ರವನ್ನು ತೆರೆಯಲು ವಿಫಲವಾದ ಬಿಬಿಎಂಪಿ
ಬೆಂಗಳೂರು, ಏಪ್ರಿಲ್ 12: ಬೆಳ್ಳಂದೂರು ಕೆರೆ ಸುತ್ತಮುತ್ತಲ ಪ್ರದೇಶದಲ್ಲಿ ಸಾಕಷ್ಟು ಟೆಕ್ಕಿಗಳು, ಐಟಿ ಕಂಪನಿಗಳು ಇವೆ. ಕಳೆದ ಎರಡು ವರ್ಷಗಳಿಂದ ಒಣ ತ್ಯಾಜ್ಯ ಸಂಗ್ರಹ ಕೇಂದ್ರವನ್ನು ಸ್ಥಾಪನೆ ಮಾಡಿ ಎಂದು ಬಿಬಿಎಂಪಿಗೆ ಮನವಿ ಮಾಡುತ್ತಲೇ ಬಂದಿದ್ದಾರೆ. ಇದುವರೆಗೂ ಯಾವುದೇ ಪ್ರಯೋಜನವಾಗಿಲ್ಲ.
ಒಣ ತ್ಯಾಜ್ಯ ತೆರೆಯಲು ಬೇಕಾದ ವಸ್ತುಗಳನ್ನೆಲ್ಲ ಸ್ಥಳೀಯರು ಕರೀದಿ ಮಾಡಿದರೂ ಬಿಬಿಎಂಪಿ ತ್ಯಾಜ್ಯ ಕೇಂದ್ರ ತೆರೆಯಲು ಮುಂದೆ ಬಂದಿಲ್ಲ. ತ್ಯಾಜ್ಯ ವಿಲೇವಾರಿ ಅದರಲ್ಲೂ ಪ್ಲಾಸ್ಟಿಕ್ ವಸ್ತುಗಳ ವಿಲೇವಾರಿ ಸಮಸ್ಯೆಯ ಅತಿಯಾಗಿ ಕಾಡುತ್ತಿದೆ. 2011ರ ಜನಗಣತಿ ಪ್ರಕಾರ 80 ಸಾವಿರ ಮಂದಿ ವಾಸಿಸುತ್ತಿದ್ದಾರೆ
.ಆ 80 ಸಾವಿರ ಮಂದಿ ಬಿಸಾಡುವ ತ್ಯಾಜ್ಯವನ್ನು ಕೆರೆಯ ಬಳಿ ತಂದು ಎಸೆಯಲಾಗತ್ತಿದೆ ಹೊರತು ಅದಕ್ಕೊಂದು ಕೇಂದ್ರ ನಿರ್ಮಿಸಲು ಬಿಬಿಎಂಪಿ ಸೋತಿದೆ ಎಂದು ಕಸಮುಕ್ತ ಎನ್ಜಿಓದ ಸೀಮಾ ಶರ್ಮಾ ಬೇಸರ ವ್ಯಕ್ತಪಡಿಸಿದ್ದಾರೆ.

ನಗರದಲ್ಲಿರುವ ಅತಿ ದೊಡ್ಡ ವಾರ್ಡ್ ಇದಾಗಿದೆ. 26 ಸ್ಕ್ವೇರ್ ಕಿ.ಮೀ ವ್ಯಾಪ್ತಿಯನ್ನು ಹೊಂದಿದೆ. ಕೊಡತಿ ಗೇಟ್ ಬಳಿ ಮೂರು ವರ್ಷಗಳ ಒಣ ತ್ಯಾಜ್ಯ ನಿರ್ವಹಣಾ ಕೇಂದ್ರವನ್ನು ಸ್ಥಾಪಿಸಲಾಗಿತ್ತು.ಸಮರ್ಪಕ ನಿರ್ವಹಣೆ ಕೊರತೆ ಅಷ್ಟೇ ಅಲ್ಲದೆ ಅದರು ಕಸವನ್ನು ಸುರಿಯುವ ತೊಟ್ಟಿಯಾಗಿ ಮಾರ್ಪಾಡಾಗಿತ್ತು. ಇದೀಗ ಒಣ ತ್ಯಾಜ್ಯ ನಿರ್ವಹಣೆಗೆ ಕೇಂದ್ರವಿ್ಲಲದ ಕಾರಣ ಒಣ ಹಾಗೂ ಹಸಿ ತ್ಯಾಜ್ಯ ಎಲ್ಲವೂ ಒಟ್ಟಿಗೆ ಸೇರಿ ಕೆರೆಗೆ ಹೋಗಿ ನೀರು ಕಲುಷಿತಗೊಳ್ಳುತ್ತಿದೆ ಎಂದರು.
ಇನ್ನು ದೊಡ್ಡ ಕನ್ನೆಳ್ಳಿ ಬಳಿ ಒಂದು ಒಣ ತ್ಯಾಜ್ಯ ಕೇಂದ್ರವನ್ನು ಸ್ಥಾಪಿಸಲಾಗಿತ್ತು ಅದು ಕಡಿಮೆ ಸಾಮರ್ಥ್ಯವನ್ನು ಹೊಂದಿತ್ತು ಇದೀಗ ಬಳಕೆ ಮಾಡುವ ಸ್ಥಿತಿಯಲ್ಲಿಲ್ಲ. ಅಲ್ಲಿ ಕೆಲಸ ನಿರ್ವಹಿಸುತ್ತಿರುವ 17 ಮಂದಿಗೆ ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ ಕೂಡ ಇಲ್ಲ ಎಂದು ಕಸಮುಕ್ತ ಬೆಂಗಳೂರು ಎನ್ಜಿಓದ ಸೀಮಾ ಶರ್ಮಾ ದೂರಿದರು.
-
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
LPG Crisis: ಎಲ್ಪಿಜಿ ಬಿಕ್ಕಟ್ಟಿನ ಸುಳಿಯಲ್ಲಿ ಭಾರತದ ಪ್ರಮುಖ ನಗರಗಳು: ದರ್ಶಿನಿಗಳು ಬಂದ್, ಪಿಜಿಗಳಲ್ಲಿ ಮೆನು ಚೇಂಜ್ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್












Click it and Unblock the Notifications