ಬೆಳ್ಳಂದೂರು: ಒಣ ತ್ಯಾಜ್ಯ ಕೇಂದ್ರವನ್ನು ತೆರೆಯಲು ವಿಫಲವಾದ ಬಿಬಿಎಂಪಿ
ಬೆಂಗಳೂರು, ಏಪ್ರಿಲ್ 12: ಬೆಳ್ಳಂದೂರು ಕೆರೆ ಸುತ್ತಮುತ್ತಲ ಪ್ರದೇಶದಲ್ಲಿ ಸಾಕಷ್ಟು ಟೆಕ್ಕಿಗಳು, ಐಟಿ ಕಂಪನಿಗಳು ಇವೆ. ಕಳೆದ ಎರಡು ವರ್ಷಗಳಿಂದ ಒಣ ತ್ಯಾಜ್ಯ ಸಂಗ್ರಹ ಕೇಂದ್ರವನ್ನು ಸ್ಥಾಪನೆ ಮಾಡಿ ಎಂದು ಬಿಬಿಎಂಪಿಗೆ ಮನವಿ ಮಾಡುತ್ತಲೇ ಬಂದಿದ್ದಾರೆ. ಇದುವರೆಗೂ ಯಾವುದೇ ಪ್ರಯೋಜನವಾಗಿಲ್ಲ.
ಒಣ ತ್ಯಾಜ್ಯ ತೆರೆಯಲು ಬೇಕಾದ ವಸ್ತುಗಳನ್ನೆಲ್ಲ ಸ್ಥಳೀಯರು ಕರೀದಿ ಮಾಡಿದರೂ ಬಿಬಿಎಂಪಿ ತ್ಯಾಜ್ಯ ಕೇಂದ್ರ ತೆರೆಯಲು ಮುಂದೆ ಬಂದಿಲ್ಲ. ತ್ಯಾಜ್ಯ ವಿಲೇವಾರಿ ಅದರಲ್ಲೂ ಪ್ಲಾಸ್ಟಿಕ್ ವಸ್ತುಗಳ ವಿಲೇವಾರಿ ಸಮಸ್ಯೆಯ ಅತಿಯಾಗಿ ಕಾಡುತ್ತಿದೆ. 2011ರ ಜನಗಣತಿ ಪ್ರಕಾರ 80 ಸಾವಿರ ಮಂದಿ ವಾಸಿಸುತ್ತಿದ್ದಾರೆ
.ಆ 80 ಸಾವಿರ ಮಂದಿ ಬಿಸಾಡುವ ತ್ಯಾಜ್ಯವನ್ನು ಕೆರೆಯ ಬಳಿ ತಂದು ಎಸೆಯಲಾಗತ್ತಿದೆ ಹೊರತು ಅದಕ್ಕೊಂದು ಕೇಂದ್ರ ನಿರ್ಮಿಸಲು ಬಿಬಿಎಂಪಿ ಸೋತಿದೆ ಎಂದು ಕಸಮುಕ್ತ ಎನ್ಜಿಓದ ಸೀಮಾ ಶರ್ಮಾ ಬೇಸರ ವ್ಯಕ್ತಪಡಿಸಿದ್ದಾರೆ.

ನಗರದಲ್ಲಿರುವ ಅತಿ ದೊಡ್ಡ ವಾರ್ಡ್ ಇದಾಗಿದೆ. 26 ಸ್ಕ್ವೇರ್ ಕಿ.ಮೀ ವ್ಯಾಪ್ತಿಯನ್ನು ಹೊಂದಿದೆ. ಕೊಡತಿ ಗೇಟ್ ಬಳಿ ಮೂರು ವರ್ಷಗಳ ಒಣ ತ್ಯಾಜ್ಯ ನಿರ್ವಹಣಾ ಕೇಂದ್ರವನ್ನು ಸ್ಥಾಪಿಸಲಾಗಿತ್ತು.ಸಮರ್ಪಕ ನಿರ್ವಹಣೆ ಕೊರತೆ ಅಷ್ಟೇ ಅಲ್ಲದೆ ಅದರು ಕಸವನ್ನು ಸುರಿಯುವ ತೊಟ್ಟಿಯಾಗಿ ಮಾರ್ಪಾಡಾಗಿತ್ತು. ಇದೀಗ ಒಣ ತ್ಯಾಜ್ಯ ನಿರ್ವಹಣೆಗೆ ಕೇಂದ್ರವಿ್ಲಲದ ಕಾರಣ ಒಣ ಹಾಗೂ ಹಸಿ ತ್ಯಾಜ್ಯ ಎಲ್ಲವೂ ಒಟ್ಟಿಗೆ ಸೇರಿ ಕೆರೆಗೆ ಹೋಗಿ ನೀರು ಕಲುಷಿತಗೊಳ್ಳುತ್ತಿದೆ ಎಂದರು.
ಇನ್ನು ದೊಡ್ಡ ಕನ್ನೆಳ್ಳಿ ಬಳಿ ಒಂದು ಒಣ ತ್ಯಾಜ್ಯ ಕೇಂದ್ರವನ್ನು ಸ್ಥಾಪಿಸಲಾಗಿತ್ತು ಅದು ಕಡಿಮೆ ಸಾಮರ್ಥ್ಯವನ್ನು ಹೊಂದಿತ್ತು ಇದೀಗ ಬಳಕೆ ಮಾಡುವ ಸ್ಥಿತಿಯಲ್ಲಿಲ್ಲ. ಅಲ್ಲಿ ಕೆಲಸ ನಿರ್ವಹಿಸುತ್ತಿರುವ 17 ಮಂದಿಗೆ ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ ಕೂಡ ಇಲ್ಲ ಎಂದು ಕಸಮುಕ್ತ ಬೆಂಗಳೂರು ಎನ್ಜಿಓದ ಸೀಮಾ ಶರ್ಮಾ ದೂರಿದರು.
-
AI ಎಫೆಕ್ಟ್: 2026ರಲ್ಲೂ ಮುಂದುವರಿದ ಉದ್ಯೋಗ ಕಡಿತ; ಯಾವ್ಯಾವ ಕಂಪನಿಗಳಿಂದ ಎಷ್ಟು ವಜಾ? ಪಟ್ಟಿ ಇಲ್ಲಿದೆ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್












Click it and Unblock the Notifications