ದೊಡ್ಡಬಳ್ಳಾಪುರ: 5 ತಿಂಗಳ ಭ್ರೂಣವನ್ನು ಚರಂಡಿಗೆ ಎಸೆದ ಪಾಪಿಗಳು
ಬೆಂಗಳೂರು, ಮಾರ್ಚ್ 24: ಇನ್ನು ಅಮ್ಮನ ಅಪ್ಪುಗೆಯನ್ನು ಕಾಣದ, ಕಣ್ಣೇ ತೆರೆಯದ 5 ತಿಂಗಳ ಭ್ರೂಣವನ್ನು ಆಸ್ಪತ್ರೆ ಸಿಬ್ಬಂದಿ ಚರಂಡಿಗೆ ಎಸೆದಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ
ಜನರನ್ನು ರಕ್ಷಣೆ ಮಾಡುವ ವೈದ್ಯರಿಂದಲೇ ಇಂತಹ ಘಟನೆ ನಡೆದಿರುವುದು, ಸಮಾಜಕ್ಕೆ ಒಂದು ಕಳಂಕವಾಗಿದೆ. ಜಿಲ್ಲೆಯ ಆಸ್ಪತ್ರೆಯಲ್ಲಿ ಮನಕಲಕುವ ಈ ಧಾರುಣ ಘಟನೆ ಬೆಳಕಿಗೆ ಬಂದಿದೆ. ಆಸ್ಪತ್ರೆ ತ್ಯಾಜ್ಯ ಹೊರಗೆ ಹೋಗುವ ಕೊಳವೆಯಲ್ಲಿ ಭ್ರೂಣ ಪತ್ತೆಯಾಗಿದ್ದು, ವೈದ್ಯರ ನಿರ್ಲಕ್ಷ್ಯಕ್ಕೆ 5 ತಿಂಗಳ ಭ್ರೂಣ ಚರಂಡಿ ಪಾಲಾಗಿದೆ.
ಭ್ರೂಣ ಹತ್ಯೆ ನಿಷೇಧ ಇದ್ದರೂ ಸಹ ಕಾನೂನು ಬಾಹಿರವಾಗಿ ವೈದ್ಯರು ಭ್ರೂಣ ಹತ್ಯೆ ಮಾಡಿದ್ದಾರೆ ಎಂಬ ಅನುಮಾನಗಳು ವ್ಯಕ್ತವಾಗಿವೆ. ಈ ಖಾಸಗಿ ಆಸ್ಪತ್ರೆ ಜನನಿಬಿಡ ಪ್ರದೇಶದಲ್ಲಿದ್ದು, ಘಟನೆಯ ಬಗ್ಗೆ ಪೊಲೀಸರು ಮತ್ತು ಆಸ್ಪತ್ರೆ ವೈದ್ಯರ ನಡುವೆ 1 ಗಂಟೆಯ ಕಾಲ ಮಾತುಕತೆ ನಡೆದಿದ್ದು, ಈ ಬಗ್ಗೆ ಅನುಮಾನಗಳು ಸಾರ್ವಜನಿಕರನ್ನ ಕಾಡುತ್ತಿದೆ.

ದೊಡ್ಡಬಳ್ಳಾಪುರ ಡಿವೈಎಸ್ಪಿ ಖುದ್ದು ಸ್ಥಳ ಪರಿಶೀಲನೆ ನಡೆಸಿ ವಿಚಾರಣೆ ನಡೆಸುತ್ತಿದ್ದಾರೆ. ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications