ಬೆಂಗಳೂರಿನ ಈ ಬೂತ್ನಲ್ಲಿ ಯಾವ ಬಟನ್ ಒತ್ತಿದರೂ ಮತ ಬಿಜೆಪಿಗೆ!
ಬೆಂಗಳೂರು, ಮೇ 12: ನಗರದ ಆರ್ಎಂವಿ 2ನೇ ಹಂತದ 2ನೇ ಬೂತ್ನಲ್ಲಿ ಇವಿಎಂ ಯಂತ್ರದ ಯಾವುದೇ ಬಟನ್ ಒತ್ತಿದರೂ ಮತ ಬಿಜೆಪಿಗೆ ಹೋಗಿದೆ. ಆದರೆ ನಂತರ ದೋಷವನ್ನು ಸರಿಪಡಿಸಲಾಗಿದೆ.
ಕಾಂಗ್ರೆಸ್ನ ಹಿರಿಯ ಮುಖಂಡ ಬ್ರಿಜೇಶ್ ಕಾಳಪ್ಪ ಅವರು ಈ ಬಗ್ಗೆ ಟ್ವೀಟ್ ಮಾಡಿದ್ದು, 'ಆರ್ಎಂವಿ 2ನೇ ಹಂತದ 2ನೇ ಬೂತ್ನಲ್ಲಿ ಇವಿಎಂ ಸಮಸ್ಯೆ ಇದ್ದು ಯಾವ ಬಟನ್ಗೆ ಮತ ಹಾಕಿದರೂ ಬಿಜೆಪಿಗೆ ಮತ ಹೋಗಿದೆಯೆಂದು ವಿವಿಪ್ಯಾಟ್ನಲ್ಲಿ ತೋರಿಸುತ್ತಿದೆ ಎಂದಿದ್ದಾರೆ. ಈ ಟ್ವೀಟ್ ಅನ್ನು ಅವರು ಇಂದು 8 ಗಂಟೆ ಸುಮಾರಿಗೆ ಮಾಡಿದ್ದಾರೆ.
Dear FB Friends, polling has not begun again at booth no. 2 opp Sterling Residency RMV II Stage after the EVM/VVPAT was found to be malfunctioning. My own vote is in the same booth.
— Brijesh Kalappa (@brijeshkalappa) May 12, 2018
Meanwhile INC Supporters, please don't be disheartened. Please cast your vote. Make a difference.
9 ಗಂಟೆ ಸುಮಾರಿಗೆ ಮತ್ತೆ ಟ್ವೀಟ್ ಮಾಡಿರುವ ಬ್ರಿಜೇಶ್ ಕಾಳಪ್ಪ ಅವರು, ಇನ್ನೂ ಸಮಸ್ಯೆ ಸರಿಹೋಗಿಲ್ಲ, ಮತದಾರರೆಲ್ಲರೂ ಕೋಪಗೊಂಡು ವಪಾಸ್ಸಾಗುತ್ತಿದ್ದಾರೆ. ನನ್ನ ಮತ ಸಹ ಇದೇ ಬೂತ್ನಲ್ಲಿ ಚಲಾಯಿಸಬೇಕಿದೆ' ಎಂದು ಟ್ವೀಟ್ ಮಾಡಿದ್ದಾರೆ.
In Pics: ಮತದಾನ ಪರ್ವದಲ್ಲಿ ಮತದಾರ ಮಹಾಪ್ರಭು

ಮತ್ತೆ ಸಮಸ್ಯೆ ಸರಿಪಡಿಸಿ ಸಾಮಾನ್ಯ ಮತದಾನಕ್ಕೆ ಅವಕಾಶ ಕಲ್ಪಿಸಿರುವ ಬಗ್ಗೆ ಬ್ರಿಜೇಶ್ ಕಾಳಪ್ಪ ಅವರು 12 ಗಂಟೆ ಸುಮಾರಿಗೆ ಟ್ವೀಟ್ ಮಾಡಿದ್ದಾರೆ. ಅಂದರೆ ಸುಮಾರು 5 ಗಂಟೆಗಳ ಕಾಲ ಇವಿಎಂ ಸರಿ ಇರಲಿಲ್ಲ. ಮತದಾನದ ಅವಧಿ ಸಹ ಅಷ್ಟು ಸಮಯ ವ್ಯರ್ಥವಾಗಿದೆ.
ರಾಮನಗರ, ಚಾಮರಾಜಪೇಟೆ ಮತ್ತು ಹೆಬ್ಬಾಳದಲ್ಲಿಯೂ ಇದೇ ರೀತಿಯಲ್ಲಿ ಸಮಸ್ಯೆ ಕಂಡು ಬಂದಿರುವುದಾಗಿ ವರದಿಯಾಗಿದೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications