ರಾಜಾಜಿನಗರದಿಂದ ಔಟರ್ ರಿಂಗ್ ರೋಡ್ವರೆಗೆ ರಸ್ತೆ ಅಗಲೀಕರಣ
ಬೆಂಗಳೂರು, ಫೆಬ್ರವರಿ 11 : ಬಿಬಿಂಪಿಯು ಬೆಂಗಳೂರಿನ ಹಲವೆಡೆ ರಸ್ತೆ ಅಗಲೀಕರಣ ಕಾಮಗಾರಿ ಕೈಗೆತ್ತಿಕೊಂಡಿದೆ. ಅದರ ಭಾಗವಾಗಿ ರಾಜಾಜಿನಗರದಿಂದ ಔಟರ್ ರಿಂಗ್ ರಸ್ತೆವರೆಗೆ ಇದೇ ತಿಂಗಳು ರಸ್ತೆ ಅಗಲೀಕರಣ ಕಾಮಗಾರಿ ನಡೆಯಲಿದೆ.
ಎರಡು ಪ್ರತ್ಯೇಕ ಬುಲೇವಾಡ್ಗಳನ್ನು ನಿರ್ಮಿಸಲಾಗುತ್ತಿದೆ. ಈಗಿರುವ 5.5 ಮೀಟರ್ ರಸ್ತೆಯನ್ನು 13 ಮೀಟರ್ಗೆ ಅಗಲ ಮಾಡಲಾಗುತ್ತದೆ.
ಸಾಕಷ್ಟು ಪ್ರಯಾಣಿಕರು ಮಾಗಡಿ ರಸ್ತೆ ಹಾಗೂ ಔಟರ್ ರಿಂಗ್ ರಸ್ತೆ ಪ್ರವೇಶಿಸಲು ತುಮಕೂರು ರಸ್ತೆ, ವಿಜಯನಗರ ರಸ್ತೆಯನ್ನು ಬಳಸುತ್ತಾರೆ. ರಸ್ತೆಯನ್ನು ಅಗಲೋಕರಣ ಮಾಡುವುದರಿಂದ ಪ್ರಯಾಣಿಕರು ಸುಲಭವಾಗಿ ಸಂಚರಿಸಬಹುದಾಗಿದೆ.

ರಾಜಾಜಿನಗರ, ಪೈಪ್ಲೈನ್ ಮೂಲಕ ಔಟರ್ ಡಿಂಗ್ ರಸ್ತೆಗೆ ಸುಲಭವಾಗಿ ಸಂಚರಿಸಬಹುದಾಗಿದೆ.ಕಳೆದ ವರ್ಷವೇ ಯೋಜನೆಯನ್ನು ತಯಾರಿಸಲಾಗಿದೆ. ಈ ಕುರಿತು ಎಂಜಿನಿಯರ್ಗಳ ಜೊತೆ ಚರ್ಚೆಯೂ ನಡೆದಿದೆ. ಈ ವಾರದೊಳಗೆ ಟೆಂಡರ್ ಕರೆಯಲಾಗುತ್ತಿದೆ.
ಪಾದರಾಯನಪುರದಿಂದ ವಿಜಯನಗರದವರೆಗೆ ರಸ್ತೆ ಅಗಲೀಕರಣಕ್ಕೆ ಈಗಾಗಲೇ ಟೆಂಡರ್ ಕರೆಯಲಾಗಿದ್ದು, 41 ಕೋಟಿ ವೆಚ್ಚದಲ್ಲಿ ರಸ್ತೆ ನಿರ್ಮಿಸಲಾಗುತ್ತಿದೆ.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ












Click it and Unblock the Notifications