ಬೆಂಗಳೂರಿನಲ್ಲಿ ರಸ್ತೆ ಸುರಕ್ಷತಾ ಮಾಸ ಅಂಗವಾಗಿ ಕಾಲ್ನಡಿಗೆ ಜಾಥಾ !
ಬೆಂಗಳೂರು, ಫೆಬ್ರವರಿ 20: 32 ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ ಅಂಗವಾಗಿ ಬೆಂಗಳೂರು ಸಂಚಾರ ಪೊಲೀಸರು ಹಾಗೂ ಸಾರಿಗೆ ಇಲಾಖೆ ಅಧಿಕಾರಿಗಳು ಜಂಟಿಯಾಗಿ ಆಯೋಜಿಸಿದ್ದ ಕಾಲ್ನಡಿಗೆ ಜಾಥಾಗೆ ಕ್ರಿಡಾಪಟು ಅರ್ಜುನ್ ದೇವಯ್ಯ ಚಾಲನೆ ನೀಡಿದರು. ಸಂಚಾರ ವಿಭಾಗದ ಸಿಬ್ಬಂದಿ ಹಾಗೂ ಸಾರಿಗೆ ಇಲಾಖೆಯ ಸಿಬ್ಬಂದಿ ಜಾಥಾದಲ್ಲಿ ಪಾಲ್ಗೊಂಡಿದ್ದರು.
ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ರಸ್ತೆ ಸುರಕ್ಷತೆ ಮಾಸ ಜಾಗೃತಿ ಅಭಿಯಾನದ ಬಗ್ಗೆ ಮಾಹಿತಿ ನೀಡಿದರು. ವಾಹನ ಸವಾರರಿಗೆ ರಸ್ತೆ ಸುರಕ್ಷತೆ ಬಗ್ಗೆ ಅರಿವು ಮೂಡಿಸುವ ಭಾಗವಾಗಿ ಈ ಜಾಗೃತಿ ಸಪ್ತಾಹ ಹಮ್ಮಿಕೊಳ್ಳಲಾಗುತ್ತಿದೆ. ಕ್ರೀಡಾಪಟು ಅರ್ಜುನ್ ದೇವಯ್ಯ ಮಾತನಾಡಿ, ಜೀವ ಅಮೂಲ್ಯವಾದುದು. ಸಂಚಾರ ನಿಯಮಗಳನ್ನು ಎಲ್ಲರೂ ಕಡ್ಡಾಯ ಪಾಲನೆ ಮಾಡುವ ಮೂಲಕ ಅಪಘಾತಗಳನ್ನು ತಪ್ಪಿಸಬೇಕು. ಪ್ರತಿ ಜೀವವೂ ಅಮೂಲ್ಯವೇ. ಅಫಘಾತಗಳು ಕಡಿಮೆಯಾಗಬೇಕು. ಈ ನಿಟ್ಟಿನಲ್ಲಿ ಜನರಲ್ಲಿ ಜಾಗೃತಿ ಮೂಡಿಸಬೇಕಿದೆ ಎಂದು ಕರೆ ನೀಡಿದರು.

Recommended Video
ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ರವಿಕಾಂತೇಗೌಡ, ಸಾರಿಗೆ ಇಲಾಖೆ ಆಯುಕ್ತ ಶಿವಕುಮಾರ್, ಅಂತಾರಾಷ್ಟ್ರೀಯ ಮಟ್ಟದ ಕ್ರಿಡಾಪಟು ಅರ್ಜುನ್ ದೇವಯ್ಯ ಮತ್ತಿತರರು ಪಾಲ್ಗೊಂಡಿದ್ದರು. ಪ್ರತಿ ವರ್ಷವೂ ಫೆಬ್ರವರಿ ಮಾಹೆಯಲ್ಲಿ ರಸ್ತೆ ಸುರಕ್ಷತಾ ಮಾಸ ಜಾಗೃತಿ ಅಭಿಯಾನ ಕೈಗೊಳ್ಳಲಾಗುತ್ತದೆ.
-
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
ಬೆಂಗಳೂರಿನ ರಸ್ತೆಗಳಿಗೆ ಹೊಸ ಮಾದರಿಯ ಡಾಂಬರೀಕರಣ: ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅಪ್ಡೇಟ್ಸ್ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ












Click it and Unblock the Notifications