ಸಾರಿಗೆ ನಿಗಮಗಳಿಗೆ ತೆರಿಗೆ ವಿನಾಯಿತಿ: ಎಚ್ಎಂ ರೇವಣ್ಣ ಸಿಎಂಗೆ ಮನವಿ
ಬೆಂಗಳೂರು, ಫೆಬ್ರವರಿ 03 :ಕೆಎಸ್ಆರ್ ಟಿಸಿ, ಬಿಎಂಟಿಸಿಗೆ ಮೋಟಾರು ವಾಹನ ತೆರಿಗೆ ವಿನಾಯಿತಿ ನೀಡುವಂತೆ ಮುಖ್ಯಮಂತ್ರಿಯವರಿಗೆ ಮನವಿ ಸಲ್ಲಿಸಲಾಗಿದೆ ಎಂದು ಸಾರಿಗೆ ಸಚಿವ ಎಚ್.ಎಂ. ರೇವಣ್ಣ ತಿಳಿಸಿದ್ದಾರೆ.
ಸಾರಿಗೆ ನಿಗಮಗಳು ನಷ್ಟದಲ್ಲಿ ಇರುವುದರಿಂದ ಮೋಟಾರು ವಾಹನ ತೆರಿಗೆಯಲ್ಲಿ ವಿನಾಯಿತಿ ನೀಡುವಂತೆ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಗಿದೆ.ಅವರಿಂದ ಸಕಾರಾತ್ಮಕ ಸ್ಪಂದನೆ ದೊರೆತಿದೆ ಎಂದರು.
ರೈತ ಸಾರಥಿ ವಿಸ್ತರಣೆ: ಚಾಲನಾ ಪರವಾನಗಿ ಹೊಂದಿರದೆ ಇರುವ ಟ್ರ್ಯಾಕ್ಟರ್ ಚಾಲಕರಿಗೆ ಚಾಲನಾ ಪರವಾನಗಿ ನೀಡುವ ರೈತ ಸಾರಥಿ ಯೋಜನೆಗೆ ಕಳೆದ ಬಜೆಟ್ ನಲ್ಲಿ2 ಕೋಟಿ ರೂ ಇರಿಸಲಾಗಿತ್ತು. ಈ ಯೋಜನೆ ವಿಸ್ತರಿಸಲು ಮನವಿ ಸಲ್ಲಿಸಲಾಗಿದೆ ಎಂದು ಹೇಳಿದರು.

ಸಾರಿಗೆ ನಿಗಮಗಳ ನೌಕರರಿಗೂ ವಸತಿ ಸೌಲಭ್ಯ , ಮಹಿಳೆಯರಿಗೆ ಉಚಿತ ಚಾಲನಾ ತರಬೇತಿ ಹಾಗೂ ಪರವಾನಗಿ ನೀಡುವುದು, ಇಂದಿರಾ ಸಾರಿಗೆ, ಇಂದಿರಾ ಪಾಸ್, ಕೆಎಸ್ ಆರ್ ಟಿಸಿಗೆ ೧೫ ಡಬ್ಬಲ್ ಡೆಕ್ಕರ್ ಬಸ್ ಮೊದಲಾದ ಬೇಡಿಕೆ ಇರಿಸಿದ್ದು ಬಜೆಟ್ ನಲ್ಲಿ ಘೋಷಣೆಯಾಗುವ ನಿರೀಕ್ಷೆ ಇದೆ ಎಂದರು.
More From
-
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications