ಮೇ 22ರ ವರೆಗೆ ಬಾಂಬ್ ನಾಗ ಮತ್ತು ಮಕ್ಕಳು ಪೊಲೀಸ್ ಕಸ್ಟಡಿಗೆ
ಬೆಂಗಳೂರು, ಮೇ 12 : ರೌಡಿ ಶೀಟರ್ ವಿ.ನಾಗರಾಜ್ ಅಲಿಯಾಸ್ ಬಾಂಬ್ ನಾಗ ಮತ್ತು ಈತನ ಮಕ್ಕಳಾದ ಗಾಂಧಿ ಹಾಗೂ ಶಾಸ್ತ್ರಿಯನ್ನು ಮೇ 22ರವರೆಗೆ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.
ತನ್ನ ಮನೆ ಮೇಲೆ ದಾಳಿ ನಡೆದ ಬಳಿಕ ಭೂಗತನಾಗಿ ಪೊಲೀಸರ ವಿರುದ್ಧ ಆರೋಪಗನ್ನು ಮಾಡುತ್ತಿದ್ದ ರೌಡಿ ಶೀಟರ್ ವಿ.ನಾಗರಾಜ್, ತನ್ನ ಇಬ್ಬರು ಮಕ್ಕಳನ್ನು ತಮಿಳುನಾಡಿನಲ್ಲಿ ಆರ್ಕಾಟ್ ನಲ್ಲಿ ಬೆಂಗಳೂರು ಪೊಲೀಸರು ಗುರುವಾರ ಬಂಧಿಸಿ ಇಂದು ಮೇ 12ರಂದು ಬಾಂಬ್ ನಾಗ, ಆತನ ಮಕ್ಕಳು ಹಾಗೂ 11 ಮಂದಿ ಸಹಚರರನ್ನು ಶುಕ್ರವಾರ 11ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.[ರೌಡಿ ಶೀಟರ್ ನಾಗನ ಪತ್ತೆಯ ಹಿಂದಿನ ರೋಚಕ ಕಹಾನಿ]

ನಾಗರಾಜ್ ಹಾಗೂ ಆತನ ಮಕ್ಕಳನ್ನು 15 ದಿನಗಳವರೆಗೆ ಪೊಲೀಸ್ ಕಸ್ಟಡಿಗೆ ನೀಡುವಂತೆ ಪೊಲೀಸರು ನ್ಯಾಯಾಧೀಶ ಕೆ.ಎಸ್.ಜ್ಯೋತಿಶ್ರೀ ಅವರಲ್ಲಿ ಮನವಿ ಮಾಡಿದರು.
ಇದಕ್ಕೆ ಆಕ್ಷೇಪ ಎತ್ತಿದ ನಾಗರಾಜ್ ಪರ ವಕೀಲ ನರೇಶ್, 5 ದಿನಗಳಷ್ಟೇ ನೀಡುವಂತೆ ಮನವಿ ಮಾಡಿದರು. ಕೊನೆಗೆ ನ್ಯಾಯಾಧೀಶರು 10 ದಿನಗಳು ಅಂದರೆ ಮೇ 22ರ ವರೆಗೆ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದರು.[ಬೆಂಗಳೂರು ಪೊಲೀಸರ ಬಲೆಗೆ ನಾಗ, ಗಾಂಧಿ ಮತ್ತು ಶಾಸ್ತ್ರಿ]
ನಾಗರಾಜ್ನ 11 ಮಂದಿ ಸಹಚರರ ಪೈಕಿ ಶರವಣ, ಜಯಕೃಷ್ಣನನ್ನು ಮೇ 17ರವರೆಗೆ ಪೊಲೀಸ್ ಕಸ್ಟಡಿಗೆ ವಹಿಸಿದರು. ಉಳಿದ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ನೀಡಿದರು. ಮುಂದಿನ ವಿಚಾರಣೆಯನ್ನು ಮೇ 23ಕ್ಕೆ ಮುಂದೂಡಿದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications