ಪ್ರೀತಿ ನಿರಾಕರಿಸಿದ್ದಕ್ಕೆ ಗಗನಸಖಿಯ ಕೆನ್ನೆ, ಕಿವಿ ಕೊಯ್ದ ರೌಡಿ
ಬೆಂಗಳೂರು, ಮೇ 17: ಗಗನಸಖಿ ತನ್ನ ಪ್ರೀತಿ ನಿರಾಕರಿಸಿದ್ದಕ್ಕೆ ಕೋಪಗೊಂಡ ವ್ಯಕ್ತಿ ಆಕೆಯ ಕೆನ್ನೆ ಹಾಗೂ ಕಿವಿಯನ್ನೇ ಕೊಯ್ದಿರುವ ಘಟನೆ ಹೆಬ್ಬಾಳ ಫ್ಲೈಓವರ್ನಲ್ಲಿ ನಡೆದಿದೆ.
ಜಾಲಹಳ್ಳಿ ನಿವಾಸಿ 27 ವರ್ಷದ ಯುವತಿ ಹಲ್ಲೆಗೊಳಗಾಗಿದ್ದು, ಈ ಕೃತ್ಯ ಎಸಗಿಪರಾರಿಯಾಗಿರುವ ಅಜಯ್ ಕುಮಾರ್ ನ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
ನಾಲ್ಕು ದಿನಗಳ ಹಿಂದೆ ಸಂತ್ರಸ್ತೆ ಕೆಲಸ ಮುಗಿಸಿಕೊಂಡು ಮನೆಗೆ ಮರಳುವಾಗ ಮಾರ್ಗ ಮಧ್ಯೆ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

2012ರಲ್ಲಿ ಅಜಯ್ನ ನೆರವು ಪಡೆದು ಗಗನ ಸಖಿಯ ಅಕ್ಕ, ತನ್ನ ಗೆಳೆಯನನ್ನು ಕೊಲೆ ಮಾಡಿದ್ದಳು. ಈ ಕೊಲೆ ಪ್ರಕರಣದಲ್ಲಿ ಅಜಯ್ ಮತ್ತು ಆಕೆ ಜೈಲು ಸೇರಿದ್ದರು. ಬಳಿಕ ಜಾಮೀನಿನ ಮೇಲೆ ಹೊರ ಬಂದ ನಂತರವೂ ಅವರ ಸ್ನೇಹ ಮುಂದುವರೆದಿತ್ತು.
ಇತ್ತೀಚೆಗೆ ಸ್ನೇಹಿತೆಯ ತಂಗಿ ಮೇಲೆ ಮೋಹಿತನಾಗಿದ್ದ ಆರೋಪಿ, ಅವಳ ಬಳಿ ಪ್ರೇಮ ನಿವೇದನೆ ಮಾಡಿಕೊಂಡಿದ್ದ ಆದರೆ ಆಕೆ ನಿರಾಕರಿಸಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.
ಇದರಿಂದ ಕೋಪಗೊಂಡ ಆರೋಪಿ ಸಂತ್ರಸ್ತೆಗೆ ಕಿರುಕುಳ ಕೊಡಲಾರಂಭಿಸಿದ್ದ, ಖಾಸಗಿ ವೈಮಾನಿಕ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಆಕೆ ಸಂಜೆ ಕ್ಯಾಬ್ನಲ್ಲಿ ಮರಳುತ್ತಿರುವ ವೇಳೆ ಅಡ್ಡಹಾಕಿ ಆಕೆಯ ಕೆನ್ನೆ, ಕಿವಿಯನ್ನು ಕೊಯ್ದಿದ್ದಾರೆ.
-
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ












Click it and Unblock the Notifications