ಬೆಂಗಳೂರಲ್ಲಿ ಇನ್ಸ್ ಪೆಕ್ಟರ್ ಮೇಲೆಯೇ ಮಾರಕಾಸ್ತ್ರಗಳಿಂದ ಹಲ್ಲೆ
ಬೆಂಗಳೂರು, ಆಗಸ್ಟ್ 26: ನಗರದಲ್ಲಿ ಪುಡಿರೌಡಿಗಳು ಅಟ್ಟಹಾಸ ಮೆರೆದಿದ್ದು, ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಮೇಲೆಯೇ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ.
ಒಂದು ಪುಡಿರೌಡಿ ಗ್ಯಾಂಗ್ ಶುಕ್ರವಾರ ಡಿ.ಜೆ. ಹಳ್ಳಿಯಲ್ಲಿ ನದೀಮ್ ಗ್ಯಾಂಗ್ ರೌಡಿಶೀಟರ್ ಉಮರ್ ನನ್ನು ಹತ್ಯೆ ಮಾಡಲು ಯತ್ನಿಸಿದ್ದಾರೆ. ಇದನ್ನು ತಡೆಯಲು ಯತ್ನಿಸಿದ ಡಿ.ಜೆ. ಹಳ್ಳಿ ಠಾಣೆಯ ಸಬ್ ಇನ್ಸ್ ಪೆಕ್ಟರ್ ನಯಾಜ್ ಅಹಮ್ಮದ್ ಅವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ.

ನಡು ರಸ್ತೆಯಲ್ಲೇ ಮಾರಕಾಸ್ತ್ರಗಳೊಂದಿಗೆ ಉಮರ್ ನನ್ನು ಅಟ್ಟಾಡಿಸಿಕೊಂಡು ಹೋಗಿದ್ದು, ಇದನ್ನು ಗಮನಿಸಿದ ಡಿ.ಜೆ. ಹಳ್ಳಿ ಠಾಣೆಯ ಸಬ್ ಇನ್ಸ್ ಪೆಕ್ಟರ್ ನಯಾಜ್ ಅಹಮ್ಮದ್ ತಡೆಯಲು ಹೋಗಿದ್ದಾರೆ.
ಆಗ ಪುಡಿ ರೌಡಿಗಳು ನಯಾಜ್ ಅಹಮ್ಮದ್ ಅವರ ಮೇಲೆಯೇ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ನಯಾಜ್ ರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ದುಷ್ಕರ್ಮಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.
More From
-
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು












Click it and Unblock the Notifications