ರುದ್ರೇಶ್ ಹತ್ಯೆ: 7 ದಿನಗಳ ಎನ್ಐಎ ಕಸ್ಟಡಿಗೆ ನಾಲ್ವರು ಆರೋಪಿಗಳು
ಬೆಂಗಳೂರಿನ ಶಿವಾಜಿನಗರದಲ್ಲಿ ಕೊಲೆಯಾಗಿದ್ದ ಆರ್.ಎಸ್.ಎಸ್ ಕಾರ್ಯಕರ್ತ ರುದ್ರೇಶ್ ಪ್ರಕರಣದಲ್ಲಿ ಎನ್ಐಎ ವಿಶೇಷ ನ್ಯಾಯಾಲಯ ನಾಲ್ವರನ್ನು ಎನ್ಐಎ ವಶಕ್ಕೆ ನೀಡಿದೆ.
ಬೆಂಗಳೂರು, ಫೆಬ್ರವರಿ 17: ಬೆಂಗಳೂರಿನ ಶಿವಾಜಿನಗರದಲ್ಲಿ ಕೊಲೆಯಾಗಿದ್ದ ಆರ್.ಎಸ್.ಎಸ್ ಕಾರ್ಯಕರ್ತ ರುದ್ರೇಶ್ ಪ್ರಕರಣದಲ್ಲಿ ಎನ್ಐಎ ವಿಶೇಷ ನ್ಯಾಯಾಲಯ ನಾಲ್ವರನ್ನು ರಾಷ್ಟ್ರೀಯ ತನಿಖಾ ದಳದ ವಶಕ್ಕೆ ನೀಡಿದೆ.
ಜೆಸಿ ನಗರದ ಮೊಹಮ್ಮದ್ ಸಾದಿಕ್ (35 ವರ್ಷ), ಆರ್ ಟಿ ನಗರದ ಮೊಹಮ್ಮದ್ ಮುಜೀಬುಲ್ಲಾ(44) ಆಸ್ಟಿನ್ ಟೌನಿನ ವಾಸೀಂ ಅಹ್ಮದ್(30) ಹಾಗೂ ಗೋವಿಂದಪುರದ ಇರ್ಫಾನ್ ಪಾಷ(30)ರನ್ನು 7 ದಿನಗಳ ಎನ್ಐಎ ಕಸ್ಟಡಿಗೆ ಒಪ್ಪಿಸಲಾಗಿದೆ.[ರುದ್ರೇಶ್ ಹತ್ಯೆ, ಬೆಂಗಳೂರಲ್ಲಿ ನಾಲ್ವರ ಬಂಧನ]

ಅಕ್ಟೋಬರ್ 10, 2016ರಂದು ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣಾ ವ್ಯಾಪ್ತಿಯ ಕೆ ಕಾಮರಾಜ ರಸ್ತೆಯಲ್ಲಿ ರುದ್ರೇಶ್ ಕೊಲೆ ಮಾಡಲಾಗಿತ್ತು.
ಪ್ರಕರಣ ಸಂಬಂಧ ಬಂಧಿಸಲಾಗಿದ್ದ ನಾಲ್ವರನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸುವಂತೆ ಎನ್ಐಎ ಅಧಿಕಾರಿಗಳು ವಿಶೇಷ ನ್ಯಾಯಾಲಯ ಮುಂದೆ ಬೇಡಿಕೆ ಇಟ್ಟಿದ್ದರು. ಈ ಸಂಬಂಧ ಆದೇಶ ನೀಡಿದ ಎನ್ಐಎ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಗುಲ್ಜರ್ ಲಾಲ್ ಮಹವರಕರ್ 7 ದಿನಗಳ ಕಸ್ಟಡಿಗೆ ಒಪ್ಪಿಸಿದ್ದಾರೆ.[ರುದ್ರೇಶ್ ಕೊಲೆ ಹಿಂದೆ ಕಾರ್ಪೊರೇಟರ್ ಕೈವಾಡ?]
ಈಗಾಗಲೇ ನಾಲ್ಕೂ ಜನ ಆರೋಪಿಗಳು ಪ್ರಕರಣದಲ್ಲಿ ತಮ್ಮನ್ನು ಬಂಧಿಸಿರುವ ಹಾಗೂ ಎನ್ಐಎ ಅಧಿಕಾರಿಗಳು ಸ್ವಯಂ ಒ್ರೇರಿತ ದೂರು ದಾಖಲಿಸಿಕೊಂಡಿರುವುದರ ವಿರುದ್ಧ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು ಫೆಬ್ರವರಿ 23ರಂದು ವಿಚಾರಣೆ ನಡೆಯಲಿದೆ.
-
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Property: ಕಟ್ಟಡ ಮಾಲೀಕರಿಗೆ ಬಂಪರ್ ಆಫರ್: ಶೇ.15ರವರೆಗಿನ ನಿಯಮ ಉಲ್ಲಂಘನೆ ಸಕ್ರಮಕ್ಕೆ ಜಿಬಿಎ ಅವಕಾಶ! -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ?












Click it and Unblock the Notifications