ರಾಷ್ಟ್ರೀಯ ಏಕತಾ ದಿನ ಪ್ರಯುಕ್ತ ಬೆಂಗಳೂರಲ್ಲಿ ಏಕತೆಗಾಗಿ ಓಟ
ಬೆಂಗಳೂರು, ಅಕ್ಟೋಬರ್ 29: ರಾಷ್ಟ್ರೀಯ ಏಕತಾ ದಿನಾಚರಣೆ ಪ್ರಯುಕ್ತ ಬೆಂಗಳೂರು ಉತ್ತರ ಬಿಜೆಪಿಯು ಏಕತೆಗಾಗಿ ಮ್ಯಾರಥಾನ್ ಓಟ 'ರನ್ ಫಾರ್ ಯುನಿಟಿ'ಯನ್ನು ಅಕ್ಟೋಬರ್ 31ರಂದು ಆಯೋಜಿಸಿದೆ.
ಮಾನ್ಯತಾ ಟೆಕ್ಪಾರ್ಕ್ನಿಂದ ಓಟ ಆರಂಭವಾಗುತ್ತದೆ. ಸರ್ದಾರ್ ವಲ್ಲಭಬಾಯ್ ಪಟೇಲ್ ಅವರನ್ನು ಸ್ಮರಿಸುವ ದಿನ ಇದಾಗಿದೆ. ಅಕ್ಟೋಬರ್ 31ರಂದು ಬೆಳಗ್ಗೆ 7.30ಕ್ಕೆ ಓಟ ಆರಂಭವಾಗಲಿದೆ. ಹೆಸರು ನೋಂದಾಯಿಸಿಕೊಳ್ಳಬಯಸುವವರು ರನ್ ಫಾರ್ ಯುನಿಟಿ ಮ್ಯಾರಥಾನ್ ಫೇಸ್ಬುಕ್ ಪೇಜ್ನಲ್ಲಿ ಹೆಸರು, ದೂರವಾಣಿ ಸಂಖ್ಯೆ, ಇ ಮೇಲ್ ವಿಳಾಸವನ್ನು ನೋಂದಾಯಿಸಿಕೊಳ್ಳಬೇಕು.
ಸರ್ದಾರ್ ವಲ್ಲಭ್ ಭಾಯ್ ಪಟೇಲ್ ಅವರು ಒಂದು ಪಕ್ಷಕ್ಕೆ ಸೀಮಿತವಾದ ನಾಯಕ ಅಲ್ಲ. ಬದಲಾಗಿ ಇಡೀ ದೇಶದ ನಾಯಕ. ಭಾರತದ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯ್ ಪಟೇಲ್ ಜನ್ಮದಿನವಾದ ಅಕ್ಟೋಬರ್ 31 ದಿನವನ್ನು "ಏಕತಾ ದಿನ"ವನ್ನಾಗಿ ಆಚರಿಸಲು ಪ್ರಧಾನಿ ನರೇಂದ್ರ ಮೋದಿ ನಿರ್ಧರಿಸಿದ್ದು, ದೇಶದಲ್ಲೆಡೆ ರಾಷ್ಟ್ರೀಯ ಏಕತಾ ದಿವಸ್ ಎಂದು ಆಚರಿಸಲಾಗುತ್ತದೆ.

ಉಕ್ಕಿನ ಮನುಷ್ಯರೆಂದೇ ಖ್ಯಾತರಾದ ಸರ್ದಾರ್ ವಲ್ಲಭಬಾಯ್ ಪಟೇಲರ ಬೃಹತ್ ಪ್ರತಿಮೆ 182 ಮೀಟರ್ ಸುಮಾರು 597 ಅಡಿ ಎತ್ತರವಿದೆ. ದಕ್ಷಿಣ ಗುಜರಾತ್ನ ನರ್ಮದಾ ನದಿಗೆ ಕಟ್ಟಲಾಗಿರುವ ಸರ್ದಾರ್ ಸರೋವರ ಅಣೆಕಟ್ಟು ಎದುರಲ್ಲಿ ನಿರ್ಮಿಸಲಾಗಿದೆ. ಇದು ಅಕ್ಟೋಬರ್ 31ರಂದು ಉದ್ಘಾಟನೆಗೊಳ್ಳಲಿದೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು












Click it and Unblock the Notifications