ಸಾಲುಮರದ ತಿಮ್ಮಕ್ಕ ಸೇರಿ 12 ಸಾಧಕಿಯರು ಭೂಮಿಕಾ ಪ್ರಶಸ್ತಿಗೆ ಆಯ್ಕೆ
ಬೆಂಗಳೂರು, ಮಾರ್ಚ್ 6: ಸಾಲುಮರದ ತಿಮ್ಮಕ್ಕ ಸೇರಿ 12 ಸಾಧಕರಿಯರನ್ನು ಭೂಮಿಕಾ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ 12 ಜನ ಸಾಧಕಿಯರು ವಿಶ್ವ ಮಹಿಳಾ ದಿನಾಚರಣೆಯ ಅಂಗಾವಾಗಿ ಈಸ್ಟರ್ನ್ ಸಂಸ್ಥೆಯಿಂದ ನೀಡುವ "ಭೂಮಿಕಾ ಪ್ರಶಸ್ತಿಗೆ" ಆಯ್ಕೆ ಆಗಿದ್ದಾರೆ.
ಬೆಂಗಳೂರು ಅಜೆಂಡಾ ಟಾಸ್ಕ್ ಫೋರ್ಸ್ ಸಹ ಸಂಸ್ಥಾಪಕಿ ಕಲ್ಪನಾಕರ್, ಅಂತರಾಷ್ಟ್ರೀಯ ಈಜು ಪಟು, ಅರ್ಜುನ್ ಪ್ರಶಸ್ತಿ ವಿಜೇತೆ ನಿಶಾ ಮಿಲೆಟ್, ಪತ್ರಕರ್ತೆ ಮಾಯಾ ಶರ್ಮಾ, ಸಾಮಾಜಿಕ ಕಾರ್ಯಕರ್ತೆ ಸುನಿತಾ ಕೃಷ್ಣನ್, ಅಂಕಣಗಾರ್ತಿ ಸಾದಿಕಾ ಪೀರ್ಬೊಯ್, ಸಾಲು ಮರದ ತಿಮ್ಮಕ್ಕ, ಸಂಡೆ ಸೋಲ್ ಸಂತೆಯ ಸಂಸ್ಥಾಪಕಿ ಆಶಾ ರಾವ್, ಅರ್ಗ್ಯಮ್ ಸಂಸ್ಥೆಯ ರೋಹಿಣಿ ನೀಲೆಕಣಿ, ಟೇರ್ರಾ ಬ್ಲೂ ಸಂಸ್ಥಾಪಕಿ ರಾಜಲಕ್ಷ್ಮೀ ಬೊರ್ತಕುರು, ಆಸಿಡ್ ದಾಳಿಯ ಸಂತ್ರಸ್ಥೆ ಪ್ರಗ್ಯಾ ಪ್ರಸುನ್, ಮಂಗಳ ಮುಖಿ ಅಕಯ್ ಪದ್ಮಾಶಾಲಿ, ಅಂತರಾಷ್ಟ್ರೀಯ ಮಕ್ಕಳ ಹಕ್ಕುಗಳ ಹೋರಾಟಗಾರ್ತಿ ನಂದನಾ ರೆಡ್ಡಿ ಸೇರಿದಂತೆ 12 ಜನ ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಕಳೆದ ನಾಲ್ಕು ವರ್ಷಗಳಿಂದ ಈಸ್ಟರ್ನ್ ಸಂಸ್ಥೆಯು 80ಕ್ಕೂ ಹೆಚ್ಚು ಸಾಧಕಿಯರನ್ನು ಗುರುತಿಸಿ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಮಾರ್ಚ್ 8 ರಂದು ಬೆಂಗಳೂರಿನ ಕೋರಮಂಗಲದಲ್ಲಿರುವ ಧವನಂ ಸರೋವರನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪದ್ಮಶ್ರೀ ಪ್ರಶಸ್ತಿ ವಿಜೇತ ಕ್ರೀಡಾ ಪಟು ಅಂಜು ಬಾಬಿ ಜಾರ್ಜ್ ಹಾಗೂ ಬೆಂಗಳೂರು ಆಗ್ನೆಯ ವಿಭಾಗದ ಡಿಸಿಪಿ ಇಶಾ ಪಂಥ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಈಸ್ಟರ್ನ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಫಿರೋಜ್ ಮಿರನ್ ವಹಿಸಿಕೊಳ್ಳಲಿದ್ದು ಸಂಸ್ಥೆಯ ಜನರಲ್ ಮ್ಯಾನೇಜರ್ ಕೃತಿಕಾ ಪಿವಿ ಭಾಗವಹಿಸಲಿದ್ದಾರೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications