ಸಾಲುಮರದ ತಿಮ್ಮಕ್ಕ ಸೇರಿ 12 ಸಾಧಕಿಯರು ಭೂಮಿಕಾ ಪ್ರಶಸ್ತಿಗೆ ಆಯ್ಕೆ
ಬೆಂಗಳೂರು, ಮಾರ್ಚ್ 6: ಸಾಲುಮರದ ತಿಮ್ಮಕ್ಕ ಸೇರಿ 12 ಸಾಧಕರಿಯರನ್ನು ಭೂಮಿಕಾ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ 12 ಜನ ಸಾಧಕಿಯರು ವಿಶ್ವ ಮಹಿಳಾ ದಿನಾಚರಣೆಯ ಅಂಗಾವಾಗಿ ಈಸ್ಟರ್ನ್ ಸಂಸ್ಥೆಯಿಂದ ನೀಡುವ "ಭೂಮಿಕಾ ಪ್ರಶಸ್ತಿಗೆ" ಆಯ್ಕೆ ಆಗಿದ್ದಾರೆ.
ಬೆಂಗಳೂರು ಅಜೆಂಡಾ ಟಾಸ್ಕ್ ಫೋರ್ಸ್ ಸಹ ಸಂಸ್ಥಾಪಕಿ ಕಲ್ಪನಾಕರ್, ಅಂತರಾಷ್ಟ್ರೀಯ ಈಜು ಪಟು, ಅರ್ಜುನ್ ಪ್ರಶಸ್ತಿ ವಿಜೇತೆ ನಿಶಾ ಮಿಲೆಟ್, ಪತ್ರಕರ್ತೆ ಮಾಯಾ ಶರ್ಮಾ, ಸಾಮಾಜಿಕ ಕಾರ್ಯಕರ್ತೆ ಸುನಿತಾ ಕೃಷ್ಣನ್, ಅಂಕಣಗಾರ್ತಿ ಸಾದಿಕಾ ಪೀರ್ಬೊಯ್, ಸಾಲು ಮರದ ತಿಮ್ಮಕ್ಕ, ಸಂಡೆ ಸೋಲ್ ಸಂತೆಯ ಸಂಸ್ಥಾಪಕಿ ಆಶಾ ರಾವ್, ಅರ್ಗ್ಯಮ್ ಸಂಸ್ಥೆಯ ರೋಹಿಣಿ ನೀಲೆಕಣಿ, ಟೇರ್ರಾ ಬ್ಲೂ ಸಂಸ್ಥಾಪಕಿ ರಾಜಲಕ್ಷ್ಮೀ ಬೊರ್ತಕುರು, ಆಸಿಡ್ ದಾಳಿಯ ಸಂತ್ರಸ್ಥೆ ಪ್ರಗ್ಯಾ ಪ್ರಸುನ್, ಮಂಗಳ ಮುಖಿ ಅಕಯ್ ಪದ್ಮಾಶಾಲಿ, ಅಂತರಾಷ್ಟ್ರೀಯ ಮಕ್ಕಳ ಹಕ್ಕುಗಳ ಹೋರಾಟಗಾರ್ತಿ ನಂದನಾ ರೆಡ್ಡಿ ಸೇರಿದಂತೆ 12 ಜನ ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಕಳೆದ ನಾಲ್ಕು ವರ್ಷಗಳಿಂದ ಈಸ್ಟರ್ನ್ ಸಂಸ್ಥೆಯು 80ಕ್ಕೂ ಹೆಚ್ಚು ಸಾಧಕಿಯರನ್ನು ಗುರುತಿಸಿ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಮಾರ್ಚ್ 8 ರಂದು ಬೆಂಗಳೂರಿನ ಕೋರಮಂಗಲದಲ್ಲಿರುವ ಧವನಂ ಸರೋವರನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪದ್ಮಶ್ರೀ ಪ್ರಶಸ್ತಿ ವಿಜೇತ ಕ್ರೀಡಾ ಪಟು ಅಂಜು ಬಾಬಿ ಜಾರ್ಜ್ ಹಾಗೂ ಬೆಂಗಳೂರು ಆಗ್ನೆಯ ವಿಭಾಗದ ಡಿಸಿಪಿ ಇಶಾ ಪಂಥ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಈಸ್ಟರ್ನ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಫಿರೋಜ್ ಮಿರನ್ ವಹಿಸಿಕೊಳ್ಳಲಿದ್ದು ಸಂಸ್ಥೆಯ ಜನರಲ್ ಮ್ಯಾನೇಜರ್ ಕೃತಿಕಾ ಪಿವಿ ಭಾಗವಹಿಸಲಿದ್ದಾರೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications