ಸಾಲುಮರದ ತಿಮ್ಮಕ್ಕ ಅವರಿಗೆ ಮತ್ತೆ ಪೆಟ್ಟು; ಆಸ್ಪತ್ರೆಯಲ್ಲಿ ಹಾಸಿಗೆಗೆ ಪರದಾಟ
ಬೆಂಗಳೂರು, ಏಪ್ರಿಲ್ 23: ಈಚೆಗಷ್ಟೆ ಶಸ್ತ್ರಚಿಕಿತ್ಸೆಗೆ ಒಳಪಟ್ಟಿದ್ದ ವೃಕ್ಷಮಾತೆ ಖ್ಯಾತಿಯ ಸಾಲುಮರದ ತಿಮ್ಮಕ್ಕ ಅವರಿಗೆ ಮತ್ತೆ ಪೆಟ್ಟು ಬಿದ್ದಿದ್ದು, ನಾನ್ ಕೋವಿಡ್ ಹಾಸಿಗೆಗಾಗಿ ಪರದಾಡುವ ಸ್ಥಿತಿ ಏರ್ಪಟ್ಟಿತ್ತು.
ಕಳೆದ ಡಿಸೆಂಬರ್ನಲ್ಲಿ ಮನೆಯಲ್ಲಿ ಜಾರಿ ಬಿದ್ದು ಅವರ ಬೆನ್ನುಮೂಳೆ ಮುರಿತವಾಗಿದ್ದು, ಬೆಂಗಳೂರಿನ ಜಯನಗರದ ಅಪೋಲೊ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು. ಇದೀಗ ಮತ್ತೆ ಅದೇ ಜಾಗಕ್ಕೆ ತೀವ್ರ ಏಟು ಬಿದ್ದಿದ್ದು, ಆಸ್ಪತ್ರೆಗೆ ದಾಖಲಾಗಲು ಎರಡು ಗಂಟೆಯಿಂದ ಪರದಾಡುವಂತಾಯಿತು.

ಸದ್ಯಕ್ಕೆ ಬೆಂಗಳೂರಿನ ಬಹುಪಾಲು ಆಸ್ಪತ್ರೆಗಳಲ್ಲಿ ಕೊರೊನಾ ರೋಗಿಗಳು ತುಂಬಿ ತುಳುಕುತ್ತಿರುವುದರಿಂದ ನಾನ್ ಕೋವಿಡ್ ಆಸ್ಪತ್ರೆಗಳು ಲಭ್ಯವಾಗಿಲ್ಲ. ಹೀಗಾಗಿ ಸತತ ಎರಡು ಗಂಟೆಗಳಿಂದಲೂ ಹುಡುಕಾಟ ನಡೆಸಲಾಗಿತ್ತು. ತಿಮ್ಮಕ್ಕ ಅವರಿಗೆ ಶಸ್ತ್ರಚಿಕಿತ್ಸೆ ನಡೆಸಿದ್ದ ಅಪೋಲೋ ಆಸ್ಪತ್ರೆ ವೈದ್ಯರೂ ನಾನ್ ಕೋವಿಡ್ ಹಾಸಿಗೆ ಹೊಂದಿಸಲು ನಿರಂತರ ಪ್ರಯತ್ನಿಸಿದ್ದರು.
ಅಂತಿಮವಾಗಿ ಜಯನಗರದ ಅಪೋಲೊ ಆಸ್ಪತ್ರೆಯಲ್ಲಿ ಹಾಸಿಗೆ ಒದಗಿಸಲಾಗಿದೆ. ಸದ್ಯಕ್ಕೆ ಎಮರ್ಜೆನ್ಸಿ ವಾರ್ಡ್ ಗೆ ಶಿಫ್ಟ್ ಮಾಡಿ ವೈದ್ಯರು ತಪಾಸಣೆ ನಡೆಸುತ್ತಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications