ಎಚ್.ಆಂಜನೇಯ ಕಾಂಗ್ರೆಸ್ ಪಕ್ಷದ ಏಜೆಂಟ್ : ಸದಾನಂದಗೌಡ
Recommended Video

ಬೆಂಗಳೂರು, ಮಾರ್ಚ್ 09: ಕಾಂಗ್ರೆಸ್ ಬೊಕ್ಕಸಕ್ಕೆ ಹಣ ಹೊಂದಿಸಿಕೊಡುವ ಏಜೆಂಟರಂತೆ ಎಚ್.ಆಂಜನೇಯ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಕೇಂದ್ರ ಸಚಿವ ಸದಾನಂದಗೌಡ ಟೀಕಿಸಿದರು.
ಸರ್ಕಾರಿ ವಿದ್ಯಾರ್ಥಿನಿಲಯಗಳ ಪರಿಸ್ಥಿತಿಯ ಬಗ್ಗೆ ಸಮೀಕ್ಷಾ ವರದಿ ಬಿಡುಗಡೆ ಮಾತನಾಡಿದ ಅವರು ಆಂಜನೇಯ ಅವರು ಕೇವಲ ಸುಳ್ಳು ಭರವಸೆಗಳನ್ನು ಕೊಡುವ ಮೂಲಕ ತಮ್ಮ ಇಲಾಖೆ ಕಾರ್ಯವನ್ನು ಮೂಲೆಗುಂಪು ಮಾಡಿ ಮುಖ್ಯಮಂತ್ರಿಗಳ ಏಜೆಂಟ್ರಂತೆ ಕಾರ್ಯ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಕನಿಷ್ಠವೆಂದರೂ 2000 ಕೊಟಿ ರೂಪಾಯಿ ಹಗರಣ ನಡೆದಿದೆ. ಸಣ್ಣ ಮಕ್ಕಳಿಗಾಗಿ ಖರೀದಿಸಿರುವ ಬೆಡ್ಶೀಟ್, ದಿಂಬುಗಳ 25 ಕೋಟಿ ವ್ಯವಹಾರದಲ್ಲಿ ಎಂಟು ಕೋಟಿ ಲೂಟಿ ಆಗಿದೆ, ಇನ್ನು 2157 ಕೋಟಿಯಲ್ಲಿ ಯಾರ್ಯಾರು ಎಷ್ಟೆಷ್ಟು ನುಂಗಿದ್ದಾರೊ ಏನೋ? ಎಂದು ಅನುಮಾನ ವ್ಯಕ್ತಪಡಿಸಿದರು.

ನಮ್ಮದು ಭ್ರಷ್ಟಾಚಾರ ರಹಿತ ಸರ್ಕಾರ ಎಂದು ಸುಳ್ಳೆ ಎದೆತಟ್ಟಿಕೊಳ್ಳುವ ಮುಖ್ಯಮಂತ್ರಿಗಳು ಸಮಾಜ ಕಲ್ಯಾಣ ಇಲಾಖೆಯ ಕಡೆ ಕಣ್ಣು ಬಿಟ್ಟು ನೋಡಬೇಕು. ಅವರಿಗೆ ಈ ವಿಷಯ ಗೊತ್ತಿದ್ದರು ಬೇಕೆಂದೇ ತನಿಖೆ ಮಾಡುತ್ತಿಲ್ಲ ಎಂದು ಅವರು ಆರೋಪಿಸಿದರು.
ಸಮಾಜ ಕಲ್ಯಾಣ ಇಲಾಖೆಯ ಅನೇಕ ಹಾಸ್ಟೆಲ್ಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಇಲ್ಲ, ಗ್ರಂಥಾಲಯ ಇಲ್ಲ, ಹಾಸಿಗೆ, ದಿಂಬುಗಳು ಸರಿಯಿಲ್ಲ, ಭದ್ರತೆ ಇಲ್ಲ, ಕೆಲವು ಕಡೆ ಒಂದು ರೂಮ್ನಲ್ಲಿ 12 ವಿದ್ಯಾರ್ಥಿಗಳನ್ನು ತುಂಬಲಾಗಿದೆ ಇಷ್ಟೆಲ್ಲಾ ಅವ್ಯವಸ್ಥೆಗಳಿದ್ದರೂ ಸಚಿವರು ಮಾತ್ರ ತಮ್ಮ ಖಾತೆಗೆ ಹಣ ತುಂಬಿಸಿಕೊಳ್ಳುವುದರಲ್ಲಿ ನಿರತರಾಗಿದ್ದಾರೆ ಎಂದರು.
-
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
By Election: ಒಬ್ಬರಿಂದ ಪಕ್ಷ ಗೆಲ್ಲಲ್ಲ, ಇದು ಕಾಂಗ್ರೆಸ್ ಸಿದ್ಧಾಂತಕ್ಕೆ ಸಿಗುವ ಜಯ: ಸಲೀಂ ಅಹ್ಮದ್ ಟಾಂಗ್ ಕೊಟ್ಟಿದ್ಯಾರಿಗೆ? -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ












Click it and Unblock the Notifications