ಫೆ.12ರಂದು ಬೆಂಗಳೂರಿನಲ್ಲಿ ಸದಾಸ್ಮರಾಮಿ ಯತಿರಾಜಮ್
ಬೆಂಗಳೂರು, ಫೆಬ್ರವರಿ 9: ಶ್ರೀ ರಾಮಾನುಜಾಚಾರ್ಯರ ಸಹಸ್ರಮಾನೋತ್ಸವದ ಅಂಗವಾಗಿ ಫೆ.12ರಂದು ಬೆಂಗಳೂರಿನ ಶೇಷಾದ್ರಿಪುರಂ ಕಾಲೇಜಿನಲ್ಲಿ 'ಸದಾ ಸ್ಮರಾಮಿ ಯತಿರಾಜಮ್' ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಶ್ರೀ ರಾಮಾನುಜಾಚಾರ್ಯರು ಜನ್ಮ ತಾಳಿ ಸಾವಿರ ವರ್ಷಗಳು ಉರುಳಿದೆ. ಅವರೇ ಸ್ಥಾಪಿಸಿದ ಮೇಲುಕೋಟೆ ಯದುಗಿರಿ ಯತಿರಾಜ ಮಠದ ವತಿಯಿಂದ ಶ್ರೀಶ್ರೀಶ್ರೀ ಯದುಗಿರಿ ಯತಿರಾಜ ನಾರಾಯಣ ರಾಮಾನುಜ ಜೀಯರ್ ಸ್ವಾಮಿ ಮುಂದಾಳತ್ವದಲ್ಲಿ ಕಾರ್ಯಕ್ರಮ ಜರುಗಲಿದೆ.

ಉಪನ್ಯಾಸಕರಾದ ಶ್ರೀ ವೇಲುಕುಡಿಕೃಷ್ಣನ್ ಸ್ವಾಮಿ ಹಾಗೂ ಕಿಂಚಿತ್ ಕಾರಮ್ ಟ್ರಸ್ಟ್ ನ ಸಹಯೋಗವೂ ಈ ಕಾರ್ಯಕ್ರಮಕ್ಕಿದೆ.[ರಾಮಾನುಜರ ಸ್ಮರಣೆಗಾಗಿ ವಿಶ್ಮಮಂಗಳ ಸಹಸ್ರಮಾನೋತ್ಸವ]
ಸದಾಸ್ಮರಾಮಿ ಯತಿರಾಜಮ್ ಶ್ರೀಮದ್ ರಾಮಾನುಜಾಚಾರ್ಯರಿಗೆ ಸಂಬಂಧಿಸಿದ ಹಿತವಚನ, ಕುಂಚನಮನ ಹಾಗೂ ನುಡಿನಮನಗಳು ಕಾಲೇಜಿನಲ್ಲಿ ಫೆ.12ರಂದು ಬೆಳಗ್ಗೆ 10 ಪ್ರಾರಂಭವಾಗಲಿದೆ. ಸರ್ವರಿಗೂ ಉಚಿತ ಪ್ರವೇಶವಿದ್ದು ಕಾರ್ಯಕ್ರಮದ ನಂತರ ಪ್ರಸಾದ ವ್ಯವಸ್ಥೆ ಮಾಡಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ವೇಣು ಅನಂತಪದ್ಮನಾಭನ್ 7090899911. ವಿವಿಧೆಡೆಯಿಂದ ತೆರಳಿದ್ದ ಸ್ವಾಮೀಜಿಗಳು ಪೆರಂಬದೂರಿನಲ್ಲಿ ಗುರುವಾರ ರಾಮಾನುಜಚಾರ್ಯರ ಸಹಸ್ರಮಾನೋತ್ಸವ ಕಾರ್ಯಕ್ರಮದ ಆಚರಣೆ ಬಗ್ಗೆ ಮಾತುಕತೆ ನಡೆಸಿದರು.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications