KSRTC:ಅಪಘಾತ ರಹಿತ ಚಾಲಕರಿಗೆ 'ಸುರಕ್ಷಾ ಚಾಲಕ' ಪ್ರಶಸ್ತಿ
ಬೆಂಗಳೂರು, ಜನವರಿ 22: ಐದು ವರ್ಷಗಳಲ್ಲಿ ಅಪಘಾತ ರಹಿತ ಚಾಲನೆ ಮಾಡಿದ 588 ಕೆಎಸ್ ಆರ್ ಟಿಸಿ ಚಾಲಕರಿಗೆ ಸುರಕ್ಷಾ ಚಾಲಕ ಎಂಬ ಪ್ರಶಸ್ತಿ ನೀಡಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ನಿರ್ಧರಸಿದೆ.
ನಿಮದಿಂದ ಲಾಂಛನ ಒಳಗೊಂಡ 32 ಗ್ರಾಂ ಬೆಳ್ಳಿ ಪದಕ, 2ಸಾವಿರ ರೂ ನಗದು, ಪ್ರಶಂಸಾ ಪತ್ರ ಹಾಗೂ ಮಾಸಿಕ 50 ರೂ ಪ್ರೋತ್ಸಾಹ ಭತ್ಯೆ ನೀಡಲಾಗುತ್ತದೆ. ಜನವರಿ 26 ರಂದು ಆಯಾ ವಿಭಾಗಗಳಲ್ಲಿ ಪದಕ ಪ್ರದಾನ ಮಾಡಲು ಸಾರಿಗೆ ಸಚಿವ ಎಚ್.ಎಂ. ರೇವಣ್ಣ ಆದೇಶಿಸಿದ್ದಾರೆ ಎಂದು ನಿಗಮ ತಿಳಿಸಿದೆ.

ರಾಮನಗರ ವಿಭಾಗದ 35 ಚಾಲಕರು, ತುಮಕೂರಿನ 35 , ಕೋಲಾರ 58, ಚಿಕ್ಕಬಳ್ಳಾಪುರ 40, ಮೈಸೂರು ನಗರ 16, ಮೈಸೂರು ಗ್ರಾಮಾಂತರ 138, ಮಂಡ್ಯ 23, ಚಾಮರಾಜನಗರ 27, ಹಾಸನ 129, ಚಿಕ್ಕಮಗಳೂರು 16, ಮಂಗಳೂರು 1, ಪುತ್ತೂರು 13, ದಾವಣಗೆರೆ ಶಿವಮೊಗ್ಗ ಸೇರಿ 52 ಚಾಲಕರು ಸುರಕ್ಷಾ ಚಾಲಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ ಎಂದು ನಿಗಮ ತಿಳಿಸಿದೆ.
More From
-
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
KEA Recruitment: ವಾಯುವ್ಯ ಸಾರಿಗೆ ಸಂಸ್ಥೆ ನೇಮಕಾತಿ ಪರೀಕ್ಷೆಗಳ ದಿನಾಂಕ ಬದಲಾವಣೆ -
RCB: ಆರ್ಸಿಬಿ ಜೆರ್ಸಿ ಧರಿಸಿದವರಿಗೆ ಉಚಿತ ಪ್ರಯಾಣ; ಬೆಂಗಳೂರು ಆಟೋ ಚಾಲಕನ 'ಆಫರ್' ಪೋಸ್ಟರ್ ವೈರಲ್











Click it and Unblock the Notifications