ಕಸ ಮಾರಿ ಹಣ ಮಾಡಿ, ತ್ಯಾಜ್ಯ ವಿಲೇವಾರಿಗೆ ಹೊಸ ಮಂತ್ರ
ಬೆಂಗಳೂರು, ಡಿಸೆಂಬರ್ 11: ನಂದಿನಿ ಲೇಔಟ್ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘ ವಿನೂತನ ತ್ಯಾಜ್ಯ ಬೇರ್ಪಡಿಸುವಿಕೆ ಹಾಗೂ ವಿಲೇವಾರಿ ವ್ಯವಸ್ಥೆ ಜಾರಿಗೊಳಿಸಿದ್ದು ಜನಪ್ರಿಯತೆ ಗಳಿಸುತ್ತಿದೆ.
ಬೆಂಗಳೂರಿನ ಅನೇಕ ಬಡಾವಣೆಗಳು ತ್ಯಾಜ್ಯದ ವೈಜ್ಞಾನಿಕ ಮತ್ತು ಸಮರ್ಪಕ ನಿರ್ವಹಣೆಗೆ ಪರಿತಪಿಸುತ್ತಿದೆ, ಆದರೆ ನಂದಿನಿ ಲೇಔಟ್ ನಿವಾಸಿಗಳ ಸಂಘ ಕಳೆದ ಒಂದು ವರ್ಷದಿಂದ 'ಕಸ ಮಾರಿ, ದುಡ್ಡು ಮಾಡಿ' ಎಂಬ ಘೋಷ ವಾಕ್ಯವನ್ನು ಬಿಬಿಎಂಪಿ ಸಹಯೋಗದಲ್ಲಿ ಅನುಷ್ಠಾನಗೊಳಿಸಿದೆ.

ಕಸ ಮಾರಿ ದುಡ್ಡು ಮಾಡಿ ಯೋಜನೆಯ ವೈಶಿಷ್ಟ್ಯತೆ ಎಂದರೆ ನಂದಿನಿ ಬಡಾವಣೆಯ ಸುಮಾರು ೨೦ ಸಾವಿರ ಮನೆಗಳು ತಮ್ಮ ಮನೆಯ ತ್ಯಾಜ್ಯಗಳನ್ನು ಸಮರ್ಪಕವಾಗಿ ಬೇರ್ಪಡಿಸಿ ಬಿಬಿಎಂಪಿಗೆ ಮಾರಾಟ ಮಾಡುವ ಮೂಲಕ ಗಣ ಗಳಿಸುತ್ತಿದ್ದಾರೆ. ದಿನಪತ್ರಿಕೆ ಪ್ರತಿ ಕೆಜಿಗೆ 8ರೂ. ಪ್ಲಾಸ್ಟಿಕ್ಗೆ 14 ರೂ. ಕಾರ್ಡ್ ಬೋರ್ಡ್ ಹಾಗೂ ಪುಸ್ತಕಗಳಿಗೆ ತಲಾ 5ರೂ. ಹೀಗೆ ನಾನಾ ರೀತಿಯ ತ್ಯಾಜ್ಯಕ್ಕೆ ನಾನಾ ದರವನ್ನು ಪಾಲಿಕೆ ಮತ್ತು ನಿವಾಸಿಗಳ ಕ್ಷೇಮಾಭಿವೃದ್ಧಿ ಸಘ ದರ ನಿಗದಿ ಮಾಡಿದೆ.
ಪ್ರತಿದಿನ ಬೆಳಗ್ಗೆ 11ಗಂಟೆಗೆ ಪೌರಕಾರ್ಮಿಕರು ತಮ್ ನಿತ್ಯದ ಕೆಲಸದ ನಂತರ ಮನೆಮನೆಗೆ ತೆರಳಿ ಬೇರ್ಪಟ್ಟ ತ್ಯಾಜ್ಯ ಸಂಗ್ರಹಿಸುತ್ತಾರೆ. ಇದೇ ವೇಳೆ ತ್ಯಾಜ್ಯಕ್ಕೆ ತಕ್ಕ ಹಣ ಪಾವತಿಸುತ್ತಾರೆ. ಈ ರೀತಿ ನಿತ್ಯ20 ಸಾವಿರ ಮನೆಗಳಿಂದ90 ಸಾವಿರ ಜನಸಂಖ್ಯೆಯ ಬಡಾವಣೆಯಿಂದ 12 ಟನ್ ಕಸ ಸಂಗ್ರಹಿಸುವ ಪೌರ ಕಾರ್ಮಿಕರು ಪಾಲಿಕೆ ತೆರೆದಿರುವ ಕಸ ಸಂಗ್ರಹ ಕೇಂದ್ರಕ್ಕೆ ರವಾನಿಸುತ್ತಾರೆ.
-
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಆಗಿ ಬದಲಾದ ಪೆರಿಫೆರಲ್ ರಿಂಗ್ ರೋಡ್: 2029ರ ವೇಳೆಗೆ ನಗರದ ಟ್ರಾಫಿಕ್ಗೆ ಸಿಗಲಿದೆ ಮುಕ್ತಿ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ











Click it and Unblock the Notifications