ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ದೆಹಲಿಯಿಂದ ವಿಮಾನದಲ್ಲಿ ಬರ್ತಿದ್ದ ಅರ್ಮಾನ್ ರಾತ್ರಿ ಏನ್ಮಾಡ್ತಿದ್ದ ನೋಡಿ!

|
Google Oneindia Kannada News

ಬೆಂಗಳೂರು, ಅಕ್ಟೋಬರ್ 6: ದೆಹಲಿಯಿಂದ ಬೆಂಗಳೂರಿಗೆ ವಿಮಾನದಲ್ಲಿ ಬಂದು ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಜೆಬಿನಗರ ಪೊಲೀಸರು ಬಂಧಿಸಿದ್ದಾರೆ.

ದಿಲ್ಲಿಯಿಂದ ಬೆಂಗಳೂರಿಗೆ ಕಳ್ಳತನ ಮಾಡೋಕೆ ವಿಮಾನದಲ್ಲಿ ಬರುತ್ತಿದ್ದ! ದಿಲ್ಲಿಯಿಂದ ಬೆಂಗಳೂರಿಗೆ ಕಳ್ಳತನ ಮಾಡೋಕೆ ವಿಮಾನದಲ್ಲಿ ಬರುತ್ತಿದ್ದ!

ಆರೋಪಿಯಿಂದ ಪೊಲೀಸರು 31.70 ಲಕ್ಷ ರೂ ಮೌಲ್ಯದ ಚಿನ್ನಾಭರಣ ಹಾಗೂ ಇತರೆ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಅರ್ಮಾನ್ ಖಾನ್ ಬಂಧಿತ ಆರೋಪಿಯಾಗಿದ್ದಾನೆ. ಜೆಬಿ ನಗರ ಪೊಲೀಸರು ಪ್ರಕರಣವೊದಕ್ಕೆ ಸಂಬಂಧಿಸಿದಂತೆ ಆರೋಪಿಯೊಬ್ಬನನ್ನು ವಿಚಾರಣೆ ನಡೆಸುತ್ತಿದ್ದ ಸಂದರ್ಭದಲ್ಲಿ, ಈ ಆರೋಪಿಯ ಬಗ್ಗೆ ಸತ್ಯ ಬಾಯ್ಬಿಟ್ಟಿದ್ದಾನೆ, ಈ ವಿಷಯ ಮುಂದಿಟ್ಟುಕೊಂಡು ಅರ್ಮಾನ್ ಖಾನ್‌ನ್ನು ಪೊಲೀಸರು ಬಂಧಿಸಿದ್ದಾರೆ.

ಮದುವೆ ಮುಗಿಸಿ ಹೊರಟಿದ್ದ ದಂಪತಿಯಿಂದ 3 ಲಕ್ಷದ ಚಿನ್ನಾಭರಣ ಲೂಟಿ ಮದುವೆ ಮುಗಿಸಿ ಹೊರಟಿದ್ದ ದಂಪತಿಯಿಂದ 3 ಲಕ್ಷದ ಚಿನ್ನಾಭರಣ ಲೂಟಿ

ಆರೋಪಿಯ ಬಂಧನದಿಂದ ಹಲಸೂರು, ರಾಮಮೂರ್ತಿನಗರ, ರಾಜಾಜಿನಗರ, ಮೈಕೋ ಲೇಔಟ್, ಜೆ.ಬಿ.ನಗರ ಪೊಲೀಸ್ ಠಾಣೆಯ 5, ಬೈಯ್ಯಪ್ಪನಹಳ್ಳಿ ಠಾಣೆಯ 2, ಜೆ.ಪಿ.ನಗರಪೊಲೀಸ್ ಠಾಣೆಗಳ ತಲಾ ಒಂದೊಂದು ಕಳವು ಪ್ರಕರಣ ಸೇರಿ ಒಟ್ಟು 12 ಹಗಲು ಕನ್ನಗಳವು ಪ್ರಕರಣ ಪತ್ತೆಯಾಗಿವೆ.

ಬೆಂಗಳೂರಲ್ಲಿ ಹೊಸ ಕಾರು ಮನೆಗೆ ಬಂದಿದ್ದಷ್ಟೇ, 5 ಗಂಟೆಗಳಲ್ಲಿ ಮಾಯ ಬೆಂಗಳೂರಲ್ಲಿ ಹೊಸ ಕಾರು ಮನೆಗೆ ಬಂದಿದ್ದಷ್ಟೇ, 5 ಗಂಟೆಗಳಲ್ಲಿ ಮಾಯ

Salesman from Delhi looted in Bengaluru

ಸಾರ್ವಜನಿಕರೇ ಎಚ್ಚರ, ಕಳ್ಳರು ಹೀಗೂ ಬರಬಹುದು ಸಾರ್ವಜನಿಕರೇ ಎಚ್ಚರ, ಕಳ್ಳರು ಹೀಗೂ ಬರಬಹುದು

ಆರೋಪಿಯಿಂದ 31.70 ಲಕ್ಷ ರೂ. ಮೌಲ್ಯದ 1ಕೆಜಿ 40 ಗ್ರಾಂ ತೂಕದ ಚಿನ್ನ, 1ಕೆಜಿ 250 ಗ್ರಾಂ ತೂಕದ ಬೆಳ್ಳಿಒಡವೆ, 2 ಲ್ಯಾಪ್‍ಟಾಪ್, ರೇಷ್ಮೆ ಸೀರೆಗಳು ಹಾಗೂ ಕೃತ್ಯಕ್ಕೆ ಉಪಯೋಗಿಸಿದ್ದ ಆಯುಧಗಳನ್ನು ವಶಪಡಿಸಿಕೊಂಡಿದ್ದಾರೆ.

English summary
Salesman Arman Khan from Delhi was busy with business in the day time who comes by flight and his actual business to loot houses in the night. But finally he is now guest of JB Nagar police.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X