ಸರ್ಕಾರಿ ಶಾಲಾ ಮಕ್ಕಳಿಗೆ ಕಿಟ್ ನೀಡಿದ ಸ್ಯಾಮ್ ಸಂಗ್!
ಸ್ಯಾಮ್ ಸಂಗ್ ಇಂಡಿಯಾ, ರಾಜ್ಯದ ಬೆಂಗಳೂರು, ದೊಡ್ಡಬಳ್ಳಾಪುರ, ಕೋಲಾರ ಮತ್ತು ಮುಳಬಾಗಿಲು ಜಿಲ್ಲೆಗಳಾದ್ಯಂತ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳನ್ನು ಬೆಂಬಲಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರದ ‘ಶಾಲೆ ಕಿಟ್ ಕಾರ್ಯಕ್ರಮ'ದಲ್ಲಿ ಸಹಭಾಗಿಯಾಗಿದೆ.
ಬೆಂಗಳೂರು, ಮಾರ್ಚ್ 05: ಬೆಂಗಳೂರು, ದೊಡ್ಡಬಳ್ಳಾಪುರ, ಕೋಲಾರ ಮತ್ತು ಮುಳಬಾಗಿಲು ಜಿಲ್ಲೆಗಳಾದ್ಯಂತ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳನ್ನು ಬೆಂಬಲಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರದ 'ಶಾಲೆ ಕಿಟ್ ಕಾರ್ಯಕ್ರಮ'ದಲ್ಲಿ ಸ್ಯಾಮ್ ಸಂಗ್ ಇಂಡಿಯಾ ಸಹಭಾಗಿಯಾಗಿದೆ.
ಬೆಂಗಳೂರಿನ ಸ್ಯಾಮ್ಸಂಗ್ ಆರ್ಅಂಡ್ಡಿ ಸಂಸ್ಥೆಯ ಸ್ವಯಂಸೇವಕರು ಎರಡು ದಿನ, 500 ಕ್ಕು ಹೆಚ್ಚು ಶಾಲೆಗಳನ್ನು ಭೇಟಿ ಮಾಡಿ, ಅಗತ್ಯ ವಸ್ತುಗಳನ್ನು ಮೂವತ್ತು ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ವಿತರಿಸಿದರು.

ವಿದ್ಯಾರ್ಥಿಗಳಿಗೆ ವಿತರಿಸಿದ ಲೇಖನಸಾಮಗ್ರಿಗಳಲ್ಲಿ 3,000 ನಿಘಂಟುಗಳು, 14,000 ಲೇಖನ ಚೀಲಗಳು, 300 ಬ್ಯಾಗುಗಳು, 18,000 ಪರೀಕ್ಷೆ ಪ್ಯಾಡುಗಳು ಮತ್ತು ರೇಖಾಗಣಿತದ ಪೆಟ್ಟಿಗೆಗಳು ಒಳಗೊಂಡಿತ್ತು.
ಸಮಾರಂಭದಲ್ಲಿ ಮಾತನಾಡುತ್ತ, ಬೆಂಗಳೂರಿನ ಸ್ಯಾಮ್ಸಂಗ್ ಆರ್ಅಂಡ್ಡಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ದೀಪೇಶ್ ಶಾಹ್, "ಸ್ಯಾಮ್ಸಂಗ್ನಲ್ಲಿ ಅರ್ಥಪೂರ್ಣ ಆವಿಷ್ಕಾರಗಳು ಮತ್ತು ಗುಣಮಟ್ಟದ ಉತ್ಪನ್ನಗಳಿಂದ ನಮ್ಮ ಗ್ರಾಹಕರ ಅಗತ್ಯಗಳಿಗೆ ಸ್ಪಂದಿಸುವುದು ನಮ್ಮ ಗುರಿಯಾಗಿದೆ. ನಾವು ಸಮಾಜಕ್ಕೂ ಹಿಂತಿರುಗಿ ಕೊಡಲು ಬಯಸುತ್ತೇವೆ, ಆದ್ದರಿಂದ ಭಾರತೀಯ ಸಮಾಜದ ಕಡಿಮೆ ಸಂಪನ್ಮೂಲ ಇರುವ ವಿದ್ಯಾರ್ಥಿಗಳಿಗೆ ಕೈಚಾಚುತ್ತೇವೆ. ಇಂದು ನಾವು ಮೂವತ್ತು ಸಾವಿರಕ್ಕು ಹೆಚ್ಚು ವಿದ್ಯಾರ್ಥಿಗಳಿಗೆ ತಲುಪಿದ್ದೇವೆ." ಎಂದು ಹೇಳಿದರು.

ಸ್ಯಾಮ್ಸಂಗ್ ಎಲೆಕ್ಟ್ರಾನಿಕ್ ಕಂಪನಿ ಲಿಮಿಟೆಡ್ ಬಗ್ಗೆ
ಸ್ಯಾಮ್ಸಂಗ್ ಎಲೆಕ್ಟ್ರಾನಿಕ್ ಕಂಪನಿ ಲಿಮಿಟೆಡ್, ವಿಶ್ವಕ್ಕೆ ಸ್ಪೂರ್ತಿ ನೀಡುತ್ತದೆ ಮತ್ತು ಅದರ ಪರಿವರ್ತಕ ಕಲ್ಪನೆಗಳು ಮತ್ತು ತಂತ್ರಜ್ಞಾನದಿಂದ ಭವಿಷ್ಯವನ್ನು ರೂಪಿಸುತ್ತದೆ. ಕಂಪನಿಯು ಟಿವಿ, ಸ್ಮಾರ್ಟ್ ಫೋನ್ ಗಳು, ತೊಡಬಹುದಾದಂತಹ ಸಾಧನಗಳು, ಟ್ಯಾಬ್ಲೆಟ್ಗಳು, ಕ್ಯಾಮೆರಾಗಳು, ಡಿಜಿಟಲ್ ಯಂತ್ರೋಪಸಾಧನಗಳು, ವೈದ್ಯಕೀಯ ಉಪಕರಣಗಳು, ಜಾಲ ವ್ಯವಸ್ಥಾಪನೆಗಳು ಮತ್ತು ಅರೆವಾಹಕ ಮತ್ತು ಎಲ್ಇಡಿ ಪರಿಹಾರಗಳ ಜಗತ್ತನ್ನು ಮರುವ್ಯಾಖ್ಯಾನಿಸಿದೆ.
-
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Gas Bill: ಇಡ್ಲಿ-ವಡೆ ಜೊತೆಗೆ ಗ್ಯಾಸ್ ಶುಲ್ಕ ವಿಧಿಸಿದ ರೆಸ್ಟೋರೆಂಟ್!: ದಂಗಾದ ಗ್ರಾಹಕರು, ಇಲ್ಲಿವೆ ನೋಡಿ ದರಗಳು -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು












Click it and Unblock the Notifications