ಹಂಪಿ ಉತ್ಸವನೂ ಮಾಡ್ತೇವೆ, ಕೊಡಗು ಪುನರ್ ನಿರ್ಮಾಣವೂ ಆಗುತ್ತೆ: ಸಾರಾ ಮಹೇಶ್
ಬೆಂಗಳೂರು, ಡಿಸೆಂಬರ್ 6: ರಾಜ್ಯ ಸರ್ಕಾರ ಈ ವರ್ಷ ಹಂಪಿ ಉತ್ಸವವನ್ನೂ ಮಾಡುತ್ತದೆ ಅದೇ ರೀತಿ ಕೊಡಗು ಪುನರ್ ನಿರ್ಮಾಣ ಕಾರ್ಯವನ್ನೂ ಕೈಗೆತ್ತಿಕೊಳ್ಳುತ್ತದೆ. ಹಂಪಿ ಉತ್ಸವದ ಹೆಸರಿನಲ್ಲಿ ಯಾರೂ ದೇಣಿಗೆ ಸಂಗ್ರಹಿಸುವುದು ಬೇಡ ಎಂದು ಪ್ರವಾಸೋದ್ಯಮ ಸಚಿವ ಸಾ.ರಾ. ಮಹೇಶ್ ಹೇಳಿದ್ದಾರೆ.
ವಿಧಾನಸೌಧದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಚಿವ ಜನಾರ್ದನ ರೆಡ್ಡಿ ಹೇಳಿಕೆಗೆ ತಿರುಗೇಟು ನೀಡಿ, ಪ್ರಕೃತಿ ವಿಕೋಪಗಳು ಸಂಭವಿಸಿದಾಗ ಕೆಲವು ಸಲ, ಕೆಲವು ಉತ್ಸವಗಳನ್ನು ನಿಲ್ಲಿಸಬೇಕಾಗುತ್ತದೆ.
ಆ ದೃಷ್ಟಿಯಿಂದ ಆದೃಷ್ಟಿಯಿಂದ ಅಲ್ಲಿನ ಜನರ ಭಾವನೆಗಳಿಗೆ ಸ್ಪಂದಿಸಲು ಸರ್ಕಾರ ನಿರ್ಧರಿಸಿತ್ತು. ಇದೀ ಸರ್ಕಾರ ಜನರ ಅಪೇಕ್ಷೆಯಂತೆಯೇ ಹಂಪಿ ಉತ್ಸವ ಮಾಡಲಿದೆ. ಮತ್ತೊಂದೆಡೆ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಕೊಡಗು ಪುನರ್ ನಿರ್ಮಾಣ ಕಾರ್ಯವನ್ನು ಯಶಸ್ವಿಯಾಗಿ ಕೈಗೊಳ್ಳಲಾಗುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪ ಸಂದರ್ಭದ್ಇ ಅತಿವೃಷ್ಟಿ ಮತ್ತು ಅನಾವೃಷ್ಟಿಗಾಗಿ ಕೇಂದ್ರ ಸರ್ಕಾರ ಎಷ್ಟು ಪ್ರಮಾಣದ ಹಣ ಬಿಡುಗಡೆ ಮಾಡಿದೆ ಎಂಬುದನ್ನು ಬಿಜೆಪಿ ಸದಸ್ಯರು ತಮ್ಮನ್ನು ತಾವೇ ಕೇಳಿಕೊಳ್ಳಬೇಕು. ರಾಜ್ಯದಲ್ಲಿ ಆಗಿರುವ ನಷ್ಟಕ್ಕೆ ಸರಿದೂಗಿಸುವ ರೀತಿಯಲ್ಲಿ ನೆರವು ಬರುತ್ತಿಲ್ಲ. ಇದರಲ್ಲಿ ಅವರಿಗೂ ಜವಾಬ್ದಾರಿ ಇರಬೇಕು ಎಂದು ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು.
-
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ











Click it and Unblock the Notifications