ನ.20ರಂದು 'ಸತ್ತವನ ಸಂತಾಪ' ನಾಟಕದ 5ನೇ ಪ್ರದರ್ಶನ
ನಾಲ್ಕು ಪ್ರದರ್ಶನಗಳನ್ನು ಯಶಸ್ವಿಯಾಗಿ ಪ್ರದರ್ಶಿಸಿರುವ ಜ್ಯೋತಿರ್ಮೇಘ ನಾಟಕ ತಂಡವು ಈಗ 5ನೇ ಪ್ರದರ್ಶನ ಮಾಡಲು ಸಜ್ಜಾಗಿದೆ. ಇದೇ ನವೆಂಬರ್ 20 ರಂದು ಮಲ್ಲತಹಳ್ಳಿ ಕಲಾಗ್ರಾಮದಲ್ಲಿ ಪ್ರದರ್ಶನಗೊಳ್ಳಲಿದೆ.
ಬೆಂಗಳೂರು, ನವೆಂಬರ್. 19: ನಾಲ್ಕು ಯಶಸ್ವಿ ಪ್ರದರ್ಶನಗಳ ಬಳಿಕ ಇದೀಗ ಜ್ಯೋತಿರ್ಮೇಘ ನಾಟಕ ತಂಡವು ಕೈಲಾಸಂ ಬರೆದಿರುವ "ಸತ್ತವನ ಸಂತಾಪ" ಎಂಬ ನಾಟಕದ ಐದನೇ ಪ್ರದರ್ಶನಕ್ಕೆ ಅಣಿಯಾಗಿದೆ. ಇದೇ (ನ.20) ಭಾನುವಾರ ಬೆಂಗಳೂರಿನ ಮಲ್ಲತಹಳ್ಳಿ ಕಲಾಗ್ರಾಮದಲ್ಲಿ ಸಂಜೆ 7.30ಕ್ಕೆ ಪ್ರದರ್ಶನಗೊಳ್ಳಲಿದೆ.
ಈ "ಸತ್ತವನ ಸಂತಾಪ" ನಾಟಕದಲ್ಲಿ ರಾಜಕೀಯ ಕುತಂತ್ರ, ಭ್ರಷ್ಟಾಚಾರ ಮತ್ತು ಲಂಪಟತನಗಳು ಸಮಾಜದಲ್ಲಿ ಅಂದಿನಿಂದ ಇಂದಿನವರೆಗೂ ಅಳಿಸಾಗದ ಒಂದು ಕಪ್ಪು ಚುಕ್ಕಿ ಎಂಬ ಸಾರವನ್ನು ವಿಡಂಬನೆಯ ಮೂಲಕ ವ್ಯಕ್ತಪಡಿಸಿದ್ದು, ಅದಕ್ಕೆ ಹಾಸ್ಯದ ಲೇಪನದ ಮೂಲಕ ಸಮಾಜಕ್ಕೆ ಕೈಗನ್ನಡಿಯಂತಿದೆ.[ಟಿಪಿ ಕೈಲಾಸಂರ ಸತ್ತವನ ಸಂತಾಪ ನಾಟಕ ನೋಡಿ]

ಮಧ್ಯಮ ವರ್ಗದವರ ನೋವು, ಗಂಡ ಹೆಂಡಿರ ಪ್ರೀತಿ ಕೂಡಿದ ಜಗಳ, ಆಡು ಭಾಷೆಯ ಮಾತುಗಳು, ಇವೆಲ್ಲವನ್ನೂ ನಾಜೂಕಾಗಿ ಹೆಣೆದಿರುವ ಕೈಲಾಸಂ ಅವರ ಈ ನಾಟಕವು ಎಂದೆಂದಿಗೂ ಪ್ರಸತುತವಾಗಿರುವಂತೆ, ಹಾಗೇ ಯೋಚೆನೆಗೆ ಈಡುವಾಡುವಂತೆ ಬರೆದಿದ್ದಾರೆ.
ಸಾವಿನ ಸುತ್ತ ನಡೆಯುವ ತಂತ್ರ-ಪ್ರತಿ ತಂತ್ರಗಳ, ಮಾನವನ ದುರಾದರ್ಶಗಳ ಅತ್ಯಂತ ಸೋಕ್ಷ್ಮವಾದ, ವಿಡಂಬನಾತ್ಮಕ ಹಾಸ್ಯದ ಕಥಾಹಂದರವನ್ನು ಈ ನಾಟಕವು ಹೊಂದಿದೆ. ಬೆಂಗಳೂರಿನ ಕಲಾಗ್ರಾಮದಲ್ಲಿ ಈ ನಾಟಕದ ಐದನೇ ಪ್ರದರ್ಶನವನ್ನು ನವೆಂಬರ್ 20ರಂದು ಸಂಜೆ 7.30ಕ್ಕೆ ನಡೆಯಲಿದೆ. ನಾಟಕದ ಅವಧಿ ತೊಂಭತ್ತು ನಿಮಿಷಗಳು.
ನಾಟಕದ ದರ: 100 ರೂ.
ಆನ್ ಲೈನ್ ಟೆಕೆಟ್ ಬುಕ್ಕಿಂಗ್ ಗಾಗಿ ಇಲ್ಲಿ ಕ್ಲಿಕ್ಕಿಸಿ .
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications