ಬೆಂಗಳೂರಿನ ತ್ಯಾಜ್ಯದಿಂದ ಬನ್ನೇರುಘಟ್ಟ ಉದ್ಯಾನವನ್ನು ರಕ್ಷಿಸಿ
ಬೆಂಗಳೂರು, ಏಪ್ರಿಲ್ 9: ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದ ಸುತ್ತಲೂ ತ್ಯಾಜ್ಯವನ್ನು ತಂದು ಸುರಿಯುತ್ತಿರುವುದರಿಂದ ಪರಿಸರ ಮಾಲಿನ್ಯವಷ್ಟೇ ಅಲ್ಲದೆ ಅದನ್ನು ಸುಡುವುದರಿಂದ ಪ್ರಾಣಿಗಳ ಅರೋಗ್ಯದ ಮೇಲೂ ದುಷ್ಪರಿಣಾಮ ಉಂಟಾಗುತ್ತಿದೆ.
ಇದೆಲ್ಲವನ್ನು ಸ್ವಲ್ಪ ಮಟ್ಟಿಗೆ ಕಡಿಮೆ ಮಾಡುವ ಸಲುವಾಗಿ ಅರಣ್ಯ ಸಿಬ್ಬಂದಿಗಳು ಹಾಗೂ ಸ್ವಯಂ ಸೇವಕರೆಲ್ಲರೂ ಸೇರಿ ಉದ್ಯಾನದ ಸ್ವಚ್ಛ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಸುಮಾರು 60ಮಂದಿ ಸ್ವಯಂ ಸೇವಕರು ಹಾಗೂ 35 ಮಂದಿ ಅರಣ್ಯ ಸಿಬ್ಬಂದಿಗಳು ಭಾಗಿಯಾಗಿದ್ದಾರೆ.
ಕಳೆದ ವಾರ ಉದ್ಯಾನದ ಕೆಲವು ಭಾಗಗಳನ್ನು ಸ್ವಚ್ಛಗೊಳಿಸಿ ಆ ಸ್ಥಳದಿಂದ 11 ಟ್ರಕ್ ನಷ್ಟು ತ್ಯಾಜ್ಯವನ್ನು ವಿಲೇವಾರಿ ಮಾಡಿದ್ದಾರೆ. ಸುಮಾರು 1 ಕಿ.ಮೀ ವ್ಯಾಪ್ತಿಯ ಪ್ರದೇಶವನ್ನು ಸ್ವಚ್ಛಗೊಳಿಸಿದ್ದಾರೆ. ಬನ್ನೇರುಘಟ್ಟ ಉದ್ಯಾನ ಸುಮಾರು 3.5ಕಿ.ಮೀ ವ್ಯಾಪ್ತಿಯನ್ನು ಹೊಂದಿದೆ.

ಉದ್ಯಾನದ ಸುತ್ತಮುತ್ತಲಿರುವ ಕಾಂಪೌಂಡ್ ಬಳಿ ಸ್ಥಳೀಯರು ತ್ಯಾಜ್ಯವನ್ನು ತಂದು ಎಸೆಯುತ್ತಾರೆ. ತಿಂಗಳ ಎರಡನೇ ಶನಿವಾರ ಶುಚಿಗೊಳಿಸಲಾಗುತ್ತದೆ ಎಂದು ಕೆ.ಆರ್ ಪುರಂ ಕಾಂಸ್ಟಿಟುಯೆನ್ಸಿ ವೆಲ್ ಫೇರ್ ಫೆಡರೇಷನ್ ನ ವಿ.ಪಿ. ಕೃಷ್ಣ ತಿಳಿಸಿದ್ದಾರೆ.
ಆನೆಯ ಲದ್ದಿಯಲ್ಲಿ ಪ್ಲಾಸ್ಟಿಕ್ ನೋಡಿ ಭಯವಾಗಿತ್ತು. ಉದ್ಯಾನದ ಸುತ್ತಮುತ್ತ ತ್ಯಾಜ್ಯವನ್ನು ಸುರಿಯದಂತೆ ಸ್ಥಳೀಯರ ಬಳಿ ಮಾತುಕತೆ ನಡೆಸಲಾಗಿದೆ. ಸ್ವಯಂ ಸೇವಕರು ಕೈಗೊಂಡ ಸ್ವಚ್ಛತಾ ಅಭಿಯಾನದಿಂದ ಶೇ. 50ರಷ್ಟು ತ್ಯಾಜ್ಯ ವಿಲೇವಾರಿಯಾಗಿದೆ. ಒಟ್ಟು 33 ಟನ್ ಆಗುವಷ್ಟು ತ್ಯಾಜ್ಯ ವಿಲೇವಾರಿ ಮಾಡಲಾಗಿದೆ.
-
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು












Click it and Unblock the Notifications