ಅವಿರತದಿಂದ ಈ ವಾರಾಂತ್ಯ ಎರಡು ವಿಶೇಷ ಕಾರ್ಯಕ್ರಮ
ಬೆಂಗಳೂರು, ಜೂ. 05 : ಬಡಮಕ್ಕಳಿಗೆ ಪುಸ್ತಕ ವಿತರಣೆ, ಕವನ ವಾಚನ, ನಾಟಕ ಪ್ರದರ್ಶನ, ಪರಿಸರ ಜಾಗೃತಿ ಕುರಿತಂತೆ ಏನಾದರೊಂದು ಕಾರ್ಯಕ್ರಮ ಹಮ್ಮಿಕೊಳ್ಳುತ್ತ, ಅವಿರತವಾಗಿ ಸಮಾಜಸೇವೆಯಲ್ಲಿ ನಿರತವಾಗಿರುವ 'ಅವಿರತ' ಸಂಸ್ಥೆ ಈ ವಾರಾಂತ್ಯ ಮತ್ತೆರಡು ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.
ಕಾರ್ಯಕ್ರಮ 1 : ಜೂನ್ 6, ಶನಿವಾರದಂದು ಜವಾಹರ್ ಲಾಲ್ ನೆಹರು ತಾರಾಲಯದಲ್ಲಿ ವಿಜ್ಞಾನ ಪ್ರದರ್ಶಿಕೆಗಳ ಬಗ್ಗೆ ಅವಿರತ ಸದಸ್ಯರಿಗೆ ತರಬೇತಿ ಕಾರ್ಯಕ್ರಮವಿದೆ. ತರಬೇತಿ ಪಡೆದ ಸದಸ್ಯರು ಅವಿರತದೊಡನೆ ತೊಡಗಿಸಿಕೊಂಡರುವ ಅಥವಾ ಇತರೇ ಆಯ್ದ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ವಿಜ್ಞಾನ ಪ್ರದರ್ಶನಗಳನ್ನು ಆಯೋಜಿಸಬಹುದು.
ಈ ಮುಂಚೆ ಹೆಸರು ಕೊಟ್ಟು ನೋಂದಾಯಿಸಿಕೊಂಡಿರುವ ಸದಸ್ಯರು 10 ಗಂಟೆಗೆ ಸರಿಯಾಗಿ ತಾರಾಲಯ ತಲುಪತಕ್ಕದ್ದು. [ಜೂನ್ 5ರಂದು ಈವಯ್ಯ ಏನು ಮಾಡುತ್ತಿದ್ದ?]
ವಿವರಗಳು
ವಿಳಾಸ :
ಜವಾಹರಲಾಲ್ ನೆರಹೂ ತಾರಾಲಯ
ಬೆಂಗಲೂರು ಅಸೋಸಿಯೇಷನ್ ಫಾರ್ ಸೈನ್ಸ್ ಎಜ್ಯುಕೇಷನ್
ಟಿ ಚೌಡಯ್ಯ ರಸ್ತೆ, ಹೈ ಗ್ರೌಂಡ್ಸ್
ಬೆಂಗಳೂಹು - 560 001
ಗುರುತಿನ ಸ್ಥಳ : ಇಂದಿರಾ ಗಾಂಧಿ ಸಂಗೀತ ಕಾರಂಜಿ ಎದುರು, ರಾಜ ಭವನದ ಬಳಿ.
ಸಮಯ : ಬೆಳಗ್ಗೆ 10 ಗಂಟೆ

ಕಾರ್ಯಕ್ರಮ 2 : ಜೂನ್ 7, ಭಾನುವಾರದಂದು, ವಿಶ್ವ ಪರಿಸರ ದಿನ ನಿಮಿತ್ತ ಅವಿರತ-ಆರೇಕಲ್ ಸಂಸ್ಥೆಯ ಸಹಭಾಗಿತ್ವದಲ್ಲಿ, ಮಲ್ಲತ್ತಹಳ್ಳಿಯಲ್ಲಿರುವ ಬೆಂಗಳೂರು ವಿಶ್ವವಿದ್ಯಾನಿಲಯದ ಕಲಾಗ್ರಾಮದಲ್ಲಿ ವನ ಮಹೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ವಿವರಗಳು
ಸ್ಥಳ : ಕಲಾ ಗ್ರಾಮ, ಮಲ್ಲತ್ತಹಳ್ಳಿ ರಸ್ತೆ, ಕೆಂಗುಂಟೆ, ಜ್ಞಾನಭಾರತಿ, ಬೆಂಗಳೂರು - 560 072
ಸಮಯ : ಬೆಳಗ್ಗೆ 9
ಗೂಗಲ್ ಮ್ಯಾಪ್ | ಫೇಸ್ ಬುಕ್ ಪುಟ :
ನೀವೂ ಬನ್ನಿ, ನಿಮ್ಮ ಸ್ನೇಹಿತರನ್ನೂ ಕರೆ ತನ್ನಿ ಎಂದು ಅವಿರತ ಸಂಸ್ಥೆಯ ಸದಸ್ಯರು ಕೋರಿದ್ದಾರೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications