ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಐಐಎಸ್‌ಸಿ ಸಂಶೋಧನಾ ನಿರತ ವಿಜ್ಞಾನಿ ದಾರುಣ ಸಾವು

|
Google Oneindia Kannada News

ಬೆಂಗಳೂರು, ಡಿಸೆಂಬರ್ 5: ಪ್ರಯೋಗ ನಡೆಸುವ ವೇಳೆ ಸಿಲಿಂಡರ್ ಸ್ಫೋಟಗೊಂಡು ಏರೋಸ್ಪೇಸ್ ವಿಭಾಗದ ವಿಜ್ಞಾನಿ ಮೃತಪಟ್ಟಿರುವ ಘಟನೆ ಬೆಂಗಳೂರಿನ ಐಐಎಸ್‌ಸಿ ಯಲ್ಲಿ ನಡೆದಿದೆ.

ಶಿಡ್ಲಘಟ್ಟದಲ್ಲಿ ಅಮರ ವಿಜ್ಞಾನಿ ಹರೀಶ್ ಸ್ಮರಣೆ ಶಿಡ್ಲಘಟ್ಟದಲ್ಲಿ ಅಮರ ವಿಜ್ಞಾನಿ ಹರೀಶ್ ಸ್ಮರಣೆ

ಏರೋಸ್ಪೇಸ್ ವಿಭಾಗದ ವಿಜ್ಞಾನಿ ಮನೋಜ್ ಕುಮಾರ್ (32) ಮೃತರು. ಅವರು ಹೈದರಾಬಾದ್ ಮೂಲದವರಾಗಿದ್ದರು. ಪ್ರಯೋಗಾಲಯದಲ್ಲಿ ಪ್ರಯೋಗದಲ್ಲಿ ತೊಡಗಿದ್ದಾಗ ಸುಮಾರು ಎರಡು ಗಂಟೆ ವೇಳೆಗೆ ಸ್ಫೋಟ ಸಂಭವಿಸಿದೆ. ಅಲ್ಲಿ ಅಡುಗೆ ಅನಿಲವಿದ್ದ ಕಾರಣ ಅದರಿಂದಲೇ ಸ್ಫೋಟ ಸಂಭವವಿಸರಬಹುದು ಎಂದು ಅಂದಾಜಿಸಲಾಗಿದೆ.

Scientist dies during research at IISc in Bangalore

ಅವರ ಜೊತೆಗಿದ್ದ ನಾಲ್ವರು ಕೂಡ ಗಂಭೀರವಾಗಿ ಗಾಯಗೊಂಡಿದ್ದು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ನರೇಶ್ , ಅತುಲ್ಯ, ಕಾರ್ತಿಕ್‌ಗೆ ಗಂಭೀರ ಗಾಯಗಳಾಗಿವೆ.

English summary
Manojkimar, an aerospace scientist has been died during research after LPG cylinder was balst at IISc in Bangalore on Wednesday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X