ಅಡುಗೆ ಚೆನ್ನಾಗಿಲ್ಲವೆಂಬ ಅವಹೇಳನಕ್ಕೆ ನೊಂದು ಬೆಂದುಹೋದ ಗೃಹಿಣಿ
ಬೆಂಗಳೂರು, ಸೆಪ್ಟೆಂಬರ್ 22: ಅಡುಗೆ ಚೆನ್ನಾಗಿಲ್ಲವೆಂದು ಪತಿ ಬೈದಿದ್ದಕ್ಕೆ ನೊಂದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಲ್ಲಿ ಗುರುವಾರ ನಡೆದಿದೆ.
ಜಯಲಕ್ಷ್ಮೀ(41) ಮೃತರು, ಅಡುಗೆ ಚೆನ್ನಾಗಿಲ್ಲ ಎಂದು ಪತಿ ನಾಗರಾಜ್ ಹೇಳಿದ್ದಕ್ಕೆ ಜಯಲಕ್ಷ್ಮೀ ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ಆತ್ಮಹತ್ಯೆಗೆ ಪ್ರಚೋದನೆ ನೀಡಿರುವ ಆರೋಪದ ಮೇರೆಗೆ ನಾಗರಾಜ್ ನನ್ನು ಪೊಲೀಸರು ಬಂಧಿಸಿದ್ದಾರೆ.
ಜಯಲಕ್ಷ್ಮೀ ಹಾಗೂ ನಾಗರಾಜ್ ಮೂಲತಃ ಉತ್ತರ ಕರ್ನಾಟಕದ ರಾಯಚೂರಿನವರು, 2008ರಿಂದ ಬೆಂಗಳೂರಿನಲ್ಲಿ ವಾಸಿಸುತ್ತಿದ್ದರು. ನಾಗರಾಜ್ ಡಿಜೆ ಹಳ್ಳಿಯಲ್ಲಿ ಹೇರ್ ಸಲೂನ್ ನಡೆಸುತ್ತಿದ್ದಾರೆ.

ನಾಗರಾಜ್ ನಿತ್ಯ ಸಣ್ಣಪುಟ್ಟ ವಿಚಾರಳನ್ನು ಇಟ್ಟುಕೊಂಡು ಜಯಲಕ್ಷ್ಮಿಗೆ ತೊಂದರೆ ಕೊಡುತ್ತಿದ್ದ, ಊಟದ ಸಂದರ್ಭದಲ್ಲಿ ಪಾತ್ರೆಗಳನ್ನು ಬಿಸಾಡಿ ನಿನಗೆ ಅಡುಗೆ ಮಾಡುವುದಾಗಲಿ ಅಥವಾ ಮಕ್ಕಳನ್ನು ನೋಡಿಕೊಳ್ಳೋಕು ಬರೋದಿಲ್ಲ ಎಂದು ನಿಂದಿಸುತ್ತಿದ್ದ ಎಂದು ಜಯಲಕ್ಷ್ಮೀ ಪೋಷಕರು ದೂರಿದ್ದಾರೆ.
ಹಾಗೆಯೇ ಗುರುವಾರ ಅಡುಗೆ ವಿಚಾರವಾಗಿ ಜಗಳ ನಡೆದಿತ್ತು ಆಕೆ ತೀವ್ರವಾಗಿ ನೊಂದಿದ್ದಳು. ಬಳಿಕ ನಾಗರಾಜ್ ಸಲೂನ್ ಗೆ ಹೋಗಿದ್ದ, ಮಕ್ಕಳು ಮನೆಯ ಹೊರಗಡೆ ಆಟವಾಡುತ್ತಿರುವ ಸಂದರ್ಭ ನೋಡಿ ಜಯಲಕ್ಷ್ಮೀ ಸೀಮೆ ಎಣ್ಣೆ ಸುರಿದು ಬೆಂಕಿಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
-
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
Property Mutation: ಆಸ್ತಿ ನೋಂದಣಿ ನಂತರ ಶೇ.98ರಷ್ಟು ಖಾತೆಗಳು ಸ್ವಯಂ ಚಾಲಿತವಾಗಿ ಬದಲಾವಣೆ: ಸಚಿವ ಕೃಷ್ಣ ಬೈರೇಗೌಡ -
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
Karnataka: ಧಾರ್ಮಿಕ ಮೆರವಣಿಗೆ, ಜಯಂತಿಗಳಲ್ಲಿ DJ ಸದ್ದಿಗೆ ಬ್ರೇಕ್? 'ಐಟಂ ಸಾಂಗ್' ಬ್ಯಾನ್ ಮಾಡಲು ರಾಜ್ಯ ಸರ್ಕಾರ ಒಲವು -
ಉನ್ನತ ಶಿಕ್ಷಣಕ್ಕೆ ಭಾರತದ ಯಾವ ನಗರ ಬೆಸ್ಟ್? QS ರ್ಯಾಂಕಿಂಗ್ ಪಟ್ಟಿಯಲ್ಲಿದೆ ಬೆಂಗಳೂರು ಸೇರಿದಂತೆ 4 ನಗರಗಳ ಹೆಸರು -
ಯುದ್ಧದ ಬಿಸಿ: ಬೆಂಗಳೂರಿಗೆ ಅರಬ್ ರಾಷ್ಟ್ರಗಳ ವಿಮಾನ ಸಂಚಾರ ಕಡಿತ; ರಾಜ್ಯ ಟ್ರಾವೆಲ್ಸ್ ಮಾಲೀಕರಲ್ಲಿ ಆತಂಕ -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
SSLC ಪರೀಕ್ಷೆ-1 ಆರಂಭ: ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್












Click it and Unblock the Notifications