ಸಂಚಾರ ಮುಕ್ತಗೊಳಿಸುವ ಸಾಧ್ಯತೆ: ಬಿಎಂಆರ್ಸಿಎಲ್ ಗೆ ಇಲ್ಲ ಸ್ಪಷ್ಟತೆ
ಬೆಂಗಳೂರು, ಫೆಬ್ರವರಿ 3 : 2018-19 ನೇ ಸಾಲಿನಲ್ಲಿ ನಮ್ಮ ಮೆಟ್ರೋದ 12.80 ಕಿ,ಮೀ ಉದ್ದದ ಮಾರ್ಗ ವಾಣಿಜ್ಯ ಸಂಚಾರಕ್ಕೆ ಮುಕ್ತಗೊಳಿಸುವುದಾಗಿ ಕೇಂದ್ರ ಬಜೆಟ್ ನಲ್ಲಿ ಉಲ್ಲೇಖಿಸಲಾಗಿದ್ದರೂ ಅದು ಈ ವರ್ಷ ಪೂರ್ಣಗೊಳ್ಳುವುದರ ಬಗ್ಗೆ ಅನುಮಾನ ವ್ಯಕ್ತವಾಗಿದೆ.
ಕೇಂದ್ರ ಬಜೆಟ್ ನಲ್ಲಿ ದೇಶದಲ್ಲಿ ಒಟ್ಟು 190 ಕಿ.ಮೀ ಉದ್ದದ ನಮ್ಮ ಮೆಟ್ರೋ ಮಾರ್ಗಗಳು ರೈಲು ಸೇವೆಗೆ ಸಿಗಲಿದೆಎಂದು ಉಲ್ಲೇಖಿಸಲಾಗಿದೆ. ಇದರಲ್ಲಿ ಬೆಂಗಳೂರು ಮೆಟ್ರೋ ಎರಡನೇ ಹಂತದ ಯೋಜನೆಯ ೧೨.೮೦ ಕಿ.ಮೀ ಉದ್ದದ ಮಾರ್ಗವೂ ಸೇರಿದೆ. ಆದರೆ, ಈ ಅವಧಿಯಲ್ಲಿ ಸಿವಿಲ್ ಕಾಮಗಾರಿಗಳು ಪೂರ್ಣಗೊಳ್ಳಲಿವೆಯೇ ಹೊರತು ವಾಣಿಜ್ಯ ಸಂಚಾರಕ್ಕೆ ದೊರೆಯುವ ಬಗ್ಗೆ ಈಗಲೇ ಹೇಳಲು ಸಾಧ್ಯವಿಲ್ಲ ಎಂದು ಬಿಎಂಆರ್ ಸಿಎಲ್ ತಿಳಿಸಿದೆ.
ಯಲಚೇನಹಳ್ಳಿಯಿಂದ ಅಂಜನಾಪುರ ಟೌನ್ ಶಿಪ್ ವರೆಗಿನ 6.5 ಕಿ.ಮೀಮಾರ್ಗ, ಹಾಗೂ ನಾಯಂಡಹಳ್ಳಿಯಿಂದ ಕೆಂಗೇರಿವರೆಗಿನ 6.45 ಕಿ.ಮೀ ಮಾರ್ಗವನ್ನು 2018ರ ಅಂತ್ಯ ಅಥವಾ ಆರ್ಥಿಕ ವರ್ಷವಾದ ೨೦೧೯ರ ಮಾರ್ಚ್ ಅಂತ್ಯಕ್ಕೆ ಸಂಚಾರ ಮುಕ್ತಗೊಳಿಸಲಾಗುವುದು ಎಂದು ಅಂದಾಜಿಸಲಾಗಿದೆ.

ಈ ಅಂದಾಜಿನ ಮೇಲೆ ಬಜೆಟ್ ನಲ್ಲಿ12 ಕಿ.ಮೀ ಮಾರ್ಗವನ್ನು ಸಂಚಾರ ಮುಕ್ತ ಗೊಳಿಸುವ ಕುರಿತು ಉಲ್ಲೇಖಿಸಲಾಗಿದೆ. ಈ ಹಿಂದೆ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್ ಯಲಚೇನಹಳ್ಳಿ-ಅಂಜನಾಪುರ ಮಾರ್ಗದ ಕಾಮಗಾರಿ ಪರಿಶೀಲನೆ ನಡೆಸಿದ್ದಾಗ 2018ರ ಅಂತ್ಯಕ್ಕೆ ಈ ಮಾರ್ಗದಲ್ಲಿ ಸೇವೆ ಆರಂಭಿಸಲಾಗುವುದು ಎಂದು ಹೇಳಿದ್ದರು.
-
Silk Board: ಹಳದಿ-ನೀಲಿ ಮೆಟ್ರೋ ಲೈನ್ ಪ್ರಯಾಣಿಕರಿಗಾಗಿ 'ಟ್ರಾವೆಲೇಟರ್-ಕನೆಕ್ಟಿಂಗ್ ವಾಕ್ವೇ ಸಂಪರ್ಕ -
Namma Metro: ಹಳದಿ ಮಾರ್ಗಕ್ಕೆ ಶೀಘ್ರವೇ ಮತ್ತೆರಡು ಹೊಸ ಮೆಟ್ರೋ ಸೇರ್ಪಡೆ: 5 ನಿಮಿಷಕ್ಕೊಮ್ಮೆ ಸಂಚಾರ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
AI ಎಫೆಕ್ಟ್: 2026ರಲ್ಲೂ ಮುಂದುವರಿದ ಉದ್ಯೋಗ ಕಡಿತ; ಯಾವ್ಯಾವ ಕಂಪನಿಗಳಿಂದ ಎಷ್ಟು ವಜಾ? ಪಟ್ಟಿ ಇಲ್ಲಿದೆ -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ












Click it and Unblock the Notifications