ಸೆ.25ರ ತನಕ ಬೆಂಗಳೂರಲ್ಲಿ ನಿಷೇಧಾಜ್ಞೆ ಮುಂದುವರಿಕೆ
ಬೆಂಗಳೂರು, ಸೆಪ್ಟೆಂಬರ್ 15 : ಸೋಮವಾರ ಬೆಂಗಳೂರಿನಲ್ಲಿ ನಡೆದ ಗಲಭೆಯ ನಂತರ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಸೆಕ್ಷನ್ 144 ಅನ್ವಯ ಜಾರಿಯಲ್ಲಿದ್ದ ನಿಷೇಧಾಜ್ಞೆಯನ್ನು ಸೆ.25ರ ವರೆಗೆ ವಿಸ್ತರಣೆ ಮಾಡಲಾಗಿದೆ. ಆದರೆ, 16 ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜಾರಿಯಲ್ಲಿದ್ದ ಕರ್ಫ್ಯೂ ತೆರವುಗೊಳಿಸಲಾಗಿದೆ.
ಬೆಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಎಸ್.ಮೇಘರಿಕ್ ಅವರು ಬುಧವಾರ ಸಂಜೆ ಈ ಕುರಿತು ಆದೇಶ ಹೊರಡಿಸಿದ್ದಾರೆ. ನಗರದ 16 ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿದ್ದ ಕರ್ಫ್ಯೂವನ್ನು ತೆರವುಗೊಳಿಸಲಾಗಿದೆ. ಆದರೆ, ಸೆಕ್ಷನ್ 144 ಅನ್ವಯ ನಿಷೇಧಾಜ್ಞೆ ಮಾತ್ರ ಜಾರಿಯಲ್ಲಿರುತ್ತದೆ.[ಬೆಂಗಳೂರಿನಲ್ಲಿ 144 ಸೆಕ್ಷನ್ ಅನ್ವಯ ನಿಷೇಧಾಜ್ಞೆ ಜಾರಿ]

ಕಾವೇರಿ ನದಿ ನೀರು ಹಂಚಿಕೆ ತೀರ್ಪನ್ನು ಖಂಡಿಸಿ ಬೆಂಗಳೂರಿನಲ್ಲಿ ಗಲಭೆ ನಡೆದಿತ್ತು. ತಮಿಳುನಾಡು ಮೂಲದ ವಾಹನಗಳಿಗೆ ಬೆಂಕಿ ಹಚ್ಚಲಾಗಿತ್ತು. ಸೋಮವಾರ ನಡೆದ ಗಲಭೆಗೆ ಸಂಬಂಧಿಸಿದಂತೆ 312 ಜನರನ್ನು ಬಂಧಿಸಲಾಗಿದೆ.[ಚಿತ್ರಗಳು : ಹಿಂಸಾಚಾರಕ್ಕೆ ತಿರುಗಿದ ಕಾವೇರಿ ಪ್ರತಿಭಟನೆ]
ಎಲ್ಲಿ ಕರ್ಫ್ಯೂ ಜಾರಿಯಲ್ಲಿತ್ತು? : ರಾಜಗೋಪಾಲನಗರ, ಕಾಮಾಕ್ಷಿಪಾಳ್ಯ, ವಿಜಯನಗರ, ಬ್ಯಾಟರಾಯನಪುರ, ಕೆಂಗೇರಿ, ಮಾಗಡಿ ರೋಡ್, ರಾಜಾಜಿನಗರ, ರಾಜರಾಜೇಶ್ವರಿ ನಗರ, ಕೆಪಿ ಅಗ್ರಹಾರ, ಚಂದ್ರಾಲೇಔಟ್, ಯಶವಂತಪುರ, ಮಹಾಲಕ್ಷೀ ಲೇಔಟ್, ಪೀಣ್ಯ, ಆರ್ ಎಂಸಿ ಯಾರ್ಡ್. ನಂದಿನಿ ಲೇಔಟ್, ಜ್ಞಾನ ಭಾರತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕರ್ಫ್ಯೂ ಜಾರಿಯಲ್ಲಿತ್ತು.
-
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು












Click it and Unblock the Notifications