ಹುತಾತ್ಮರ ಸ್ಮಾರಕ ಸಂರಕ್ಷಣೆಗಾಗಿ ಎಸ್ಎಫ್ ಐನಿಂದ ಪ್ರತಿಭಟನೆ
ಮೈಸೂರು ಬ್ಯಾಂಕ್ ವೃತ್ತದಲ್ಲಿರುವ ಹುತಾತ್ಮ ಸ್ಮಾರಕವನ್ನು ಸಂರಕ್ಷಿಸಿ, ಅಭಿವೃದ್ಧಿಪಡಿಸಲು ಆಗ್ರಹಿಸಿ ಪ್ರತಿಭಟನಾ ಧರಣಿಯನ್ನು ಭಾರತ ವಿದ್ಯಾರ್ಥಿ ಫೆಢರೇಷನ್ (ಎಸ್.ಎಫ್.ಐ) ಹಾಗೂ ಇನ್ನಿತರ ಸಂಘಟನೆಗಳು ಮಾರ್ಚ್ 23ರಂದು ಹಮ್ಮಿಕೊಂಡಿವೆ.
ಬೆಂಗಳೂರು, ಮಾರ್ಚ್ 22: ಹುತಾತ್ಮ ಭಗತ್ಸಿಂಗ್ ಮತ್ತು ಆತನ ಸಂಗಾತಿಗಳ ಹುತಾತ್ಮ ದಿನದ ಅಂಗವಾಗಿ ಮೈಸೂರು ಬ್ಯಾಂಕ್ ವೃತ್ತದಲ್ಲಿರುವ ಹುತಾತ್ಮ ಸ್ಮಾರಕವನ್ನು ಸಂರಕ್ಷಿಸಿ, ಅಭಿವೃದ್ಧಿಪಡಿಸಲು ಆಗ್ರಹಿಸಿ ಪ್ರತಿಭಟನಾ ಧರಣಿಯನ್ನು ಭಾರತ ವಿದ್ಯಾರ್ಥಿ ಫೆಢರೇಷನ್ (ಎಸ್.ಎಫ್.ಐ) ಹಾಗೂ ಇನ್ನಿತರ ಸಂಘಟನೆಗಳು ಮಾರ್ಚ್ 23ರಂದು ಹಮ್ಮಿಕೊಂಡಿವೆ.
ಭಗತ್ಸಿಂಗ್, ರಾಜ್ಗುರು ಹಾಗೂ ಸುಖ್ದೇವ್ರವರನ್ನು ಬ್ರಿಟೀಷರು ಗಲ್ಲಿಗೇರಿಸಿದ ದಿನ ಮಾರ್ಚ್ 23, ಈ ದಿನವನ್ನು ಭಾರತ ವಿದ್ಯಾರ್ಥಿ ಫೆಢರೇಷನ್ (ಎಸ್.ಎಫ್.ಐ), ಭಾರತ ಪ್ರಜಾಸತ್ತಾತ್ಮ್ಮಕ ಯುವಜನ ಫೆಡರೇಷನ್(ಡಿ.ವೈ.ಎಫ್.ಐ) ಹಾಗೂ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ(ಜೆ.ಎಂ.ಎಸ್) ಸಂಘಟನೆಗಳು ಜಂಟಿಯಾಗಿ ದೇಶಾದ್ಯಂತ ಹುತಾತ್ಮರ ಸಂಸ್ಮರಣಾ ಕಾರ್ಯಕ್ರಮವನ್ನು ಆಚರಿಸುತ್ತಿವೆ.

ಇದರ ಭಾಗವಾಗಿ ಬೆಂಗಳೂರಿನಲ್ಲಿ ಈ ಹುತಾತ್ಮರ ಸಂಸ್ಮರಣೆಯ ಅಂಗವಾಗಿ ಮೈಸೂರು ಬ್ಯಾಂಕ್ ವೃತ್ತದಲ್ಲಿರುವ ಹುತಾತ್ಮರ ಸ್ಮಾರಕವನ್ನು ಸಂರಕ್ಷಿಸಿ ಆಭಿವೃದ್ದಿಪಡಿಸಬೇಕೆಂದು ಆಗ್ರಹಿಸಿ ಅರ್ಥಪೂರ್ಣವಾಗಿ ಪ್ರತಿಭಟನಾ ಧರಣಿಯನ್ನು ಹಮ್ಮಿಕೊಳ್ಳಲಾಗಿದೆ.
ಈ ಕಾರ್ಯಕ್ರಮಕ್ಕೆ ಹಿರಿಯ ಸ್ವಾತಂತ್ರ್ಯ ಹೋರಾಟಗಾರರು ಆಗಿರುವ ಡಾ.ಎಚ್.ಎಸ್ ದೊರೆಸ್ವಾಮಿರವರು ಉದ್ಘಾಟನೆ ಮಾಡಿ ಚಾಲನೆ ನೀಡುವರು. ವಿಚಾರವಾದಿಗಳಾಗಿರುವ ಕೆ.ಮರುಳಸಿದ್ದಪ್ಪರವರು ಸೇರಿದಂತೆ ಹಲವು ಸಾಹಿತಿಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸುವವರು. ಕಾರ್ಯಕ್ರಮದ ವಿವರಗಳು
ದಿನಾಂಕ : 23/03/2017, ಗುರುವಾರ
ಸಮಯ : ಬೆಳಗ್ಗೆ 11.30 ರಿಂದ ಮಧ್ಯಾಹ್ನ 3 ರವರೆಗೆ
ಸ್ಥಳ : ಮೈಸೂರು ಬ್ಯಾಂಕ್ ವೃತ್ತದ ಬಳಿಯಿರುವ ಹುತಾತ್ಮರ ಸ್ಮಾರಕದ ಹತ್ತಿರ
ಸಂಪರ್ಕಕ್ಕಾಗಿ : 8880031843, 7022700332
-
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications