ಶಿರಾಡಿ, ಸಂಪಾಜೆ ಘಾಟ್ನಲ್ಲಿ ವಾಹನ ಓಡಾಟಕ್ಕೆ ಅಡ್ಡಿಯಿಲ್ಲ
ಬೆಂಗಳೂರು, ಆಗಸ್ಟ್ 12: ಭಾರಿ ಮಳೆಯಿಂದಾಗಿ ರಸ್ತೆ ಸಂಪರ್ಕಗಳು ಕಡಿತಗೊಂಡಿವೆ. ಮುಖ್ಯವಾಗಿ ಬೇರೆ ಜಿಲ್ಲೆಗಳು ಹಾಗೂ ದಕ್ಷಿಣ ಕನ್ನಡ ನಡುವೆ ಸಂಪರ್ಕ ದುಸ್ತರವಾಗಿದೆ. ಈಗ ಮಳೆ ಕಡಿಮೆಯಾಗಿದ್ದು, ಭೂಕುಸಿತವಾದ ಪ್ರದೇಶಗಳಲ್ಲಿ ರಕ್ಷಣಾ ಕಾರ್ಯಗಳು ನಡೆದಿರುವುದರಿಂದ ಮತ್ತೆ ಸಂಪರ್ಕ ಸಾಧ್ಯವಾಗುತ್ತಿದೆ.
ಮುಖ್ಯವಾಗಿ ದಕ್ಷಿಣ ಕನ್ನಡ ಮತ್ತು ಕರಾವಳಿಯ ಇತರೆ ಭಾಗಗಳಿಗೆ ತೆರಳುವ ಮಾರ್ಗಗಳು ಘಾಟ್ ಪ್ರದೇಶಗಳಾಗಿರುವುದರಿಂದ ಭೂಕುಸಿತದಿಂದ ರಸ್ತೆ ಸಂಪರ್ಕ ಕಡಿತಗೊಂಡು ಜನರು ಅತೀವ ಸಂಕಷ್ಟಕ್ಕೆ ಸಿಲುಕಿದ್ದರು. ದೈನಂದಿನ ಸಂಚಾರಕ್ಕೆ ಶಿರಾಡಿ ಮತ್ತು ಸಂಪಾಜೆ ಘಾಟ್ಗಳು ಮುಕ್ತಗೊಂಡಿವೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಸಂಪಾಜೆ ರಸ್ತೆಯ ಮೂಲಕ ಲಘು ವಾಹನಗಳು ಮತ್ತು ಪ್ರಯಾಣಿಕ ಸಾಗಣೆ ವಾಹನಗಳ ಸಂಚಾರ ನಡೆಸಬಹುದಾಗಿದೆ. ಶಿರಾಡಿ ಘಾಟ್ನಲ್ಲಿ ಕೂಡ ವಾಹನ ಸಂಚಾರಕ್ಕೆ ಅವಕಾಶ ನೀಡಲಾಗಿದ್ದು, ಹವಾನಿಯಂತ್ರಿತವಲ್ಲದ ದೊಡ್ಡ ವಾಹನಗಳ ಓಡಾಟಕ್ಕೆ ಅವಕಾಶ ನೀಡಲಾಗಿದೆ.

ಆದರೆ, ಚಾರ್ಮಾಡಿ ಘಾಟ್ ಪರಿಸ್ಥಿತಿ ಹೀನಾಯವಾಗಿದ್ದು, ಇಲ್ಲಿ ವಾಹನಗಳ ಸಂಚಾರ ಸಾಧ್ಯವಿಲ್ಲ. ಇಲ್ಲಿ ಕುಸಿದುಬಿದ್ದ ಮಣ್ಣು, ಕಲ್ಲುಗಳನ್ನು ತೆರವುಗೊಳಿಸಿ ಸಂಚಾರಕ್ಕೆ ಯೋಗ್ಯವಾಗುವಂತೆ ಮಾಡಲು ತಿಂಗಳುಗಳೇ ಬೇಕಾಗಬಹುದು ಎನ್ನಲಾಗಿದೆ. ಮಳೆ ಹಾನಿಯಿಂದ ಚಾರ್ಮಾಡಿಗೆ ತೀವ್ರ ಹಾನಿಯಾಗಿದೆ.
-
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ












Click it and Unblock the Notifications