ಜೂನ್ಗೂ ಮುನ್ನ ಶಿವಾನಂದ ಸ್ಟೀಲ್ ಬ್ರಿಡ್ಜ್ ಕಾಮಗಾರಿ ಮುಗಿಯಲ್ಲ
ಬೆಂಗಳೂರು, ಫೆಬ್ರವರಿ 12: ಶಿವಾನಂದ ವೃತ್ತದಲ್ಲಿ ಆರಂಭವಾಗಿರುವ ಸ್ಟೀಲ್ ಬ್ರಿಡ್ಜ್ ನಿರ್ಮಾಣ ಕಾಮಗಾರಿ ಜೂನ್ ಒಳಗೆ ಮುಗಿಯುವುದು ಅನುಮಾನವಾಗಿದೆ.
ಸ್ಟೀಲ್ ಬ್ರಿಡ್ಜ್ ಕಾಮಗಾರಿಯ ಭಾಗವಾಗಿ ಕಾಂಕ್ರೀಟ್ ಕಂಬದ ಮೇಲೆ ಕಬ್ಬಿಣದ ಬೀಮ್ಗಳನ್ನು ಅಳವಡಿಸುವ ಕಾರ್ಯಕ್ಕೆ ಚಾಲನೆ ದೊರೆತಿದೆ. ಆದರೆ ಮಳೆಗಾಲಕ್ಕೂ ಮುನ್ನ ಕಾಮಗಾರಿ ಮುಗಿಯುವ ಸಾಧ್ಯತೆ ಕಡಿಮೆ ಇದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಅನೇಕ ಕಾರಣಗಳಿಂದಾಗಿ ಕಾಮಗಾರಿ ವಿಳಂಬವಾಗುತ್ತಿದೆ. ಕೆಲವು ದಿನಗಳಿಂದ ಬೀಮ್ ಅಳವಡಿಸುವ ಕಾಮಗಾರಿ ಭರದಿಂದ ಸಾಗಿದೆ. ಇದು ಉಳಿದ ಕಂಬಗಳ ಮೇಲೆ ಬೀಮ್ ಅಳವಡಿಸುವ ಕಾಮಗಾರಿಗೆ ಬಹಳಷ್ಟು ಸಮಯ ಹಿಡಿಯಲಿದೆ. ಇದಾದ ನಂತರ ಎಲಿಮೆಂಟ್ ಕೂಡಿಸಿ ಬ್ರಿಡ್ಜ್ ರೂಪ ನೀಡಲಾಗುತ್ತದೆ.

ಯೋಜನೆ ಜಾರಿಯಾಗುತ್ತಿರುವ ಸ್ಥಳದಲ್ಲಿ ಸಂಚಾರ ದಟ್ಟಣೆ ಹೆಚ್ಚಿರುವುದರಿಂದ ಕಾಮಗಾರಿಯನ್ನು ವೇಗವಾಗಿ ಕೈಗೆತ್ತಿಕೊಳ್ಳಲು ಸಾಧ್ಯವಾಗುತ್ತಿಲ್ಲ, ದೊಡ್ಡ ಕ್ರೇನ್ ಮೂಲಕ ಬೀಮ್ ಸಾಗಣೆ ವೇಳೆ ರಸ್ತೆಯಲ್ಲಿ ಸಂಚಾರವನ್ನು ಸಂಪೂರ್ಣವಾಗಿ ಬಂದ್ ಮಾಡಬೇಕಿದೆ ಎಂದು ಬಿಬಿಎಂಪಿ ಎಂಜಿನಿಯರ್ ಒಬ್ಬರು ಮಾಹಿತಿ ನೀಡಿದ್ದಾರೆ.
ಮರ ಕಡಿಯಲು ಪರಿಸರ ವಾದಿಗಳ ಆಕ್ಷೇಪ, ಕೋರ್ಟ್ ತಗಾದೆ, ಭೂಸ್ವಾಧೀನ ಕಾರಣದಿಂದ ಕಾಮಗಾರಿ ಆರಂಭಿಸಲು ಅವಕಾಶ ಆಗಿರಲಿಲ್ಲ ಕೆಲಸ ಪ್ರಗತಿಯಲ್ಲಿದೆ ಆದರೂ ನಿರೀಕ್ಷಿತ ಮಟ್ಟವನ್ನು ತಲುಪಲು ಸಾಧ್ಯವಾಗುತ್ತಿಲ್ಲ ಎಂದು ತಿಳಿಸಿದ್ದಾರೆ.
-
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ











Click it and Unblock the Notifications