ಪೆಟ್ರೋಲ್ ಮತ್ತು ಡಿಸೇಲ್ ಏರಿಕೆ ಖಂಡಿಸಿದ ಸಿದ್ದರಾಮಯ್ಯ
ಬೆಂಗಳೂರು, ಜೂನ್ 10: ಸತತ ನಾಲ್ಕನೇ ದಿನವೂ ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಏರಿಕೆಯಾಗಿದೆ. ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಸತತವಾಗಿ ಏರಿಕೆಯಾಗಿರುವುದನ್ನು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಖಂಡಿಸಿದ್ದಾರೆ.
Recommended Video
''ಸತತ ನಾಲ್ಕು ದಿನದಲ್ಲಿ ಪೆಟ್ರೋಲ್ ಮತ್ತು ಡಿಸೇಲ್ ಬೆಲೆಯಲ್ಲಿ 2 ರೂಪಾಯಿ ಹೆಚ್ಚಿಸಲಾಗಿದೆ. ಕಚ್ಚಾ ತೈಲ ದರ ಏರಿಕೆಯಾಗುತ್ತಿದ್ದಂತೆ ಸಾಮಾನ್ಯರ ಮೇಲೆ ಹೊರೆ ಹಾಕುವುದನ್ನು ಮೋದಿ ಬಹಳ ವೇಗವಾಗಿ ಮಾಡ್ತಾರೆ. ಅದೇ ಕಚ್ಚಾ ತೈಲಾ ಬದರ ಇಳಿಕೆಯಾದಾಗ ಬೆಲೆ ಇಳಿಸುವುದಕ್ಕೆ ಹಠ ಮಾಡ್ತಾರೆ.
ಇಂಧನ ಬೆಲೆ ಹೆಚ್ಚುತ್ತಿರುವಾಗ ಬೇಡಿಕೆ ಸುಧಾರಿಸುತ್ತದೆ ಎಂದು ನಾವು ಹೇಗೆ ನಿರೀಕ್ಷಿಸಲು ಸಾಧ್ಯ?'' ಎಂದು ಪ್ರಶ್ನಿಸಿದ್ದಾರೆ.
Petrol & Diesel prices are increased by approx ₹ 2 in 4 days!!@PMOIndia is very fast in burdening the common man when Crude price goes up but becomes numb to provide relief when Crude price goes down.
— Siddaramaiah (@siddaramaiah) June 10, 2020
How can we expect demand to improve when fuel price keeps increasing?
ಬುಧವಾರ ಪೆಟ್ರೋಲ್ ಬೆಲೆಯಲ್ಲಿ 40 ಪೈಸೆ ಹಚ್ಚಳವಾಗಿದೆ. ಡಿಸೇಲ್ ಬೆಲೆಯಲ್ಲಿ 45 ಪೈಸೆ ಹೆಚ್ಚಳವಾಗಿದೆ.

ಸುದೀರ್ಘ ಲಾಕ್ಡೌನ್ ಇದ್ದ ಕಾರಣ ಸುಮಾರು 83 ದಿನಗಳ ಬಳಿಕ ಜೂನ್ 7 ರಂದು ಮೊದಲ ಸಲ ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಏರಿಕೆ ಮಾಡಲಾಯಿತು. ನಂತರ ಜೂನ್ 8, ಜೂನ್ 9 ಹಾಗೂ ಜೂನ್ 10 ಸಹ ಬೆಲೆ ಏರಿಕೆ ಮಾಡಲಾಗಿದೆ.
ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ಗೆ 75.77 ರೂಪಾಯಿ ಹಾಗೂ ಡಿಸೇಲ್ ಬೆಲೆ 68.09 ರೂಪಾಯಿ ನಿಗದಿಯಾಗಿದೆ.
-
ಶೆಲ್ ಬಂಕ್ನಲ್ಲಿ ಪೆಟ್ರೋಲ್ ದರ ಏರಿಕೆ: ಬೆಂಗಳೂರಿನಲ್ಲಿ 10 ದಿನಗಳಲ್ಲಿ 4.50 ರೂಪಾಯಿ ಹೆಚ್ಚಳ; ಇಲ್ಲಿದೆ ದರಪಟ್ಟಿ -
ನೈರುತ್ಯ ರೈಲ್ವೆ: 194 ಗೂಡ್ಸ್ ರೈಲು ಮ್ಯಾನೇಜರ್ ಹುದ್ದೆ; ಕನ್ನಡಿಗರಿಗೆ ಅನ್ಯಾಯ, ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದೇನು -
ಇಂದಿನಿಂದ SSLC ಪರೀಕ್ಷೆ: 8.66 ಲಕ್ಷ ವಿದ್ಯಾರ್ಥಿಗಳಿಗೆ ಸಿಎಂ ಸಿದ್ದರಾಮಯ್ಯ ಸೇರಿ ಗಣ್ಯರ ಶುಭಹಾರೈಕೆ; ಆತಂಕಬೇಡ ಎಂದ ಸರ್ಕಾರ -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು












Click it and Unblock the Notifications