ಪೆಟ್ರೋಲ್ ಮತ್ತು ಡಿಸೇಲ್ ಏರಿಕೆ ಖಂಡಿಸಿದ ಸಿದ್ದರಾಮಯ್ಯ
ಬೆಂಗಳೂರು, ಜೂನ್ 10: ಸತತ ನಾಲ್ಕನೇ ದಿನವೂ ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಏರಿಕೆಯಾಗಿದೆ. ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಸತತವಾಗಿ ಏರಿಕೆಯಾಗಿರುವುದನ್ನು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಖಂಡಿಸಿದ್ದಾರೆ.
Recommended Video
''ಸತತ ನಾಲ್ಕು ದಿನದಲ್ಲಿ ಪೆಟ್ರೋಲ್ ಮತ್ತು ಡಿಸೇಲ್ ಬೆಲೆಯಲ್ಲಿ 2 ರೂಪಾಯಿ ಹೆಚ್ಚಿಸಲಾಗಿದೆ. ಕಚ್ಚಾ ತೈಲ ದರ ಏರಿಕೆಯಾಗುತ್ತಿದ್ದಂತೆ ಸಾಮಾನ್ಯರ ಮೇಲೆ ಹೊರೆ ಹಾಕುವುದನ್ನು ಮೋದಿ ಬಹಳ ವೇಗವಾಗಿ ಮಾಡ್ತಾರೆ. ಅದೇ ಕಚ್ಚಾ ತೈಲಾ ಬದರ ಇಳಿಕೆಯಾದಾಗ ಬೆಲೆ ಇಳಿಸುವುದಕ್ಕೆ ಹಠ ಮಾಡ್ತಾರೆ.
ಇಂಧನ ಬೆಲೆ ಹೆಚ್ಚುತ್ತಿರುವಾಗ ಬೇಡಿಕೆ ಸುಧಾರಿಸುತ್ತದೆ ಎಂದು ನಾವು ಹೇಗೆ ನಿರೀಕ್ಷಿಸಲು ಸಾಧ್ಯ?'' ಎಂದು ಪ್ರಶ್ನಿಸಿದ್ದಾರೆ.
Petrol & Diesel prices are increased by approx ₹ 2 in 4 days!!@PMOIndia is very fast in burdening the common man when Crude price goes up but becomes numb to provide relief when Crude price goes down.
— Siddaramaiah (@siddaramaiah) June 10, 2020
How can we expect demand to improve when fuel price keeps increasing?
ಬುಧವಾರ ಪೆಟ್ರೋಲ್ ಬೆಲೆಯಲ್ಲಿ 40 ಪೈಸೆ ಹಚ್ಚಳವಾಗಿದೆ. ಡಿಸೇಲ್ ಬೆಲೆಯಲ್ಲಿ 45 ಪೈಸೆ ಹೆಚ್ಚಳವಾಗಿದೆ.

ಸುದೀರ್ಘ ಲಾಕ್ಡೌನ್ ಇದ್ದ ಕಾರಣ ಸುಮಾರು 83 ದಿನಗಳ ಬಳಿಕ ಜೂನ್ 7 ರಂದು ಮೊದಲ ಸಲ ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಏರಿಕೆ ಮಾಡಲಾಯಿತು. ನಂತರ ಜೂನ್ 8, ಜೂನ್ 9 ಹಾಗೂ ಜೂನ್ 10 ಸಹ ಬೆಲೆ ಏರಿಕೆ ಮಾಡಲಾಗಿದೆ.
ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ಗೆ 75.77 ರೂಪಾಯಿ ಹಾಗೂ ಡಿಸೇಲ್ ಬೆಲೆ 68.09 ರೂಪಾಯಿ ನಿಗದಿಯಾಗಿದೆ.
-
ಏಪ್ರಿಲ್ 12ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Cabinet Reshuffle: ಶಾಸಕರ ದೆಹಲಿಗೆ ಭೇಟಿ ತಪ್ಪಿಲ್ಲ, ಸಂಪುಟ ಪುನರ್ರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು: ಸಿದ್ದರಾಮಯ್ಯ -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
Aditya: ನಿನ್ನೆ ಮೊನ್ನೆ ಬಂದೋರೆಲ್ಲ ದರ್ಶನ್ಗೆ ಕ್ಲೋಸ್ ಅಂತಿದ್ದಾರೆ, ಅವನು ಎಂದಿಗೂ ನನ್ನ ದೋಸ್ತ್: ನಟ ಆದಿತ್ಯ -
ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಆರ್ಸಿಬಿ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ












Click it and Unblock the Notifications