Get Updates
Get notified of breaking news, exclusive insights, and must-see stories!

ಜನಾರ್ಧನ ಹೋಟೆಲ್ ನಲ್ಲಿ ಉಪಹಾರ ಸ್ವೀಕರಿಸಿದ ಸಿದ್ದರಾಮಯ್ಯ

ಬೆಂಗಳೂರು, ಜನವರಿ 26 : ಮಾಣೆಕ್ ಷಾ ಪೆರೇಡ್ ಮೈದಾನದಲ್ಲಿ ನಡೆದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಪಾಲ್ಗೊಂಡ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆಜೆ. ಜಾರ್ಜ್ ಅವರೊಂದಿಗೆ ಜನಾರ್ಧನ ಹೋಟೆಲ್ ಗೆ ತೆರಳಿ ಉಪಹಾರ ಸೇವಿಸಿದರು.

ನಗರದ ಶಿವಾನಂದ ವೃತ್ತದ ಬಳಿ ಇರುವ ಜನಾರ್ಧನ ಹೋಟೆಲ್ ನಲ್ಲಿ ಶುಕ್ರವಾರ ಉಪಹಾರ ಸೇವಿಸಿದ ಅವರು ಹಲವಾರು ವರ್ಷಗಳಿಂದ ಈ ಹೋಟೆಲ್ ಗೆ ಬರುತ್ತಿದ್ದೇನೆ ಎಂದು ಹೇಳಿದರು ಜತೆಗೆ ಹಳೆಯ ನೆನಪುಗಳನ್ನು ಮೆಲುಕು ಹಾಕಿದರು.

Siddaramaiah had breakfast in Janardhan hotel

ಹೋಟೆಲ್ ನ ಹಿರಿಯ ಸಿಬ್ಬಂದಿಯೂ ಹಳೆಯ ನೆನಪುಗಳನ್ನು ಮೆಲುಕು ಹಾಕುವ ವಿಚಾರದಲ್ಲಿ ಮುಖ್ಯಮಂತ್ರಿಯವರಿಗೆ ಸಾಥ್ ನೀಡಿದರು. ಮಕ್ಕಳೂ ಸೇರಿದಂತೆ ಹೋಟೆಲ್ ಗೆ ಬಂದಿದ್ದ ಜನರು ಮುಖ್ಯಮಂತ್ರಿಯವರೊಂದಿಗೆ ಸೆಲ್ಫೀ ತೆಗೆದುಕೊಂಡು ಸಂಭ್ರಮಿಸಿದರು. ಮುಖ್ಯಮಂತ್ರಿಯವರೊಂದಿಗೆ ಮೇಯರ್ ಸಂಪತ್ ರಾಜ್ ಹಾಜರಿದ್ದರು.

Siddaramaiah had breakfast in Janardhan hotel
More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+