ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಈಜಿಪುರ-ಕೇಂದ್ರೀಯ ಸದನ ಜಂಕ್ಷನ್ ಫ್ಲೈಓವರ್ ನಿರ್ಮಾಣಕ್ಕೆ ಚಾಲನೆ

By Sachhidananda Acharya
|
Google Oneindia Kannada News

ಬೆಂಗಳೂರು, ಜುಲೈ 24: ಈಜಿಪುರ ರಸ್ತೆ ಒಳವರ್ತುಲ ಜಂಕ್ಷನ್ ನಿಂದ ಕೇಂದ್ರೀಯ ಸದನ ಜಂಕ್ಷನ್ ವರೆಗೆ 'ಫ್ಲೈ ಓವರ್' ನಿರ್ಮಾಣಕ್ಕೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶಂಕುಸ್ಥಾಪನೆ ನೆರವೇರಿಸಿದರು.

2020 ಕ್ಕೆ ಪೂರ್ಣವಾಗಲಿದೆ ರಾಗಿಗುಡ್ಡ-ಸಿಲ್ಕ್ ಬೋರ್ಡ್ ಮೇಲ್ಸೇತುವೆ2020 ಕ್ಕೆ ಪೂರ್ಣವಾಗಲಿದೆ ರಾಗಿಗುಡ್ಡ-ಸಿಲ್ಕ್ ಬೋರ್ಡ್ ಮೇಲ್ಸೇತುವೆ

ಮುಖ್ಯಮಂತ್ರಿಗಳ ನಗರೋತ್ಥಾನ ಯೋಜನೆಯಡಿ ಈ 'ಮೇಲು ಸೇತುವೆ' ನಿರ್ಮಾಣ ಮಾಡಲಾಗುತ್ತಿದೆ.

Siddaramaiah laid foundation stone for flyover between Ejipura-Kendriya Sadana junction

ಮೇಲು ಸೇತುವೆ ನಿರ್ಮಾಣದಿಂದಾಗುವ ಲಾಭ

ಈ ಮೇಲು ಸೇತುವೆ ನಿರ್ಮಾಣದಿಂದ ಇಲ್ಲಿನ ಮೂರು ವೃತ್ತಗಳಲ್ಲಿ ಟ್ರಾಫಿಕ್ ಸಮಸ್ಯೆ ಬಗೆಹರಿಯಲಿದೆ. ಈಜಿಪುರ ರಸ್ತೆ ಒಳವರ್ತುಲ ಜಂಕ್ಷನ್, ಸೋನಿ ವರ್ಲ್ಡ್ ಜಂಕ್ಷನ್ ಹಾಗೂ ಕೇಂದ್ರೀಯ ಸದನ ಜಂಕ್ಷನ್ ಗಳಲ್ಲಿ ಟ್ರಾಫಿಕ್ ದೊಟ್ಟ ಮಟ್ಟಕ್ಕೆ ತಗ್ಗಲಿದೆ.

ಕೋನಪ್ಪನ ಅಗ್ರಹಾರದ ಬಳಿ ಮೇಲ್ಸೇತುವೆಯಲ್ಲಿ ಬಾಯಿಬಿಟ್ಟ ಕಬ್ಬಿಣದ ಕೊಂಡಿಕೋನಪ್ಪನ ಅಗ್ರಹಾರದ ಬಳಿ ಮೇಲ್ಸೇತುವೆಯಲ್ಲಿ ಬಾಯಿಬಿಟ್ಟ ಕಬ್ಬಿಣದ ಕೊಂಡಿ

Siddaramaiah laid foundation stone for flyover between Ejipura-Kendriya Sadana junction

ಇನ್ನು ಫ್ಲೈ ಓವರ್ ನಿರ್ಮಾಣವಾದರೆ ಪ್ರಯಾಣಿಕರು ಹೊಸೂರು ರಸ್ತೆಯಿಂದ ದೊಮ್ಮಲೂರಿಗೆ ನೇರವಾಗಿ ಮೇಲು ಸೇತುವೆ ಮೂಲಕ ಪ್ರಯಾಣಿಸಬಹುದಾಗಿದೆ.

English summary
Chief minister Siddaramaiah laid the foundation stone for an upcoming flyover between Ejipura inner road junction to Kendriya Sadana junction in Hosur Road.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X