ಭ್ರಷ್ಟಾಚಾರ: ಮುಖಾಮುಖಿ ಚರ್ಚೆಗೆ ಮೋದಿಗೆ ಸಿದ್ದರಾಮಯ್ಯ ಪಂಥಾಹ್ವಾನ

ಬೆಂಗಳೂರು, ಫೆಬ್ರವರಿ 06 : ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಿ ಮೋದಿ ಅವರಿಗೆ ಭ್ರಷ್ಟಾಚಾರ ಕುರಿತಂತೆ ಮುಖಾಮುಖಿ ಚರ್ಚೆಗೆ ಬರುವಂತೆ ಪಂಥಾಹ್ವಾನ ನೀಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ನಗರಕ್ಕೆ ಬಂದು ಭಾಷಣ ಮಾಡಿ ಹೋದ ನಂತರ ಶುರುವಾದ ಬಿಜೆಪಿ ಮತ್ತು ಕಾಂಗ್ರೆಸ್​ ನಾಯಕರ ಟ್ವಿಟರ್​ ಕೆಸರೆರಚಾಟ ಮುಂದುವರೆದಿದೆ. ಸಿಎಂ ಸಿದ್ದರಾಮಯ್ಯ ಟ್ವಿಟ್ಟರ್​ ಮೂಲಕ ಪ್ರಧಾನಿಗೆ ನೇರ ಸವಾಲು ಹಾಕಿದ್ದಾರೆ. ಭ್ರಷ್ಟಾಚಾರದ ಬಗ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಾತು ಆರಂಭಿಸಿರುವುದು ನನಗೆ ಸಂತಸ ತಂದಿದೆ. ಈ ಕುರಿತು ಚಚಿರ್ಸಲು ಅವರನ್ನು ಆಹ್ವಾನಿಸುತ್ತೇನೆ ಎಂದಿದ್ದಾರೆ.

Siddaramaiah openly invites Modi to discuss about corruption

ಮೊದಲು ಲೋಕ್​ಪಾಲ್ ನೇಮಿಸಿ, ನ್ಯಾಯಧೀಶ ಲೋಯಾ ಸಾವಿರ ಪ್ರಕರಣ ತನಿಖೆ ನಡೆಸಿ. ಅಮಿತ್ ಷಾ ಮಗ ಜಾಯ್​ ಷಾ ಕಂಪನಿಯ ವಿರುದ್ಧದ ಅಕ್ರಮ ಆರೋಪ ತನಿಖೆ ಆರಂಭಿಸಿ. ಕ್ರಿಮಿನಲ್ ಹಿನ್ನೆಲೆ ಇಲ್ಲದ ವ್ಯಕ್ತಿಯನ್ನು ಸಿಎಂ ಅಭ್ಯರ್ಥಿಯಾಗಿ ಘೋಷಿಸಿ ಎಂದು ಸಿದ್ದರಾಮಯ್ಯ ಪ್ರಧಾನಿಗೆ ಸವಾಲೆಸೆದಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+