ಕೊವಿಡ್-19 ನಿರ್ವಹಣೆಗೆ ಯಾವ ಇಲಾಖೆಯಲ್ಲಿ ಎಷ್ಟು ಖರ್ಚು?
ಬೆಂಗಳೂರು, ಜುಲೈ.23: ಕೊರೊನಾವೈರಸ್ ಸೋಂಕು ನಿರ್ವಹಣೆಗೆ ಉಪಕರಣಗಳ ಖರೀದಿಸಲು 324 ಕೋಟಿ ರೂಪಾಯಿ ಖರ್ಚು ಮಾಡಿರುವುದಾಗಿ ಹೇಳುತ್ತಿದೆ. ಉಪ ಮುಖ್ಯಮಂತ್ರಿ ಅಶ್ವಥ್ ನಾರಾಯಣ್ ಮತ್ತು ಆರೋಗ್ಯ ಸಚಿವ ಶ್ರೀರಾಮುಲು ನೀಡಿರುವ ಮಾಹಿತಿ ಶುದ್ಧ ಸುಳ್ಳು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ದೂಷಿಸಿದ್ದಾರೆ.
Recommended Video
ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಲೆಕ್ಕ ಕೊಡಿ ಅಭಿಯಾನ ಆರಂಭಿಸಿದ್ದು, ಗುರುವಾರ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಜಂಟಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದರು. ಒಟ್ಟು ಮೊತ್ತ 4167 ಕೋಟಿ ರೂಪಾಯಿ ಆಗಿದ್ದು, ಈ ಪೈಕಿ 2000 ಕೋಟಿ ರೂಪಾಯಿ ಅವ್ಯವಹಾರ ನಡೆದಿರುವ ಬಗ್ಗೆ ಉಭಯ ನಾಯಕರು ಆರೋಪಿಸಿದ್ದಾರೆ.
ಇನ್ನು ಕೊರೊನಾವೈರಸ್ ನಿರ್ವಹಣೆಗಾಗಿ ರಾಜ್ಯ ಸರ್ಕಾರದ ಇಲಾಖೆಗಳಷ್ಟೇ ಅಲ್ಲದೇ ಜಿಲ್ಲಾಡಳಿತದ ಮಟ್ಟದಲ್ಲಿ ಅಧಿಕಾರಿಗಳು ಕೂಡಾ ಹಣವನ್ನು ಖರ್ಚು ಮಾಡಿದ್ದಾರೆ. ಇದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಕಾಂಗ್ರೆಸ್ ಬಿಡುಗಡೆ ಮಾಡಿದೆ. ಹಾಗಿದ್ದಲ್ಲಿ ಕಾಂಗ್ರೆಸ್ ಬಿಡುಗಡೆ ಮಾಡಿರುವ ದಾಖಲೆಗಳಲ್ಲಿ ಯಾವ ಯಾವ ಇಲಾಖೆಗಳಲ್ಲಿ ಕೊವಿಡ್-19 ನಿರ್ವಹಣೆಗಾಗಿ ಎಷ್ಟು ಹಣ ಖರ್ಚು ಮಾಡಿದೆ ಎನ್ನುವುದರ ಪಟ್ಟಿ ಇಲ್ಲಿದೆ ನೋಡಿ.

ಕೊವಿಡ್-19 ನಿರ್ವಹಣೆಗೆ ಇಲಾಖಾವಾರು ಖರ್ಚು:
ಆರೋಗ್ಯ ಇಲಾಖೆ - 700 ಕೋಟಿ ರೂಪಾಯಿ
ಬಿಬಿಎಂಪಿ, ನಗರ, ಸ್ಥಳೀಯ ಸಂಸ್ಥೆಗಳು - 200 ಕೋಟಿ ರೂಪಾಯಿ
ವೈದ್ಯಕೀಯ ಶಿಕ್ಷಣ ಇಲಾಖೆ - 815 ಕೋಟಿ ರೂಪಾಯಿ
ಜಿಲ್ಲಾಡಳಿತಗಳಿಗೆ ನೀಡಿರುವ ಎಸ್ ಡಿಆರ್ಎಫ್ ಹಣ - 742.32 ಕೋಟಿ ರೂಪಾಯಿ
ಕಾರ್ಮಿಕ ಇಲಾಖೆ ಸುಮಾರು - 1,000 ಕೋಟಿ ರೂಪಾಯಿ
ಸಮಾಜ ಕಲ್ಯಾಣ, ಆಹಾರ, ಶಿಕ್ಷಣ, ಪೊಲೀಸ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಒಳಗೊಂಡಂತೆ ಇಲಾಖೆಗಳು - 500 ಕೋಟಿ ರೂಪಾಯಿ
ಕೊವಿಡ್ ಆರೈಕೆ ಕೇಂದ್ರಕ್ಕೆ ಹಾಸಿಗೆ ದಿಂಬು ಖರೀದಿ - 160 ಕೋಟಿ ರೂಪಾಯಿ
ಕೇಂದ್ರ ಸರ್ಕಾರವು ಖರೀದಿಸಿ ಸರಬರಾಜು ಮಾಡಿರುವ ಉಪಕರಣಗಳು ಮೌಲ್ಯ - 50 ಕೋಟಿ ರೂಪಾಯಿ
ಕೊವಿಡ್ ನಿರ್ವಹಣೆಗೆ ಇದುವರೆಗೂ ಖರ್ಚು ಮಾಡಿರುವ ಒಟ್ಟು ವೆಚ್ಚ - 4167 ಕೋಟಿ ರೂಪಾಯಿ
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications