ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಿದ್ದರಾಮಯ್ಯ, ಆರ್ಸಿಬಿ ಆಟಕ್ಕೆ ಚಪ್ಪಾಳೆ
ಬೆಂಗಳೂರು, ಮಾರ್ಚ್ 28: ಬೆಳಿಗ್ಗೆ ಐಟಿ ಗಲಾಟೆಯಲ್ಲಿ ಮುಳುಗಿದ್ದ ಸಿದ್ದರಾಮಯ್ಯ, ರಾತ್ರಿ ಕ್ರಿಕೆಟ್ ಮ್ಯಾಚ್ ನೋಡುತ್ತಾ ಚಿಲ್ ಮಾಡುತ್ತಿದ್ದಾರೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಚಿನ್ನಸ್ವಾಮಿ ಸ್ಟೇಡಿಯಂಗೆ ತೆರಳಿರುವ ಸಿದ್ದರಾಮಯ್ಯ ಆರ್ಸಿಬಿ-ಮುಂಬೈ ಇಂಡಿಯನ್ಸ್ ತಂಡಗಳ ನಡುವಿನ ಮ್ಯಾಚ್ ವೀಕ್ಷಿಸುತ್ತಿದ್ದಾರೆ.
ವಿಐಪಿ ಬಾಕ್ಸ್ನಲ್ಲಿ ಕೂತು ತಣ್ಣಗೆ ಮ್ಯಾಚ್ ಸವಿಯುತ್ತಿದ್ದಾರೆ, ಸಿದ್ದರಾಮಯ್ಯ ಅವರು ಮ್ಯಾಚ್ ನೋಡುತ್ತಾ ವೀಕ್ಷಕರತ್ತ ಕೈಬೀಸುತ್ತಿರುವ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಕ್ರಿಕೆಟ್ ಪ್ರಿಯ ಸಿದ್ದರಾಮಯ್ಯ ಅವರು ಬೆಂಗಳೂರಿನಲ್ಲಿ ಪಂದ್ಯಗಳು ನಡೆದಾಗ ಬಿಡುವಾದಾಗ ಬೆಂಗಳೂರಿನಲ್ಲಿ ನಡೆವ ಪಂದ್ಯಗಳನ್ನು ನೋಡುವ ಅಭ್ಯಾಸವನ್ನು ಹಿಂದಿನಿಂದಲೂ ಪಾಲಿಸಿಕೊಂಡು ಬಂದಿದ್ದಾರೆ.
ಬೆಂಗಳೂರಿನಲ್ಲಿ ಸಚಿನ್ ತೆಂಡೂಲ್ಕರ್ ಅವರು 200 ರನ್ ಬಾರಿಸಿದಂದು ಸಹ ಸಿದ್ದರಾಮಯ್ಯ ಅವರು ಕ್ರೀಡಾಂಗಣದಲ್ಲಿ ಆ ಪಂದ್ಯ ನೋಡಿದ್ದರು.
More From
-
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ಸಿದ್ದರಾಮಯ್ಯ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ: ರಾಜಕೀಯದಲ್ಲಿ ಹೊಸ ವಿವಾದ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಗ್ಯಾರಂಟಿ ಯೋಜನೆಗಳು ಕಾಂಗ್ರೆಸ್ ಕೈ ಹಿಡಿಯುತ್ತವೆ: ಸಿದ್ದರಾಮಯ್ಯ ಹೇಳಿಕೆ -
Namma Metro: ಐಪಿಎಲ್ ಪಂದ್ಯದ ದಿನ ದಟ್ಟಣೆ ಇಲ್ಲದೇ ಓಡಾಡಿ, ಮೆಟ್ರೋ ಸೇವಾವಧಿ ವಿಸ್ತರಣೆ -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್











Click it and Unblock the Notifications