ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಿದ್ದರಾಮಯ್ಯ, ಆರ್‌ಸಿಬಿ ಆಟಕ್ಕೆ ಚಪ್ಪಾಳೆ

|
Google Oneindia Kannada News

ಬೆಂಗಳೂರು, ಮಾರ್ಚ್ 28: ಬೆಳಿಗ್ಗೆ ಐಟಿ ಗಲಾಟೆಯಲ್ಲಿ ಮುಳುಗಿದ್ದ ಸಿದ್ದರಾಮಯ್ಯ, ರಾತ್ರಿ ಕ್ರಿಕೆಟ್ ಮ್ಯಾಚ್ ನೋಡುತ್ತಾ ಚಿಲ್ ಮಾಡುತ್ತಿದ್ದಾರೆ.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ಚಿನ್ನಸ್ವಾಮಿ ಸ್ಟೇಡಿಯಂಗೆ ತೆರಳಿರುವ ಸಿದ್ದರಾಮಯ್ಯ ಆರ್‌ಸಿಬಿ-ಮುಂಬೈ ಇಂಡಿಯನ್ಸ್‌ ತಂಡಗಳ ನಡುವಿನ ಮ್ಯಾಚ್ ವೀಕ್ಷಿಸುತ್ತಿದ್ದಾರೆ.

ರಾಜಕೀಯ ಪ್ರೇರಿತ ಐಟಿ ದಾಳಿ ಆರೋಪ: ದೋಸ್ತಿ ನಾಯಕರಿಂದ ಪ್ರತಿಭಟನೆ ರಾಜಕೀಯ ಪ್ರೇರಿತ ಐಟಿ ದಾಳಿ ಆರೋಪ: ದೋಸ್ತಿ ನಾಯಕರಿಂದ ಪ್ರತಿಭಟನೆ

ವಿಐಪಿ ಬಾಕ್ಸ್‌ನಲ್ಲಿ ಕೂತು ತಣ್ಣಗೆ ಮ್ಯಾಚ್‌ ಸವಿಯುತ್ತಿದ್ದಾರೆ, ಸಿದ್ದರಾಮಯ್ಯ ಅವರು ಮ್ಯಾಚ್ ನೋಡುತ್ತಾ ವೀಕ್ಷಕರತ್ತ ಕೈಬೀಸುತ್ತಿರುವ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

Siddaramaiah watching RCB vs Mumbai match in Bengaluru

ಕ್ರಿಕೆಟ್ ಪ್ರಿಯ ಸಿದ್ದರಾಮಯ್ಯ ಅವರು ಬೆಂಗಳೂರಿನಲ್ಲಿ ಪಂದ್ಯಗಳು ನಡೆದಾಗ ಬಿಡುವಾದಾಗ ಬೆಂಗಳೂರಿನಲ್ಲಿ ನಡೆವ ಪಂದ್ಯಗಳನ್ನು ನೋಡುವ ಅಭ್ಯಾಸವನ್ನು ಹಿಂದಿನಿಂದಲೂ ಪಾಲಿಸಿಕೊಂಡು ಬಂದಿದ್ದಾರೆ.

ಸಿದ್ದರಾಮಯ್ಯ ಭೇಟಿಯಾದ ಹಾಸನ ಅಭ್ಯರ್ಥಿ ಪ್ರಜ್ವಲ್ ರೇವಣ್ಣಸಿದ್ದರಾಮಯ್ಯ ಭೇಟಿಯಾದ ಹಾಸನ ಅಭ್ಯರ್ಥಿ ಪ್ರಜ್ವಲ್ ರೇವಣ್ಣ

ಬೆಂಗಳೂರಿನಲ್ಲಿ ಸಚಿನ್ ತೆಂಡೂಲ್ಕರ್ ಅವರು 200 ರನ್ ಬಾರಿಸಿದಂದು ಸಹ ಸಿದ್ದರಾಮಯ್ಯ ಅವರು ಕ್ರೀಡಾಂಗಣದಲ್ಲಿ ಆ ಪಂದ್ಯ ನೋಡಿದ್ದರು.

English summary
Former CM Siddaramaiah watching RCB vs Mumbai match in Bengaluru. He is a cricket lover.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X