ಸಿದ್ಧಾರ್ಥ ನಾಪತ್ತೆ: ಕೃಷ್ಣರನ್ನು ಭೇಟಿ ಮಾಡಿ ಧೈರ್ಯ ಹೇಳಿದ ದೇವೇಗೌಡ್ರು
ಬೆಂಗಳೂರು, ಜುಲೈ 30: ಕೆಫೆ ಕಾಫಿ ಡೇ ಮಾಲೀಕ, ಮಾಜಿ ಮುಖ್ಯಮಂತ್ರಿ, ಬಿಜೆಪಿ ಮುಖಂಡ ಎಸ್ ಎಂ ಕೃಷ್ಣ ಅವರ ಅಳಿಯ ವಿಜಿ ಸಿದ್ಧಾರ್ಥ ಅವರ ನಾಪತ್ತೆ ಪ್ರಕರಣದ ಸುದ್ದಿ ತಿಳಿಯುತ್ತಿದ್ದಂತೆಯೇ ಎಸ್ ಎಂ ಕೃಷ್ಣ ಅವರ ಮನೆಗೆ ಭೇಟಿ ನೀಡುತ್ತಿದ್ದಾರೆ. ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರೂ ಎಸ್ ಎಂ ಕೃಷ್ಣ ಅವರನ್ನು ಭೇಟಿ ಮಾಡಿ ಅವರಿಗೆ ಧೈರ್ಯ ತುಂಬಿದರು.
ರಾಜಕೀಯ ಭಿನ್ನಾಭಿಪ್ರಾಯ, ಪಕ್ಷಭೇದಗಳನ್ನು ಬದಿಗಿಟ್ಟು ಹಲವು ನಾಯಕರು ಎಸ್ ಎಂ ಕೃಷ್ಣ ಅವರನ್ನು ಭೇಟಿಯಾಗಿ ಧೈರ್ಯ ತುಂಬುತ್ತಿದ್ದಾರೆ. ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ, ಜೆಡಿಎಸ್ ಮುಖಂಡ ಎಚ್ ಡಿ ರೇವಣ್ಣ ಸೇರಿದಂತೆ ಗಣ್ಯರು ಎಸ್ ಎಂ ಕೃಷ್ಣ ಅವರನ್ನು ಭೇಟಿಯಾಗುತ್ತಿದ್ದಾರೆ.
CCD Owner VG Siddhartha Missing LIVE: ಸಿದ್ಧಾರ್ಥ ನಾಪತ್ತೆ: 16 ಗಂಟೆ ಶೋಧ ಕಾರ್ಯ ನೀಡಿಲ್ಲ ಫಲ
ಸೋಮವಾರ ಸಂಜೆಯಿಂದ ಮಂಗಳೂರು ಉಳ್ಳಾಲ ರಸ್ತೆಯಲ್ಲಿ ಪ್ರಯಾಣಿಸುತ್ತಿದ್ದ ಸಿದ್ಧಾರ್ಥ ಆ ನಂತರ ಕಾಣೆಯಾಗಿದ್ದರು. ಅವರು ಬೆಂಗಳೂರಿನಿಂದ ರಸ್ತೆಯುದ್ದಕ್ಕೂ ತನ್ನ ಹಲವು ಸ್ನೇಹಿತರಿಗೆ ಫೋನಾಯಿಸಿ ಕ್ಷಮೆ ಕೇಳುತ್ತಿದ್ದರು ಎಂದು ಅವರ ಕಾರ್ ಡ್ರೈವರ್ ಹೇಳಿದ್ದಾರೆ.

ಕಾರಿನಿಂದ ರಸ್ತೆ ಮಧ್ಯದಲ್ಲಿ ಇಳಿದ ಸಿದ್ಧಾರ್ಥ್ ಯೂಟರ್ನ್ ತೆಗೆದುಕೊಂಡು ಬರಲು ಡ್ರೈವರ್ ಬಳಿ ಹೇಳಿ, ನಂತರ ನಾಪತ್ತೆಯಾಗಿದ್ದರು. ಅವರು ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುಬಹುದು ಎಂಬ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ನದಿಯಲ್ಲಿ ಶೋಧ ಕಾರ್ಯ ನಡೆಯುತ್ತಿದೆ.
ಸುಮಾರು 8000 ಕೋಟಿಗೂ ಅಧಿಕ ಮೊತ್ತದ ಸಾಲ ಹೊಂದಿದ್ದ ಸಿದ್ಧಾರ್ಥ ಅವರು ಹಣಕಾಸಿನ ಒತ್ತಡದಿಂದ ಬಳಲುತ್ತಿದ್ದರು ಎನ್ನಲಾಗಿದೆ. ಆದಾಯ ತೆರಿಗೆ ಇಲಾಖೆಯಿಂದಲೂ ಅವರಿಗೆ ಕಿರುಕುಳ ನೀಡಲಾಗುತ್ತಿತ್ತು ಎನ್ನಲಾಗಿದ್ದು, ಅವರ ನಾಪತ್ತೆ ಪ್ರಕರಣ ಮತ್ತಷ್ತು ನಿಗೂಢತೆ ಸೃಷ್ಟಿಸಿದೆ.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications