ತತ್ತರಿಸಿದ ಕೇರಳ: ಸರಳ ಓಣಂ ಆಚರಣೆಗೆ ಬೆಂಗಳೂರು ಕೇರಳಿಗರ ನಿರ್ಧಾರ
ಬೆಂಗಳೂರು, ಆಗಸ್ಟ್ 24: ಕೇರಳದಲ್ಲಿ ಭಾರಿ ಮಳೆಯಿಂದ ಪ್ರವಾಹಕ್ಕೆ ಸಿಲುಕಿ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ, ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಕೇರಳಿಗರು ಓಣಂ ಹಬ್ಬವನ್ನು ಸರಳವಾಗಿ ಆಚರಿಸಲು ತೀರ್ಮಾನಿಸಿದ್ದಾರೆ.
ಪ್ರಕೃತಿ ವಿಕೋಪದಿಂದಾಗಿ ಲಕ್ಷಾಂತರ ಮಂದಿ ಸಂತ್ರಸ್ತರಾಗಿದ್ದಾರೆ, ಮನೆ, ಆಸ್ತಿ ಪಾಸ್ತಿಗಳನ್ನು ಕಳೆದುಕೊಂಡಿದ್ದಾರೆ, ಇಂತಹ ಸಂದರ್ಭದಲ್ಲಿ ವಿಜೃಂಭಣೆಯಿಂದ ಓಣಂ ಆಚರಣೆ ಮಾಡುವುದು ಸೂಕ್ತವಲ್ಲ ಎಂದು ಭಾವಿಸಿರುವ ಕೇರಳಿಗರು ಸರಳ ಓಣಂ ಆಚರಣೆಗೆ ಮುಂದಾಗಿದ್ದಾರೆ.
ಕೇರಳಿಗರ ಪ್ರಮುಖ ಹಬ್ಬ ಓಣಂ, ಜಾತಿ ಬೇಧವಿಲ್ಲದೆ ಆಚರಿಸಿರುವ ಹಬ್ಬ ಇದಾಗಿದೆ. ಈ ಹಬ್ಬದ ಸಂದರ್ಭದಲ್ಲಿ ಹಲವಾರು ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ಮಲಯಾಳಿಗಳೆಲ್ಲರೂ ಒಂದಾಗಿ ಆಚರಿಸುತ್ತಾರೆ.ನಗರದಲ್ಲಿ ಸುಮಾರು 12ಲಕ್ಷ ಕೇರಳಿಯರಿದ್ದು, ಐವತ್ತಕ್ಕೂ ಎಚ್ಚು ಸಂಘಟನೆಗಳಿವೆ, ಈ ಎಲ್ಲಾ ಸಂಘಟನೆಗಳು ಈ ಬಾರಿ ತಮ್ಮ ಸಮುದಾಯಗಳ ಜನರಿಗೆ ತಿಳಿವಳಿಕೆ ನೀಡಿ ಕೇರಳ ಸಂತ್ರಸ್ತರಿಗೆ ನೆರವಾಗುವಂತೆ ಮನವಿ ಮಾಡಿದ್ದಾರೆ.

ಆಗಸ್ಟ್ 25ರಂದು ಓಣಂ ಆಚರಿಸಲಾಗುತ್ತದೆ. ಅಂದು ಎಲ್ಲರಿಗೂ ತಮ್ಮ ಮನೆಗಳಲ್ಲಿ ಸರಳವಾಗಿ ಹಬ್ಬ ಆಚರಿಸಿಕೊಳ್ಳುತ್ತಾರೆ. ಈಗಾಗಲೇ ಕೇರಳ ಸಂತ್ರಸ್ತರಿಗೆ ಇಪ್ಪತ್ತು ಟ್ರಕ್ ನಲ್ಲಿ ಪರಿಹಾರ ಸಾಮಗ್ರಿಗಳನ್ನು ರವಾನಿಸಲಾಗಿದೆ. ಕೆಎಂಸಿಸಿ ಸೇರಿದಂತೆ ನೂರಾರು ಮಂದಿ ದೇಣಿಗೆ ನೀಡಿದ್ದಾರೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್












Click it and Unblock the Notifications