ತೆರೆಮರೆಯ ಸಾಧಕರಿಗೆ ಮಾ.7ರಂದು ಪ್ರಣಾಮ್ ಕಾರ್ಯಕ್ರಮ
ಬೆಂಗಳೂರು, ಮಾರ್ಚ್ 6: ಮಹಿಳಾ ಸಬಲೀಕರಣ, ಸೇವಾಬಸ್ತಿಗಳಲ್ಲಿ ಸಂಸ್ಕಾರವರ್ಧನೆ, ಮಕ್ಕಳ ಮನೋವಿಕಾಸ ಸೇರಿ ಹಲವು ಸೇವಾ ಚಟುವಟಿಕೆಗಳಲ್ಲಿ ತೊಡಗಿರುವ ಸೋದರಿ ನಿವೇದಿತಾ ಪ್ರತಿಷ್ಠಾನವು ಸಮಾಜದ ತೆರೆಮರೆಯ ಸಾಧಕರನ್ನು, ಅವರ ಜೀವನಗಾಥೆಯನ್ನು ಪರಿಚಯಿಸುತ್ತಿದೆ.
ಮಾರ್ಚ್ 7ರಂದು (ಭಾನುವಾರ) ಪ್ರಣಾಮ್' ಶೀರ್ಷಿಕೆಯಲ್ಲಿ ನಡೆಯಲಿರುವ ಈ ವಿಶೇಷ ಕಾರ್ಯಕ್ರಮದಲ್ಲಿ ಅಪೂರ್ವ ಸಾಧಕರು, ಪ್ರೇರಣಾಶಕ್ತಿಗಳು ಅವರ ಸಾಧನಾಪಥವನ್ನು ವಿವರಿಸಲಿದ್ದಾರೆ.
ಯಶವಂತಪುರದ ಬಾಪು ವಿದ್ಯಾ ಸಂಸ್ಥೆಯಲ್ಲಿ ಭಾನುವಾರ ಬೆಳಗ್ಗೆ 10 ಗಂಟೆಗೆ ಪ್ರಣಾಮ್'ಗೆ ಚಾಲನೆ ಸಿಗಲಿದೆ. ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕರೊಂದಿಗೆ ಕಾದಾಡಿ ವೀರಮರಣವನ್ನಪ್ಪಿದ ಯೋಧ ಮೇಜರ್ ಅಕ್ಷಯ ಗಿರೀಶ್ ಅವರ ತಾಯಿ ಮೇಘನಾ ಗಿರೀಶ್ ಕುಮಾರ್ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಮೊದಲ ದೃಷ್ಟಿಹೀನ ಲೆಕ್ಕ ಪರಿಶೋಧಕಿ (ಸಿಎ) ರಜನಿ ಗೋಪಾಲಕೃಷ್ಣ ಪಾಲ್ಗೊಳ್ಳಲಿದ್ದಾರೆ. ಯುವಾ ಬ್ರಿಗೇಡ್ ಮತ್ತು ಸೋದರಿ ನಿವೇದಿತಾ ಪ್ರತಿಷ್ಠಾನದ ಮಾರ್ಗದರ್ಶಕ ಚಕ್ರವರ್ತಿ ಸೂಲಿಬೆಲೆ ಉಪಸ್ಥಿತರಿರಲಿದ್ದಾರೆ.
More From
-
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
ಸ್ವಾವಲಂಬಿ ಬದುಕಿಗೆ ರಾಮಲಿಂಗಾ ರೆಡ್ಡಿ ಸಾಥ್: ಮಂಗಳಮುಖಿಯರು ಮತ್ತು ಮಹಿಳೆಯರಿಗೆ 20 EV ಆಟೋ ಭಾಗ್ಯ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications