Get Updates
Get notified of breaking news, exclusive insights, and must-see stories!

ರಾಜ್ಯದ ಅಕ್ರಮ ಗಣಿಗಾರಿಕೆ ತನಿಖೆ ಎಸ್ಐಟಿ ಹೆಗಲಿಗೆ

ರಾಜ್ಯದ ಏಳು ಅಕ್ರಮ ಗಣಿಗಾರಿಕೆ ಪ್ರಕರಣಗಳು ಎಸ್ ಐಟಿ ಹೆಗಲಿಗೆ. ರಾಜ್ಯ ಸಚಿವ ಸಂಪುಟದ ನಿರ್ಧಾರ. ಲೋಕಾಯುಕ್ತ ನೀಡಿದ್ದ 2 ವರದಿಯಲ್ಲಿನ ಪ್ರಕರಣಗಳು ಎಸ್ ಐಟಿಗೆ. ಜಂತಕಲ್ ಮೈನಿಂಗ್ ಕೂಡಾ ಎಸ್ ಐಟಿಗೆ ವರ್ಗಾವಣೆ.

ಬೆಂಗಳೂರು, ಜುಲೈ 12: ರಾಜ್ಯದಲ್ಲಿ ಈವರೆಗೆ ನಡೆದಿರುವ ಎಲ್ಲಾ ಅಕ್ರಮ ಗಣಿಗಾರಿಕೆ ಪ್ರಕರಣಗಳ ವಿಚಾರಣೆಗೆ ವಿಶೇಷ ತನಿಖಾ ದಳಕ್ಕೆ (ಎಸ್ಐಟಿ) ವಹಿಸಲು ರಾಜ್ಯ ಸಚಿವ ಸಂಪುಟ ನಿರ್ಧರಿಸಿದೆ.

ಬುಧವಾರ ಸಂಜೆ ನಡೆದ ರಾಜ್ಯ ಸಚಿವ ಸಂಪುಟದ ಸಭೆಯಲ್ಲಿ ಈ ಕುರಿತಂತೆ ನಿರ್ಧಾರ ಕೈಗೊಳ್ಳಲಾಗಿದೆ. ಈ ಹಿಂದೆ, ಲೋಕಾಯುಕ್ತ ಸಂಸ್ಥೆಯು ನೀಡಿದ್ದ 2 ವರದಿಗಳಲ್ಲಿನ ಎಲ್ಲಾ ಅಕ್ರಮ ಗಣಿಗಾರಿಕೆ ಪ್ರಕರಣಗಳನ್ನು ಎಸ್ ಐಟಿಗೆ ವಹಿಸಲು ನಿರ್ಧರಿಸಲಾಗಿದೆ.

SIT will investigate illegal mining cases: Karnataka Cabinet decides

7 ಅಕ್ರಮ ಗಣಿಗಾರಿಕೆ ಪ್ರಕರಣಗಳನ್ನು ಎಸ್ಐಟಿಗೆ ವಹಿಸಲು ನಿರ್ಧರಿಸಲಾಯಿತು. ಇದರಲ್ಲಿ, ಜಂತಕಲ್ ಅಕ್ರಮ ಗಣಿಗಾರಿಕೆ ಪ್ರಕರಣವೂ ಸೇರಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+